• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರವಾಹ ಪೀಡಿತ ಪ್ರದೇಶಗಳಿಗೆ ಅರವಿಂದ ಬೆಲ್ಲದ ಭೇಟಿ
ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಮತ್ತು ಸಂಸದ ಪಿ.ಸಿ.ಗದ್ದೀಗೌಡರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಾಗಬೇಕು
ಇಂದಿನ ದಿನಮಾನದಲ್ಲಿ ವಿದ್ಯಾರ್ಥಿಗಳಲ್ಲಿ ದುಶ್ಚಟಗಳು ವ್ಯಕ್ತಿತ್ವವನ್ನೇ ಹಾಳು ಮಾಡುತ್ತಿವೆ. ಒಂದಿಲ್ಲೊಂದು ವ್ಯಸನ ಬದುಕನ್ನೇ ನರಕಕ್ಕೆ ಒಯ್ಯುತ್ತಿದೆ. ಕಾರಣ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಾಗಬೇಕೆಂದು ಇಲ್ಲಿನ ಭಂಡಾರಿ ಮತ್ತು ರಾಠಿ ಪದವಿ ಕಾಲೇಜಿನ ಸಮಾಜಶಾಸ್ತ್ರ ಪ್ರಾಧ್ಯಾಪಕಿ ಗಾಯತ್ರಿ ಕಲ್ಯಾಣಿ ಹೇಳಿದರು.
ಜನ ಸೇವೆಗೆ ನಾನು ಸದಾ ಸಿದ್ಧ
ಕಳೆದ ೫೦ ವರ್ಷಗಳ ಸಾರ್ವಜನಿಕ ಸೇವೆಯಲ್ಲಿ ಎಲ್ಲ ಜನರಿಗೂ ಅನುಕೂಲವಾಗಲು ಬೇಕಾಗಿರುವ ಎಲ್ಲ ಕೆಲಸ ಕಾರ್ಯಗಳನ್ನು ನನಗೆ ತಿಳಿದ ಮಟ್ಟಿಗೆ ಮಾಡುತ್ತ ಬಂದಿದ್ದೇನೆ. ಜನ ಸೇವೆಗೆ ನಾನು ಸದಾ ಸಿದ್ಧ ಎಂದು ಮಾಜಿ ಸಚಿವ, ಎಸ್.ಆರ್.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ಪಾಟೀಲ ತಿಳಿಸಿದರು.
ಹಗರಣಗಳಿಂದ ಹಳಿ ತಪ್ಪಿದ ಕರ್ನಾಟಕದ ಕಾಂಗ್ರೆಸ್‌ ಸರ್ಕಾರ - ಮಾಜಿ ಶಾಸಕ ವೀರಣ್ಣ ಚರಂತಿಮಠ
ಅಭಿವೃದ್ಧಿ ಶೂನ್ಯ, ಬರೀ ಹಗರಣಗಳು, ಕುರ್ಚಿಗಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸಚಿವರುಗಳ ನಡುವೆ ಅಧಿಕಾರಕ್ಕಾಗಿ ತೀವ್ರ ಪೈಪೋಟಿಯಿಂದಾಗಿ ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಹಳಿ ತಪ್ಪಿದೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.
ವೈದ್ಯ ಕಾಲೇಜು ಸೃಷ್ಟಿಸಿ, ಪಾಟೀಲರ ಇತಿಹಾಸ ಸೃಷ್ಟಿ
ಪ್ರಸ್ತುತ ದಿನಮಾನಗಳಲ್ಲಿ ಒಂದು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆ ಮಾಡಬೇಕು ಎನ್ನುವುದು ಸಣ್ಣ ಕೆಲಸವಲ್ಲ. ಅದನ್ನು ಮಾಡಲು ಧೈರ್ಯ, ಮಹಾನ್ ವಿಚಾರಗಳು ಮೈಗೂಡಿರಬೇಕು. ಅಂತಹ ವಿಚಾರಗಳೊಂದಿಗೆ ಇಂದು ನಾಡಿಗೆ ಹೊಸ ವೈದ್ಯಕೀಯ ಕಾಲೇಜು ನೀಡಿ ಎಸ್.ಆರ್.ಪಾಟೀಲ ಅವರು ರಾಜ್ಯದಲ್ಲಿ ಹೊಸ ಇತಿಹಾಸ ಬರೆದಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಪಾಟೀಲರ ದೇಹಕ್ಕೆ ವಯಸ್ಸಾಗಿದೆ, ಮನಸಿಗಲ್ಲ
ಎಸ್.ಆರ್.ಪಾಟೀಲ್ ಅವರ ದೇಹಕ್ಕೆ ವಯಸ್ಸಾಗಿದೆ ಹೊರತು ಮನಸ್ಸಿಗಲ್ಲ ಎಂದು ಶಿರಹಟ್ಟಿ ಜಗದ್ಗುರು ಫಕೀರೇಶ್ವರ ಭಾವೈಕ್ಯತಾ ಪೀಠದ ಫಕೀರದಿಂಗಾಲೇಶ್ವರ ಮಹಾಸ್ವಾಮಿಗಳು ತಿಳಿಸಿದರು.
ಎಸ್.ಆರ್.ಪಾಟೀಲ ವೈದ್ಯಕೀಯ ಕಾಲೇಜು ಜನರ ಆಸ್ತಿ
ತನ್ನ ವೈಯಕ್ತಿಕ ಇಚ್ಚಾಶಕ್ತಿ ಮರೆತು ತನ್ನ ಆಸ್ತಿಯನ್ನೇ ಜನರಿಗಾಗಿ ನೀಡಿದ ಎಸ್.ಆರ್.ಪಾಟೀಲ ಅವರು ನಾಡಿನ ಜನರಿಗೆ ನೀಡಿದ ಈ ವೈದ್ಯಕೀಯ ಮಹಾವಿದ್ಯಾಲಯ ಜನರ ಆಸ್ತಿಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ತಿಳಿಸಿದರು.
ಪರಿಹಾರ ಕೊಡೋದಿದ್ರ ಮಾತಾಡಿ, ಇಲ್ಲ ಹೋಗಿಬಿಡ್ರಿ
ನೀವು ಹಾಗೇ ಸುಮ್ಮನೆ ಬಂದು ಹೋಗಬೇಡ್ರಿ, ನಮಗೊಂದು ಏನಾದ್ರೂ ಪರಿಹಾರ ಕೊಡಿಸುವುದಿದ್ರ ಮಾತಾಡಿಸ್ರಿ, ಯಾಕಂದ್ರ ನಿಮ್ಮಂತರವು ನಮ್ಗೆ ಸಾಕಷ್ಟು ಜನ ಅಧಿಕಾರಿಗಳು ಬಂದು ಹೋಗ್ಯಾರಿ. ಆದ್ರ ಏನೂ ಪ್ರಯೋಜನವಾಗಿಲ್ಲ. ನಾವು ಈಗಾಗಲೇ ನೀರಲ್ಲಿ ಮುಳಗಿ ಹೋಗಿ ಬಿಟ್ಟಿವ್ರಿ. ನಮ್ಮ ಬದುಕು ಹೇಗೆ ಕಟ್ಟಿಕೊಳ್ಳಬೇಕು ಎಂಬುವುದು ನಮ್ಗ ಗೊತೈತ್ರಿ. ನೀವು ಏನಾದ್ರೂ ಮಾಡುವದಿದ್ರ ಹೇಳ್ರಿ. ಇಲ್ಲದಿದ್ರ ಹೋಗಿಬಿಡ್ರಿ ಎಂದು ಕಡ್ಡಿ ಮುರಿದಂತೆ ನಿರಾಶ್ರಿತರು ಅಧಿಕಾರಿಗಳಿಗೆ ನೇರವಾಗಿ ಮಾತನಾಡಿದಾಗ ಅಧಿಕಾರಿಗಳಿಗೆ ಏನೂ ತೋಚದಂತಾಯಿತು.
ಪ್ರವಾಹ ಸಂತ್ರಸ್ತರ ಸಮಸ್ಯೆ ಆಲಿಸಿದ ಸಚಿವ ತಿಮ್ಮಾಪುರ
ಜಿಲ್ಲೆಯ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಸಮೀಪದ ನಂದಗಾಂವ ಗ್ರಾಮಕ್ಕೆ ಭೇಟಿ ನೀಡಿ ಪ್ರವಾಹ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು.
ಅಂಗನವಾಡಿ ಕಟ್ಟಡ ಕಾಮಗಾರಿಗೆ ಶಾಸಕ ಸವದಿ ಭೂಮಿಪೂಜೆ
ಮಹಾಲಿಂಗಪುರ ಸ್ಥಳೀಯ ಬಳಗಾರ ಪ್ಲಾಟ್ ಮತ್ತು ಕೆಂಗೇರಿಮಡ್ಡಿ ಬಡಾವಣೆಯಲ್ಲಿ ತಲಾ ₹20 ಲಕ್ಷ ವೆಚ್ಚದ ಒಟ್ಟು ₹40 ಲಕ್ಷ ಅಂದಾಜು ವೆಚ್ಚದ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಸಿದ್ದು ಸವದಿ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 339
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved