• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಛಲವಾದಿ ಸಮಾಜ ಸಂಘಟನೆಗೆ ಶ್ರಮಿಸುವೆ
ಛಲವಾದಿ ಸಮಾಜವನ್ನು ಜಿಲ್ಲೆಯಲ್ಲಿ ಬಲವಾಗಿ ಸಂಘಟನೆ ಮಾಡುವ ಮೂಲಕ ಸಮಾಜದ ಕಟ್ಟಕಡೆಯ ಮನುಷ್ಯನ ಅಭಿವೃದ್ಧಿಗೆ ದಿನದ 24 ಗಂಟೆ ಶ್ರಮಿಸಲಾಗುತ್ತಿದೆ ಎಂದು ನೂತನ ಜಿಲ್ಲಾಧ್ಯಕ್ಷ ಪ್ರೇಮನಾಥ ಗರಸಂಗಿ ಹೇಳಿದರು.
ಶಾಶ್ವತ ಕುಡಿಯುವ ನೀರಿನ ಯೋಜನೆ ಶೀಘ್ರ ಪೂರ್ಣ
ಮುಧೋಳ ಜನರ ಬಹುದಿನಗಳ ಬೇಡಿಕೆಗಳಾದ ಶಾಶ್ವತ ಕುಡಿಯುವ ನೀರಿನ ಯೋಜನೆ ಮತ್ತು ಒಳಚರಂಡಿ ಯೋಜನೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು. ಈ ಕುರಿತು ತಾವು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.
ಸ್ತ್ರೀ ಗೌರವಿಸುವ ನೆಲವೇ ಪುಣ್ಯಕ್ಷೇತ್ರ
ಯಾವ ನೆಲದಲ್ಲಿ ಸ್ತ್ರೀಯನ್ನು ಗೌರವಿಸಲಾಗುತ್ತಿದೆಯೋ ಅದು ಅತ್ಯಂತ ಪುಣ್ಯಕ್ಷೇತ್ರವಾಗಿರುತ್ತದೆ ಎಂದು ಶೇಗುಣಸಿಯ ವಿರಕ್ತಮಠದ ಡಾ.ಮಹಾಂತಸ್ವಾಮಿಗಳು ನುಡಿದರು.
ಗ್ಯಾರಂಟಿಯೊಂದಿಗೆ ಅಭಿವೃದ್ಧಿಗೂ ಒತ್ತು
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವುದಲ್ಲದೇ ಅಭಿವೃದ್ಧಿ ಪರ ಕೆಲಸಗಳಿಗೂ ಅನುದಾನ ನೀಡುತ್ತಿರುವುದು ಕಾಂಗ್ರೆಸ್ ಸರ್ಕಾರದ ವಿಶೇಷವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
ದರೋಡೆಕೋರರ ಗುಂಪಿನಿಂದ ಕಳ್ಳತನಕ್ಕೆ ವಿಫಲ ಯತ್ನ
ನಗರ ಠಾಣೆಯಿಂದ ಕೂಗಳತೆ ದೂರದಲ್ಲಿರುವ ಪ್ರಭಾತನಗರದಲ್ಲಿ ದರೋಡೆಕೋರರ ಗುಂಪು ಸುತ್ತಾಡಿ ದರೋಡೆಗೆ ಯತ್ನಿಸಿ ವಿಫಲವಾದ ಘಟನೆ ಭಾನುವಾರ ನಸುಕಿನ ಜಾವ 3 ಗಂಟೆಯ ಹೊತ್ತಿಗೆ ನಡೆದಿದೆ.
ಶೂನ್ಯ ದಾಖಲಾತಿ ಇದ್ರೂ ಶಾಲೆಗೆ ಶಿಕ್ಷಕರು!
ಈ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಶೂನ್ಯವಿದೆ. ಆದರೆ, ಶಿಕ್ಷಕರು ಇದ್ದಾರೆ. ಈ ಶಿಕ್ಷಕರು ಪ್ರತಿದಿನ ಬಂದು ಶಾಲೆ ಬಾಗಿಲು ತೆಗೆದು ಕುಳಿತು ಹೋಗುತ್ತಿದ್ದಾರೆ. ಈ ಕೆಲಸಕ್ಕೆ ನಮ್ಮ ಶಿಕ್ಷಣ ಇಲಾಖೆ ಅವರಿಗೆ ಪ್ರತಿ ತಿಂಗಳು ಭರ್ಜರಿ ಸಂಬಳ ಮಾತ್ರ ನೀಡುತ್ತಿದೆ.
ವಿಶ್ವಕರ್ಮ ಸಮಾಜದವರು ಶ್ರಮ ಜೀವಿಗಳು
ವಿಶ್ವಕರ್ಮ ಸಮಾಜದವರು ಶ್ರಮ ಜೀವಿಗಳು. ವಿಶ್ವಕರ್ಮ ಬಾಂಧವರು ಸಮಾಜ ಸಂಘಟನೆಯಲ್ಲಿ ಕೈ ಜೋಡಿಸಿ ಎಲ್ಲ ರಂಗಗಳಲ್ಲಿ ಮುಂದುವರೆಯಬೇಕು ಎಂದು ಜಿಲ್ಲಾ ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಶಿವಾನಂದ ಉದಪುಡಿ ಹೇಳಿದರು.
ದೇಶಕ್ಕೆ ಮಳೆ ಇಲ್ಲದೇ ಬರ ಬರಬಹುದು, ಆದರೆ ಭಕ್ತರ ಭಕ್ತಿಗೆ ಬರವಿಲ್ಲ
ಮಠ ಮತ್ತು ಶ್ರೀಗಳ ಮೇಲಿರುವ ಭಕ್ತಿಯೇ ಭಕ್ತರ ಶ್ರೀಮಂತಿಕೆ. ಈ ದೇಶಕ್ಕೆ ಮಳೆ ಇಲ್ಲದೇ ಬರ ಬರಬಹುದು ಆದರೆ ಭಕ್ತರ ಭಕ್ತಿಗೆ ಎಂದು ಬರವಿಲ್ಲ ಎಂದು ನಿವೃತ್ತ ಮುಖ್ಯೋಪಾಧ್ಯಾಯ ವ್ಹಿ.ಬಿ.ಮಾಳಿ ಹೇಳಿದರು.
ರೇಬೀಸ್ ಮಾರಣಾಂತಿಕ ಕಾಯಿಲೆಯಾಗಿದ್ದು ನಿರ್ಲಕ್ಷ್ಯ ಮಾಡಬಾರದು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
ರೇಬೀಸ್ ಮಾರಣಾಂತಿಕ ಕಾಯಿಲೆಯಾಗಿದ್ದು ನಿರ್ಲಕ್ಷ್ಯ ಮಾಡಬಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುವರ್ಣ ಕುಲಕರ್ಣಿ ಹೇಳಿದರು. ವಿಶ್ವ ರೇಬೀಸ್ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ರೇಬೀಸ್ ರೋಗದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಕ್ರೀಡೆಗಳಲ್ಲಿ ಸ್ಪರ್ಧಾತ್ಮಕ ಭಾವನೆ ಮುಖ್ಯ
ಕ್ರೀಡೆಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಮುಖ್ಯ. ಸೋಲು-ಗೆಲವು ಮುಖ್ಯವಲ್ಲ ಎಂದು ಶಾಸಕ ಜಗದೀಶ ಗುಡಗುಂಟಿ ಅಭಿಪ್ರಾಯ ಪಟ್ಟರು.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 377
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved