• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿ ಪೂಜೆ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ತಾಲೂಕಿನ ನಾವಲಗಿಯಿಂದ ಕುಳಲಿಯ ತಾಲೂಕು ಗಡಿಯವರೆಗೆ ರಾಜ್ಯ ಹೆದ್ದಾರಿ ₹೭೦ ಲಕ್ಷ ವೆಚ್ಚದ ರಸ್ತೆ ಸುಧಾರಣೆ ಕಾಮಗಾರಿಗೆ ತೇರದಾಳ ಮತ ಕ್ಷೇತ್ರದ ಶಾಸಕ ಸಿದ್ದು ಸವದಿ ಭೂಮಿ ಪೂಜೆ ನೆರವೆರಿಸಿದರು. ಈ ವೇಳೆ ಮಾತನಾಡಿದ ಅವರು, ಉತ್ತಮ ರಸ್ತೆ ಸೇರಿದಂತೆ ಕ್ಷೇತ್ರದ ಪ್ರಮುಖ ಮೂಲಭೂತ ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಕಾಮಗಾರಿ ಉತ್ತಮ ಗುಣಮಟ್ಟದಿಂದ ಕೂಡಿರಲಿ, ಆದಷ್ಟು ಬೇಗನೆ ಕಾಮಗಾರಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಹೇಳಿದರು.
ಪತ್ರಕರ್ತರ ಸಂಘಟನೆಗಳಿಗೆ ಉಚಿತ ನಿವೇಶನ ಮತ್ತು ಕಚೇರಿ ನಿರ್ಮಾಣಕ್ಕೆ ಅಗತ್ಯ ಧನಸಹಾಯ ಪ್ರಯತ್ನ

ಅಧಿವೇಶನದ ಶೂನ್ಯ ವೇಳೆಯಲ್ಲಿ ತಾಲೂಕು ಮಟ್ಟದ ಪತ್ರಕರ್ತರ ಸಂಘಟನೆಗಳಿಗೆ ಉಚಿತ ನಿವೇಶನ ಮತ್ತು ಕಚೇರಿ ನಿರ್ಮಾಣಕ್ಕೆ ಅಗತ್ಯ ಧನಸಹಾಯ ನೀಡಲು ಸರ್ಕಾರದ ಗಮನ ಸೆಳೆದು ಆಗ್ರಹಿಸಲಾಗುವುದು ಎಂದು ಶಾಸಕ ಸಿದ್ದು ಸವದಿ ಹೇಳಿದರು.

ವಾಸ್ತವ ಸುದ್ದಿಗಳ ಹುಡುಕುವ ಕಾರ್ಯವಾಗಲಿ
ಮಾಧ್ಯಮಗಳ ನಿಜವಾದ ಮಾಲೀಕರು ಯಾರು ಎಂದರೆ ಓದುಗರು, ನೋಡುಗರು, ಕೇಳುಗರು ಮತ್ತು ವೀಕ್ಷಕರಾಗಿದ್ದಾರೆ. ಇದನ್ನು ಅರಿತುಕೊಂಡು ಪತ್ರಕರ್ತರು ಸಾರ್ವಜನಿಕರ ಸಮಸ್ಯೆಗಳಿಗೆ ಮತ್ತು ಬೇಕು ಬೇಡಿಕೆಗಳಿಗೆ ಸ್ಪಂದಿಸಿ ನ್ಯಾಯ ಕೊಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಈ ನಿಟ್ಟಿನಲ್ಲಿ ಮಾಧ್ಯಮದ ಮಿತ್ರರು ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ಕನ್ನಡಪ್ರಭ ಹುಬ್ಬಳ್ಳಿ ಆವೃತ್ತಿಯ ಸ್ಥಾನಿಕ ಸಂಪಾದಕ ಮಲ್ಲಿಕಾರ್ಜುನ ಸಿದ್ದಣ್ಣವರ ಹೇಳಿದರು.
ಜೆಮ್ ಶುಗರ್ಸ್‌ ನಿರ್ದೇಶಕ ಬಸವರಾಜ ಖೋತಗೆ ಸನ್ಮಾನ
ಜಿಲ್ಲೆಯಲ್ಲಿನ ಪ್ರತಿಷ್ಠಿತ ಸಕ್ಕರೆ ಕಾರ್ಖಾನೆಗಳಲ್ಲೊಂದಾದ ಜೆಮ್ ಶುಗರ್ಸ್ ಲಿ ಕುಂದರಗಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಆಯ್ಕೆಯಾದ ಬಸವರಾಜ.ಬ.ಖೋತ ಅವರನ್ನು ಕಲಾದಗಿಯ ಬಾಜಪ ಯುವ ಮುಖಂಡರು, ಖೋತ ಅಭಿಮಾನಿ ಬಳಗ ಯುವಕ ಮಿತ್ರರು ಸನ್ಮಾನಿಸಿದರು.
ಹಗರಣಗಳಿಂದ ಆರೇ ತಿಂಗಳಲ್ಲಿ ಸರ್ಕಾರ ಪತನ
ವಾಲ್ಮೀಕಿ ನಿಗಮದ ಹಗರಣ, ಮೈಸೂರು ಮುಡಾ ಹಗರಣದಲ್ಲಿ ಮುಳುಗಿರುವ ರಾಜ್ಯ ಸರ್ಕಾರ ಮುಂದಿನ ಆರು ತಿಂಗಳಲ್ಲಿ ಪತನವಾಗುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ ಭವಿಷ್ಯ ನುಡಿದರು.
ಯುವಕರಲ್ಲಿ ಸ್ಪಷ್ಟತೆಯ ಕೊರತೆ
ಇಂದಿನ ಯುವಜನತೆಯಲ್ಲಿ ಸ್ಪಷ್ಟತೆಯ ಗುರಿ, ಛಲ ಇಲ್ಲದಿರುವುದು ಎದ್ದು ಕಾಣುತ್ತಿದೆ. ಈ ಅಂಶ ಗಮನಿಸಿದರೆ ಬಾಲಕರಿಗಿಂತ ಬಾಲಕೀಯರೇ ಬಹುಪಾಲು ಉತ್ತಮ. ಅವರಲ್ಲಿ ಸ್ವಲ್ಪಮಟ್ಟಿಗಾದರೂ ಗುರಿ ಸಾಧಿಸುವ ನಿಟ್ಟಿನಲ್ಲಿ ಕಲಿಕಾ ಓದು, ಅಭ್ಯಾಸದ ಅಭಿರುಚಿ ಪ್ರಯತ್ನ ಇದೆ ಎಂದು ಹಳಿಯಾಳ ತಾಲೂಕಿನ ಮರ್ಕವಾಡದ ಸುಕೃತಿ ವಿದ್ಯಾರ್ಥಿಗಳ ಅಭಿವೃದ್ಧಿ ಮತ್ತು ಸಾಂಸ್ಕೃತಿಕ ಅಕಾಡೆಮಿ ಉಸ್ತುವಾರಿ ಅನೀಲ ನಾಯ್ಕ ಹೇಳಿದರು.
ಶಿಥಿಲಗೊಂಡ ತಂಗುದಾಣ, ಅಪಾಯಕ್ಕೆ ಆಹ್ವಾನ
ಪ್ರಯಾಣಿಕರಿಗೆ ಆಸರೆಯಾಗಬೇಕಿದ್ದ ಬಸ್ ತಂಗುದಾಣ ಶಿಥಿಲಗೊಂಡು ಯಾವುದೇ ಕ್ಷಣದಲ್ಲಾದರೂ ಕುಸಿದು ಬಿದ್ದು, ಅನಾಹುತಕ್ಕೆ ಎಡೆ ಮಾಡಿಕೊಡುವ ಹಂತ ತಲುಪಿದೆ. ಈಗಾಗಲೇ ಮಳೆಗಾಲ ಆರಂಭಗೊಂಡಿರುವ ಕಾರಣ ಯಾವುದೇ ಸಮಯದಲ್ಲಾದರೂ ಬಸ್ ತಂಗುದಾಣಕ್ಕೆ ಅಪಾಯ ಎದುರಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಆದರೆ, ಸದ್ಯದ ಪರಿಸ್ಥಿತಿಯ ತಂಗುದಾಣವನ್ನು ನೋಡಿ ಪ್ರಯಾಣಿಕರು ಕೂಡ ಆತಂಕಪಡುವಂತಾಗಿದೆ.
ಹಡಪದ ಅಪ್ಪಣ್ಣ ತತ್ವಾದರ್ಶ ಎಲ್ಲರಿಗೂ ಮಾದರಿ
12ನೇ ಶತಮಾನದ ಮಹಾ ಮಾನತಾವಾದಿ ಬಸಣ್ಣನವರ ಆಪ್ತ ಕಾರ್ಯದರ್ಶಿಯಾಗಿದ್ದವರು ಶಿವಶರಣ ಹಡಪದ ಅಪ್ಪಣ್ಣ. ಅಪ್ಪಣ್ಣ ಅವರ ತತ್ವಾದರ್ಶ ಎಲ್ಲರಿಗೂ ಮಾದರಿ ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಹೇಳಿದರು.
ಬೇರೆ ಭಾಷೆ ಗೌರವಿಸಿ, ಕನ್ನಡ ಹೆಚ್ಚು ಪ್ರೀತಿಸಿ
ವಿದ್ಯಾರ್ಥಿಗಳು ಎಲ್ಲ ಭಾಷೆಗಳನ್ನು ಗೌರವಿಸಬೇಕು. ಆದರೆ ಕನ್ನಡ ಭಾಷೆಯನ್ನು ಹೆಚ್ಚು ಪ್ರೀತಿಸಬೇಕು ಎಂದು ಎಸ್.ಟಿ.ಸಿ ಕಾಲೇಜ ಬನಹಟ್ಟಿಯ ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಡಾ.ಎಮ್.ಎನ್.ಬೆನ್ನೂರ ಹೇಳಿದರು.
ಸಂಸ್ಕಾರ ಕಲಿಯದಿದ್ದರೆ ಓದು ನಿರರ್ಥಕ
ಬದಲಾಗುತ್ತಿರುವ ಆಧುನಿಕ ಶಿಕ್ಷಣ ಪದ್ಧತಿಯಲ್ಲಿ ಮಕ್ಕಳು ಸಂಸ್ಕಾರ ಕಲಿಯದಿದ್ದರೆ ಎಷ್ಟೇ ಓದಿದರೂ ನಿರರ್ಥಕ. ಶರಣರ ವಚನ ಓದಿ ನಮ್ಮ ಸಂಸ್ಕೃತಿ ಅರ್ಥೈಸಿಕೊಳ್ಳಬೇಕು. ಉನ್ನತ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಪಡೆದಾಗ ದೇಶಕ್ಕೆ ಏನಾದರೂ ಕೊಡುಗೆ ಕೊಡಬಹುದು ಎಂದು ಬಿಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಸಿದ್ದನಗೌಡ ಎನ್.ನೀಲಪ್ಪನವರ ಹೇಳಿದರು.
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 339
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved