• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾನಪದ ಕಲೆ ಉಳಿಸಲು ಸಂಘಟನೆಗಳ ಪಾತ್ರ ಪ್ರಮುಖ: ಎಂ.ಎಂ. ವಿರಕ್ತಮಠ
ನಶಿಸಿ ಹೋಗುತ್ತಿರುವ ಜಾನಪದ ಕಲೆಗಳ ಉಳಿಸಲು ಸಂಘಟನೆಗಳ ಪಾತ್ರ ಬಹಳ ಅವಶ್ಯವೆಂದು ಗಣಿ ಉದ್ಯಮಿ ಹಾಗೂ ಕಲಾ ಪ್ರೇಮಿ ಎಂ.ಎಂ. ವಿರಕ್ತಮಠ ಹೇಳಿದರು.
ಕೂಲಡ ಶ್ರೀಗಳ ಉಚ್ಚಾಟನೆಯನ್ನು ಸಮಾಜ ಒಪ್ಪಲ್ಲ: ಧರೆಪ್ಪ ಸಾಂಗ್ಲೀಕರ
ಶಾಸಕ ವಿಜಯಾನಂದ ಕಾಶಪ್ಪನವರ ಬಸವಜಯ ಮೃತ್ಯುಂಜಯ ಶ್ರೀಗಳನ್ನು ಉಚ್ಚಾಟನೆ ಮಾಡಿರುವುದನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಧರೆಪ್ಪ ಸಾಂಗ್ಲೀಕರ ಹೇಳಿದರು.
ದೇಶದ ಅಭಿವೃದ್ಧಿಗೆ ಪ್ರವಾಸೋದ್ಯಮ ಬೆಳವಣಿಗೆ ಪ್ರಮುಖ: ನಾರಾಯಣಸಾ ಭಾಂಡಗೆ
ಅನ್ಯ ರಾಷ್ಟ್ರಗಳಿಗೆ ಪೈಪೋಟಿ ನೀಡುವತ್ತ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬೆಳೆಯುತ್ತಿರುವ ಭಾರತವನ್ನು ವಿಶ್ವವೇ ತಿರುಗಿ ನೋಡುತ್ತಿದ್ದು, ಆ ನಿಟ್ಟಿನಲ್ಲಿ ಪ್ರವಾಸೋದ್ಯಮವೂ ಬೆಳೆಯಬೇಕಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
ಜಗಜ್ಜನಿಯಾಗುವತ್ತ ಭಾರತ ಹೆಜ್ಜೆ:ಪ್ರಕಾಶ ಮಲ್ಪೆ
ಭಾರತ ತಲೆ ತಗ್ಗಿಸುವ ಸ್ಥಿತಿ ಇಲ್ಲ. ಜಗತ್ತೇ ಭಾರತಕ್ಕೆ ತಲೆ ಬಾಗುತ್ತಿದ್ದು, ಭಾರತ ಜಗತ್ತಿನ ಜಗಜ್ಜನಿಯಾಗುವತ್ತ ಸಾಗುತ್ತಿದೆ ಎಂದು ಉಡುಪಿಯ ಪ್ರಕಾಶ ಮಲ್ಪೆ ಹೇಳಿದರು. ನಗರದ ಬಿ.ವಿ.ವಿ.ಸಂಘದ ನೂತನ ಸಭಾಭವನದಲ್ಲಿ ಶುಕ್ರವಾರ ಭಾರತೀಯ ಜನತಾ ಪಾರ್ಟಿ ಬಾಗಲಕೊಟೆ ಮತಕ್ಷೇತ್ರದಿಂದ ಹಮ್ಮಿಕೊಂಡ ಪ್ರಧಾನಿ ನರೇಂದ್ರ ಮೋದಿಯವರ 75ನೇ ವರ್ಷದ ಹುಟ್ಟುಹಬ್ಬ ನಿಮಿತ್ತ ಭಾರತ ದರ್ಶನ ಹಾಗೂ ಆರೋಗ್ಯ ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಬೌದ್ಧಿಕ ಪ್ರಮುಖರಾಗಿ ಭಾರತ ದರ್ಶನದ ಬಗ್ಗೆ ಮಾತನಾಡಿದರು.
ನಿರಂತರ ಮಳೆಗೆ ಗೋಡೆ ಕುಸಿದು ಬಾಲಕ ಸಾವು
ಶುಕ್ರವಾರ ಬೆಳಗ್ಗೆಯಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿಯ ಮನೆಯೊಂದ ಗೋಡೆ ಕುಸಿದು ಗಾಢ ನಿದ್ರೆಯಲ್ಲಿದ್ದ ಬಾಲಕನೋರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದು, ಮತ್ತೋರ್ವ ಬಾಲಕ ಗಂಭೀರ ಗಾಯಗೊಂಡ ಘಟನೆ ಶನಿವಾರ ಬೆಳಗಿನ ಜಾವ ಸಂಭವಿಸಿದೆ.
ಪಿಜಿಯಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು
ನಗರದ ವಿದ್ಯಾಗಿರಿಯ ಖಾಸಗಿ ಪಿಜಿಯಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಲೋಕಾಪುರ ಪಿಕೆಪಿಎಸ್ ಗೆ ₹೫,೦೬ ನಿವ್ವಳ ಲಾಭ
ಸಂಘದ ಮೇಲೆ ವಿಶ್ವಾಸವಿಟ್ಟು ಹೂಡಿದ ಹಣಕ್ಕೆ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಿ ಗ್ರಾಹಕರ ಹಿತ ಕಾಪಾಡುವುದು ಮುಖ್ಯವಾಗಿದ್ದು, ಸಂಘದ ಪ್ರಗತಿಗೆ ಎಲ್ಲರ ಸಹಕಾರ ಅಗತ್ಯ ಎಂದು ಪಿಕೆಪಿಎಸ್ ಅಧ್ಯಕ್ಷ ಹೊಳಬಸು ಕಾಜಗಾರ ಹೇಳಿದರು.
ದೌರ್ಜನ್ಯ ಪ್ರಕರಣದಡಿ ₹44.25 ಲಕ್ಷ ಪರಿಹಾರ ವಿತರಣೆ
ಪ್ರಸಕ್ತ ಸಾಲಿನ ಆಗಸ್ಟ್‌ ಅಂತ್ಯಕ್ಕೆ 30 ದೌರ್ಜನ್ಯ ಪ್ರಕರಣಗಳ ಪೈಕಿ 26 ಪ್ರಕರಣಗಳಿಗೆ ಒಟ್ಟು ₹44.25 ಲಕ್ಷ ಪರಿಹಾರ ಧನ ವಿತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.
ಕಾಟನ್ ಮಾರ್ಕೆಟ್ ಲೀಜ್‌ ವಿಷಯದಲ್ಲಿ ಪರಸ್ಪರ ವಾಗ್ವಾದ
ನಗರದ ಪ್ರಮುಖ ವಾಣಿಜ್ಯ ಪ್ರದೇಶವಾಗಿರುವ ಹಳೇ ಬಾಗಲಕೋಟೆ ನಗರದ ಕಾಟನ್ ಮಾರ್ಕೆಟ್ ನ ಲೀಜ್‌ ಮುಂದುವರಿಸುವ ವಿವಾರ ಮತ್ತೆ ಪ್ರತಿಧ್ವನಿಸಿ, ನಗರಸಭೆ ಸಾಮಾನ್ಯ ಸಭೆಯಲ್ಲಿ ಆಡಳಿತ, ವಿರೋಧ ಪಕ್ಷದ ನಡುವೇ ವಾಕ್ಸಮರಕ್ಕೆ ಕಾರಣವಾಯಿತು.
ಹತ್ತು ವರ್ಷವಾದ್ರೂ ನೇಕಾರರ ಮನೆಗಳಿಗಿಲ್ಲ ಮುಕ್ತಿ
ದೇಶದ ಪ್ರತಿಯೊಂದು ಕುಟುಂಬಕ್ಕೂ ಸೂರು ಕಲ್ಪಿಸಬೇಕೆಂಬ ಉದ್ದೇಶದಿಂದ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಲೇ ಇವೆ. ಆದರೆ, ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದ ಕಾರಣದಿಂದ 7 ದಶಕಗಳು ಸಮೀಪಿಸಿದರೂ ಅನೇಕ ಬಡವರು ಇನ್ನೂ ಗುಡಿಸಲು, ತಗಡಿನ ಶೆಡ್‌ನಲ್ಲಿಯೇ ವಾಸ ಮಾಡಬೇಕಾದ ಸ್ಥಿತಿ ಇದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 412
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved