• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಕಾರಿ ಕ್ಷೇತ್ರ ದೇಶದ ಅಭಿವೃದ್ಧಿಯ ಹೆಬ್ಬಾಗಿಲು: ಎಸ್.ಆರ್. ಪಾಟೀಲ
ರಾಷ್ಟ್ರೀಯ ಬ್ಯಾಂಕುಗಳು ಸುಲಭವಾಗಿ ಸಾಲ ಸೌಲಭ್ಯ ನೀಡುವುದಿಲ್ಲ. ಇಂಥ ಸಂದರ್ಭದಲ್ಲಿ ಸಹಕಾರಿ ಕ್ಷೇತ್ರದ ಆರ್ಥಿಕ ಸಂಸ್ಥೆಗಳು ಇಲ್ಲದಿದ್ದರೆ ರೈತರು ಲೇವಾದೇವಿಗಾರರ ಬಳಿ ಶೇ.3, 4, 5 ಮತ್ತು ಅದಕ್ಕಿಂತ ಹೆಚ್ಚಿನ ಬಡ್ಡಿಗೆ ಸಾಲ ಮಾಡಿ, ಮರಳಿಸಲಾಗದೇ ಹೊಲಮನೆ ಮಾರುವ ಪರಿಸ್ಥಿತಿ ಇರುತ್ತಿತ್ತು. ಸಹಕಾರಿ ಕ್ಷೇತ್ರ ದೇಶದ ಅಭಿವೃದ್ಧಿಯ ಹೆಬ್ಬಾಗಿಲು ಎಂದು ಎಸ್.ಆರ್. ಪಾಟೀಲ ಸಮೂಹ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷರು ಹಾಗೂ ಮಾಜಿ ಸಚಿವ ಎಸ್.ಆರ್. ಪಾಟೀಲ ಹೇಳಿದರು.
ಬಾಪೂಜಿ ಸಂಘ 3-4 ಸಾವಿರ ಜನರಿಗೆ ಉದ್ಯೋಗ ನೀಡಲಿದೆ: ಬಸನಗೌಡ ಪಾಟೀಲ ಯತ್ನಾಳ
ಎಸ್.ಆರ್. ಪಾಟೀಲ ಸಮೂಹ ಸಂಸ್ಥೆಯ ಬಾಪೂಜಿ ಸೌಹಾರ್ದ ಸಂಘ ಇದೀಗ ಮಲ್ಟಿಸ್ಟೇಟ್ ಕ್ರೆಡಿಟ್ ಕೋ ಆಪ್‌ ಸೊಸೈಟಿ ಆಗಿದೆ. 634ಕ್ಕೂ ಅಧಿಕ ಜನರಿಗೆ ಸೊಸೈಟಿ ಉದ್ಯೋಗ ನೀಡಿದ್ದು, ಮುಂಬರುವ ದಿನಗಳಲ್ಲಿ ಕನಿಷ್ಠ 3 ರಿಂದ 4 ಸಾವಿರ ಜನರಿಗೆ ಉದ್ಯೋಗ ನೀಡಿ, ಆ ಕುಟುಂಬಗಳಿಗೆ ಅನ್ನ ಹಾಕುವ ಸಂಸ್ಥೆಯಾಗಿ ಬೆಳೆಯಲಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಕಮ್ಯುನಿಷ್ಟರಿಗೆ ಬೆಂಬಲಿಸೋ ಸಿಎಂ ರಾಜ್ಯದ ದೌರ್ಭಾಗ್ಯ: ಯತ್ನಾಳ ಆರೋಪ
ಧರ್ಮಸ್ಥಳವನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕಮ್ಯುನಿಷ್ಟರಿಗೆ ಬೆಂಬಲ ಕೊಡುವ ಮುಖ್ಯಮಂತ್ರಿ ಸಿಕ್ಕಿರುವುದು ಈ ರಾಜ್ಯದ ದೌರ್ಭಾಗ್ಯ ಎಂದು ವಿಜಯಪುರ ಶಾಸಕ ಬಸನಗೌಡ ಯತ್ನಾಳ ಆಕ್ರೋಶ ವ್ಯಕ್ತಪಡಿಸಿದರು.
ಕೆರೆಯಂತೆ ಗೋಚರಿಸುವ ಬೈಪಾಸ್‌ ರಸ್ತೆ, ಬಸ್‌ ನಿಲ್ದಾಣ
ಜಮಖಂಡಿ ನಗರದಲ್ಲಿ ಸ್ವಲ್ಪ ಪ್ರಮಾಣದ ಮಳೆಯಾದರೆ ಸಾಕು ಜಲಾವೃತಗೊಳ್ಳುವ ದಿ.ಸಿದ್ದು ನ್ಯಾಮಗೌಡ ಬೈಪಾಸ್ ರಸ್ತೆ ಅಥವಾ ಮುಧೋಳ ಬೈಪಾಸ್‌ ರಸ್ತೆ, ಸರ್ಕಾರಿ ನೂತನ ವಿದ್ಯಾಲಯ ಶಾಲೆಯ ಎದುರಿಗೆ ಎಡ-ಬಲ ರಸ್ತೆಗಳು ಹಾಗೂ ಸಿಂಗಾಪುರ ಮಾದರಿಯಲ್ಲಿ ನಿರ್ಮಾಣಗೊಂಡಿರುವ ಕೇಂದ್ರ ಬಸ್ ನಿಲ್ದಾಣ ಆವರಣ ಎರಡೂ ಕಡೆಗಳಲ್ಲಿ ಜಲಾವೃತಗೊಂಡು ಕೆರೆಯಂತಾಗಿ ಗೊಚರಿಸುತ್ತವೆ.
ಎಸ್.ಆರ್. ಪಾಟೀಲ್ ಗೆ ಬಸವ ಪುರಸ್ಕಾರ
ಬೆಂಗಳೂರಿನ ಬಸವ ಪರಿಷತ್ ಕೊಡಮಾಡುವ ಬಸವ ಪುರಸ್ಕಾರ-2025 ಶಿಕ್ಷಣ ಹಾಗೂ ಸಹಕಾರ ಕ್ಷೇತ್ರದಿಂದ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮದ ಎಸ್.ಆರ್. ಪಾಟೀಲ ಮೆಡಿಕಲ್ ಕಾಲೇಜು ಸಂಸ್ಥಾಪಕ ಅಧ್ಯಕ್ಷರಾದ ಎಸ್.ಆರ್. ಪಾಟೀಲ್ ಅವರಿಗೆ ಲಭಿಸಿದೆ.
ಶಾಖಾಂಬರಿಯಲ್ಲಿ ಅವ್ಯವಹಾರ ಆಗಿರೋದು ನಿಜ, ಪರಿಹರಿಸ್ತೀವಿ: ಎಸ್.ಜಿ. ನಂಜಯ್ಯನಮಠ
ಸೂಳೇಬಾವಿಯ ಶಾಖಾಂಬರಿ ನೇಕಾರ ಸಹಕಾರ ಸಂಘದಲ್ಲಿ, ನೇಕಾರರ ಮಿತವ್ಯಯ ಹಣ ಹಾಗೂ ಪಕ್ಕಾಮಾಲು ವಹಿವಾಟಿನಲ್ಲಿ ಅವ್ಯವಹಾರ ಆಗಿರೋದು ನಿಜ. ಅದನ್ನು ಶೀಘ್ರ ಸರಿಪಡಿಸುತ್ತೇವೆ ಎಂದು ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ, ನೇಕಾರ ಧುರೀಣ ರವೀಂದ್ರ ಕಲಬುರ್ಗಿ ಹೇಳಿದರು.
ವಕೀಲರ ಕಲಿಕೆಗೆ ಇ-ಗ್ರಂಥಾಲಯ ಅವಶ್ಯಕ: ಹನುಮಂತರಾವ ಕುಲಕರ್ಣಿ
ವಕೀಲರ ಕಲಿಕೆಗೆ ಇ-ಗ್ರಂಥಾಲಯ ಅವಶ್ಯವಾಗಿದ್ದು, ಅದನ್ನು ಸ್ಥಾಪಿಸುವುದರಿಂದ ಹಿರಿಯ, ಕಿರಿಯ ವಕೀಲರು ಹಾಗೂ ನ್ಯಾಯಾಧೀಶರಿಗೆ ನ್ಯಾಯಾಂಗ ವ್ಯವಸ್ಥೆಯ ಸದ್ಯದ ವಿದ್ಯಮಾನ ತಿಳಿದುಕೊಳ್ಳಲು ಅನುಕೂಲವಾಗಲಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಹನುಮಂತರಾವ ಕುಲಕರ್ಣಿ ಹೇಳಿದರು.
ವಿದ್ಯಾರ್ಥಿನಿ ಆತ್ಮಹತ್ಯೆ: ಪೋಷಕರ, ವಿದ್ಯಾರ್ಥಿಗಳ ಪ್ರತಿಭಟನೆ
ವಿದ್ಯಾರ್ಥಿನಿ ಆತ್ಮಹತ್ಯೆ ಹಿನ್ನೆಲೆ ವಿದ್ಯಾರ್ಥಿನಿಯ ಪೋಷಕರು, ವಿದ್ಯಾರ್ಥಿ ಸಂಘಟನೆಗಳು ಆಕೆ ವ್ಯಾಸಂಗ ಮಾಡುತ್ತಿದ್ದ ಕಾಲೇಜಿಗೆ ತೆರಳಿ ಶಾಲಾ ಆಡಳಿತ ಮಂಡಳಿ ಹಾಗೂ ಪ್ರಾಧ್ಯಾಪಕರನ್ನು ತರಾಟೆಗೆ ತೆಗೆದುಕೊಂಡು ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದರು.
ಜಿ.ಎಚ್.ಛಬ್ಬಿ ಸಮಗ್ರ ಜ್ಞಾನದ ಪರಿಪೂರ್ಣತೆಯ ಸಂಕೇತ: ಅಶೋಕ ಬಿ. ಹಿಂಚಿಗೇರಿ
ನಿವೃತ್ತ ನ್ಯಾಯಾಧೀಶರು ಹಾಗೂ ವಕೀಲರೂ ಆಗಿದ್ದ ದಿ.ಗೋಪಾಲರಾವ ಛಭ್ಬಿ ಅವರು ಸಮಗ್ರ ಜ್ಞಾನದ ಪರಿಪೂರ್ಣತೆಯ ಸಂಕೇತವಾಗಿದ್ದರು ಎಂದು ಕರ್ನಾಟಕದ ಕಾನೂನು ಆಯೋಗದ ಅಧ್ಯಕ್ಷರು, ನ್ಯಾಯಮೂರ್ತಿ ಅಶೋಕ ಬಿ. ಹಿಂಚಿಗೇರಿ ಹೇಳಿದರು.
ಸಹಪಾಠಿಗಳ ಕಿರುಕುಳ: ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ
ಸಹಪಾಠಿಗಳು ನೀಡಿದ ಕಿರುಕುಳದಿಂದ ಬೇಸತ್ತ ಬಹುಮುಖ ಪ್ರತಿಭೆ, ಪ್ರತಿಭಾವಂತ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ಗುಳೇದಗುಡ್ಡ ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ನಡೆದಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 390
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved