• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಿಲನ ಸಂಘದ ಹಣ ಅಕ್ರಮ ವರ್ಗ: ಸಿಬ್ಬಂದಿ, ಮಂಗಳಮುಖಿಯರ ಪ್ರತಿಭಟನೆ
ಬಾಗಲಕೋಟೆಯ ಮಿಲನ ಸಂಘದ ಸಿಬ್ಬಂದಿ ವೇತನದ ಹಣ ಹಾಗೂ ಮಂಗಳಮುಖಿಯರ ಪರಿಕರಗಳ ವಿತರಣೆ ಹಣವನ್ನು ನಕಲಿ ಸಹಿ ಮಾಡಿ, ಲಕ್ಷಾಂತರ ಹಣ ದುರುಪಯೋಗ ಮಾಡಿದ್ದಾನೆ ಎಂದು ಆರೋಪಿಸಿ ಸಂಘದ ಲೆಕ್ಕಾಧಿಕಾರಿ ಮನೆ ಮುಂದೆ ಮಂಗಳಮುಖಿಯರು ಹಾಗೂ ಸಿಬ್ಬಂದಿ ಪ್ರತಿಭಟನೆ ಮಾಡಿದ ಘಟನೆ ಶನಿವಾರ ನಡೆದಿದೆ.
ಪ್ರಕೃತಿಯಿಂದ ಪಾಠ ಕಲಿಯಿರಿ
ಪ್ರಕೃತಿಯಲ್ಲಿನ ಅನೇಕ ಸಂಗತಿಗಳಿಂದ ಪಾಠ ಕಲಿತರೆ ಶಾಂತಿಯುತವಾದ ಬದುಕು ನಡೆಸಬಹುದು ಎಂದು ಬೆಂಗಳೂರಿನ ವಿದ್ವಾಂಸ ಬ್ರಹ್ಮಣ್ಯಾಚಾರ ಹೇಳಿದರು.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೇಳುತ್ತಿರುವುದಕ್ಕೆ ಕೈ ಕೆಂಡ

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಯಾವುದೇ ಪಾತ್ರವಿಲ್ಲ. ಅವರ ವಿರುದ್ಧ ಷಡ್ಯಂತ್ರ ನಡೆಸಿದ್ದು, ವಿರೋಧ ಪಕ್ಷಗಳು ವಿನಾಕಾರಣ ಆರೋಪಗಳನ್ನು ಮಾಡುತ್ತಾ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ -ಕಾಂಗ್ರೆಸ್

ಕಾಲಮಿತಿಯಲ್ಲಿ ಅನುದಾನ ಖರ್ಚು ಮಾಡಲು ಸೂಚನೆ
ಅಲ್ಪಸಂಖ್ಯಾತರಿಗೆ ವಿವಿಧ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಕಾಲಮಿತಿಯಲ್ಲಿ ಖರ್ಚು ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಬಸ್ ನಿಲ್ದಾಣ ಉದ್ಘಾಟನೆ
₹೩ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ರಬಕವಿ ಹಾಗೂ ಬನಹಟ್ಟಿ ಹಾಗೂ ಸಾವಳಗಿ ಬಸ್ ನಿಲ್ದಾಣಗಳ ಉದ್ಘಾಟನೆ ಸೆ.28ರಂದು ಮಧ್ಯಾಹ್ನ ೧.೩೦ ಗಂಟೆಗೆ ಜರುಗಲಿದೆ.
30ರಂದು ತೋವಿವಿ 13ನೇ ಘಟಿಕೋತ್ಸವ
ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ಸೆ.30ರಂದು ಬೆಳಿಗ್ಗ 11 ಗಂಟೆಗೆ ಬಾಗಲಕೋಟೆ ತೋವಿವಿ ಸಭಾಂಗಣದಲ್ಲಿ ನಡೆಯಲಿದೆ ಎಂದು ತೋವಿವಿ ಕುಲಪತಿ ಡಾ.ವಿಷ್ಣುವರ್ಧನ ಹೇಳಿದರು.
ಸಂಭ್ರಮದಿಂದ ನಡೆದ ಶ್ರೀಕಾಡಸಿದ್ಧೇಶ್ವರ ಕಳಸೋತ್ಸವ
ಬನಹಟ್ಟಿಯ ಆರಾಧ್ಯ ದೈವ ಶ್ರೀಕಾಡಸಿದ್ಧೇಶ್ವರ ಜಾತ್ರೆಯ ೩ನೇ ಹಾಗೂ ಕೊನೆ ದಿನವಾದ ಗುರುವಾರ ಕಾಡಸಿದ್ದೇಶ್ವರ ಕಳಸೋತ್ಸವ ಕಾರ್ಯ ಸಂಪನ್ನಗೊಂಡಿತು. ಶ್ರೀಕಾಡಸಿದ್ದೇಶ್ವರ ಮಹಾರಾಜ ಕೀ ಜೈ ಎಂಬ ಘೋಷಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ನೆರವೇರಿತು.
ವಿಶೇಷಚೇತನರು ಜೀವನದಲ್ಲೂ ಯಶಸ್ಸು ಗಳಿಸಲಿ
ವಿಶೇಷಚೇತನರು ಅಗಾಧ ಶಕ್ತಿಯುಳ್ಳವರು, ಅವರು ಕ್ರೀಡಾಕೂಟದಲ್ಲಿ ಗೆಲ್ಲುವುದರ ಜೊತಗೆ ಜೀವನವನ್ನು ಗೆಲ್ಲಬೇಕಾಗಿದೆ. ನಿಮ್ಮ ಜೀವನ ಪಯಣದಲ್ಲಿ ಯಶಸ್ಸು ಸಿಗಲಿ ಎಂದ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ನಮ್ಮ ವಾಸ್ತುಶಿಲ್ಪ ಕಲೆ ಉಳಿಸುವ ಕೆಲಸವಾಗಲಿ
ಪ್ರಾಚೀನ ಇತಿಹಾಸಕ್ಕೆ ಹೆಸರಾದ ನಮ್ಮ ದೇಶದಲ್ಲಿನ ಕಲೆ, ಸಂಸ್ಕೃತಿ ಹಾಗೂ ವಾಸ್ತುಶಿಲ್ಪಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕೆಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಮುಂದುವರೆಯುವುದು ನ್ಯಾಯೋಚಿತವಲ್ಲ : ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ನೈತಿಕತೆಯ ಆಧಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಮುಂದುವರಿಯುವುದು ನ್ಯಾಯೋಚಿತವಲ್ಲ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 377
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved