• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಖಂಡರ ಸಭೆ ನಡೆಸಿ ಪೀಠದ ಸ್ಥಳ ತೀರ್ಮಾನ: ಸಿ.ಸಿ. ಪಾಟೀಲ
ನಾವೆಲ್ಲರೂ ಬಸವಜಯಮೃತ್ಯುಂಜಯ ಸ್ವಾಮೀಜಿಗಳ ನೈತಿಕ ಬೆಂಬಲಕ್ಕಾಗಿ ಬಂದಿದ್ದೇವೆ. ಇಡೀ ಸಮಾಜ, ನಾವು ಅಖಂಡ ಬಂಡೆಯಂತೆ ನಿಂತಿದ್ದೇವೆ. ಕೆಲವೇ ದಿನಗಳಲ್ಲಿ ಬಾಗಲಕೋಟೆ, ಹುಬ್ಬಳ್ಳಿ ಅಥವಾ ಧಾರವಾಡ ಯಾವುದಾದರೂ ಒಂದು ಸ್ಥಳದಲ್ಲಿ ಸಮಾಜದ ಮುಖಂಡರ ಸಭೆ ಮಾಡಿ ಮುಂದಿನ ನಡೆ ಪ್ರಕಟಿಸುತ್ತೇವೆ. ಮುಂದಿನ ನಡೆ ಏನಿರಬೇಕು ಎಂಬುದರ ಬಗ್ಗೆ ಶ್ರೀಗಳೊಂದಿಗೆ ಚರ್ಚಿಸಿದ್ದೇವೆ. ಮುಂದಿನ ಸಭೆಯಲ್ಲಿಯೇ ಎಲ್ಲವನ್ನೂ ತಿಳಿಸುತ್ತೇವೆ ಎಂದು ಮಾಜಿ ಸಚಿವ ಸಿ.ಸಿ.ಪಾಟೀಲ ಹೇಳಿದರು.
ಚಿಮ್ಮಲಗಿ ಅಶ್ರಯ ಕಾಲೋನಿ ನಿವಾಸಿಗಳ ಬದುಕು ಅತಂತ್ರ!
ಸತತ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಮಂಗಳಗುಡ್ಡ ಗ್ರಾಪಂ ಚಿಮ್ಮಲಗಿ ಗ್ರಾಮದ ದಲಿತರ ಕಾಲನಿ ಸಂಪೂರ್ಣ ನೀರಿನಲ್ಲಿದೆ
ನೂರು ಮೀಟರ್‌ ರಸ್ತೆಯಲ್ಲಿ ನೂರಾರು ಗುಂಡಿಗಳು
ನೇಕಾರರೇ ಹೆಚ್ಚಾಗಿ ವಾಸಿಸುವ ಈ ಸಂಚರಿಸಲು ಪರದಾಡುವಂತಾಗಿದೆ. ಅಧಿಕಾರಿಗಳು, ಜನಪ್ರತಿಧಿಗಳು ಈ ಕಡೆಗೆ ಗಮನ ಹರಿಸಿ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು
೮೨ ಸಾವಿರ ಕ್ಯುಸೆಕ್ ನೀರು ಒಳಹರಿವು
ಮಳೆ ಕಡಿಮೆಯಾದ ಕಾರಣ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಬ್ಯಾರೇಜ್‌ ಎಲ್ಲ ೨೨ ಗೇಟ್‌ಗಳನ್ನು ಬಂದ್ ಮಾಡಿ ಒಟ್ಟು ೫೨೪.೨ರಷ್ಟು ನೀರು ಶೇಖರಣೆಯಾಗಿತ್ತು. ಕಳೆದೆರಡು ದಿನಗಳ ರಾಜ್ಯ ಹಾಗೂ ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಭಾನುವಾರ ಮತ್ತು ಸೋಮವಾರ ೮೨ ಸಾವಿರ ಕ್ಯುಸೆಕ್‌ನಷ್ಟು ನೀರು ಹರಿವಿನ ಪ್ರಮಾಣವಿರುವ ಕಾರಣ ಬಂದಷ್ಟೇ ನೀರನ್ನು ೧೦ ಗೇಟ್‌ಗಳ ಮೂಲಕ ಹೊರಕ್ಕೆ ಹಾಕಲಾಗುತ್ತಿದೆ.
ದಸರಾಗೆ ಮೆರಗು ತಂದ ಬೊಂಬೆಗಳ ಪ್ರದರ್ಶನ
ತಾಲೂಕಿನ ಬನಹಟ್ಟಿಯ ಮೋಹನ ಮಹಾದೇವಪ್ಪ ಪತ್ತಾರ ಕುಟುಂಬದವರು ಸುಮಾರು ೫೦ ವರ್ಷಗಳಿಂದ ದಸರಾ ಹಬ್ಬದಲ್ಲಿ ಬೊಂಬೆ ಪ್ರದರ್ಶನ ಮಾಡುತ್ತ ಬಂದಿದ್ದಾರೆ. ಇದೀಗ ಅವರ ಮನೆಯಲ್ಲಿ ದಸರೆಯ ನಿಮಿತ್ತ ಗೊಂಬೆಗಳ ಪ್ರದರ್ಶನ ಈ ಭಾಗದಲ್ಲಿ ದಸರೆಯ ವೈಭವ ಸಾರುತ್ತಿದೆ.
ಪ್ರಾಣಿಯ ಕಡಿತ ನಿರ್ಲಕ್ಷಿಸದೇ ಲಸಿಕೆ ಹಾಕಿಸಿಕೊಳ್ಳಿ
ದೇಶದಲ್ಲಿ ಪ್ರತಿ ವರ್ಷ ದಿನದಿಂದ ದಿನಕ್ಕೆ ಹೆಚ್ಚು ಜನ ರೇಬೀಸ್ ಮಹಾಮಾರಿಗೆ ಬಲಿಯಾಗುತ್ತಿದ್ದಾರೆ. ನಾಯಿ ಸೇರಿದಂತೆ ಯಾವುದೇ ಪ್ರಾಣಿಯ ಕಡಿತ ನಿರ್ಲಕ್ಷಿಸದೇ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಂಜುನಾಥ ಡಿ.ಎನ್. ಹೇಳಿದರು.
ಜಾನಪದ ಕಲೆ ಉಳಿಸಲು ಸಂಘಟನೆಗಳ ಪಾತ್ರ ಪ್ರಮುಖ
ನಶಿಸಿ ಹೋಗುತ್ತಿರುವ ಜಾನಪದ ಕಲೆಗಳ ಉಳಿಸಲು ಸಂಘಟನೆಗಳ ಪಾತ್ರ ಬಹಳ ಅವಶ್ಯವೆಂದು ಗಣಿ ಉದ್ಯಮಿ ಹಾಗೂ ಕಲಾ ಪ್ರೇಮಿ ಎಂ.ಎಂ.ವಿರಕ್ತಮಠ ಹೇಳಿದರು.
ಎನ್ನೆಸ್ಸೆಸ್‌ ಮಾನವೀಯ ಮೌಲ್ಯ, ಸೇವಾ ಮನೋಭಾವ ಬೆಳೆಸಲಿದೆ
ವಿದ್ಯಾರ್ಥಿಗಳು ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಎನ್.ಎಸ್.ಎಸ್ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು ಹಾಗೂ ಸೇವಾ ಮನೋಭಾವ ಬೆಳೆಸುತ್ತದೆ ಎಂದು ಧಾರವಾಡದ ಸಾಹಿತಿ ಡಾ.ರುದ್ರೇಶ ಮೇಟಿ ಹೇಳಿದರು.
ಪಂಡಿತ ರಾವಸಾಹೇಬ ಮೋರೆ ಇನ್ನಿಲ್ಲ
ಖ್ಯಾತ ಸಂಗೀತಗಾರ, ತಬಲಾ ಮಾಂತ್ರಿಕ ಪಂ.ರಾವಸಾಹೇಬ ಎಚ್.ಮೋರೆ (84) ಭಾನುವಾರ ಸಂಜೆ ವಯೋಸಹಜ ಕಾಯಿಲೆಯಿಂದ ಸ್ವಗೃಹದಲ್ಲಿ ಕೊನೆಯುಸಿರೆಳೆದರು.
ನಿರಂತರ ಮಳೆಗೆ ಜಿಲ್ಲೆಯಲ್ಲಿ 330ಕ್ಕೂ ಅಧಿಕ ಮನೆಗಳಿಗೆ ಹಾನಿ
ಬಾಗಲಕೋಟೆ : ಜಿಲ್ಲೆಯಲ್ಲಿ ಸುರಿದ ನಿರಂತರ ಮಳೆಯ ಪರಿಣಾಮ ಜಿಲ್ಲೆಯ ಮುಧೋಳ, ಬೀಳಗಿ, ಕೆರೂರ, ಬಾದಾಮಿ, ಮಹಾಲಿಂಗಪುರ ಸೇರಿದಂತೆ ವಿವಿಧೆಡೆ ಮಳೆಯಿಂದ 330ಕ್ಕೂ ಹೆಚ್ಚು ಮನೆಗಳು ಹಾನಿಗೀಡಾಗಿದ್ದು, ಬಾಗಲಕೋಟೆ ಹಳೆ ನಗರದ ಕಿಲ್ಲಾ ಬಡಾವಣೆಯಲ್ಲಿನ ಮಣ್ಣಿನ ಮನೆಗಳು ಸಹ ಕುಸಿಯಲಾರಂಭಿಸಿವೆ. ಮನೆ ಕುಸಿತದಿಂದ ಓರ್ವ ಮಹಿಳೆ ಗಾಯಗೊಂಡಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 412
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved