ಹುಟ್ಟಿ ಬೆಳೆದ ನಾಡಿದ ಸಂಸ್ಕೃತಿ ಉಳಿಸಿ, ಬೆಳೆಸಿ: ವಸಂತ ಪಿ.ಎಸ್.ನಾವು ಹುಟ್ಟಿ ಬೆಳೆದ ನಾಡಿನಲ್ಲಿ ಜನಪದ ಕಲೆ, ಸಂಸ್ಕೃತಿ, ಸಾಹಿತ್ಯ ಜೀವಂತವಾಗಿದ್ದು, ಅದನ್ನು ಗುರುತಿಸಿ, ಅದರ ಬಗ್ಗೆ ಮತ್ತಷ್ಟು ತಿಳಿದುಕೊಂಡು, ಮುಂದಿನ ಪೀಳಿಗೆಗೆ ಉಳಿಸಿ, ಬೆಳೆಸುವ ಕೆಲಸವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಪ್ರಭಾರಿ ಪ್ರಾಂಶುಪಾಲ ವಸಂತ ಪಿ.ಎಸ್. ಹೇಳಿದರು.