ನಿಸರ್ಗ ತಾಣದಲ್ಲಿ ಅನೈತಿಕ ಚಟುವಟಿಕೆಬೂದಿನಗಡ ಮಾರ್ಗದ ರಸ್ತೆ ಅಕ್ಕಪಕ್ಕ ಸಾಕಷ್ಟು ಅರಣ್ಯ ಪ್ರದೇಶದಲ್ಲಿ ಗಿಡಮರಗಳು ಬೆಳೆದಿದ್ದು, ನಿತ್ಯ ಅವುಗಳ ಮಧ್ಯೆ ಅನೈತಿಕ ಚಟುವಟಿಕೆ ನಡೆಯುತ್ತಿದ್ದು, ಅವುಗಳಿಂದಾಗುವ ಅಪಾಯ ತಪ್ಪಿಸಲು ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ತಾಲೂಕಿನ ನಾಗರಿಕರು ಆಗ್ರಹಿಸಿದ್ದಾರೆ.