• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿರತೆ ಸೆರೆಗೆ ಬೋನು, ಸಿಸಿ ಕ್ಯಾಮೆರಾ ಅಳವಡಿಕೆ
ಜಮಖಂಡಿ ತಾಲೂಕಿನ ಚಿಕ್ಕಜಂಬಗಿಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಸಹ ಚಿರತೆಯ ಸೆರೆಗೆ ಕಸರತ್ತು ನಡೆಸಿದ್ದಾರೆ. ಶುಕ್ರವಾರ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಓಡಾಟ ನಡೆಸಿದ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದೆ. ಅದರಂತೆ ಬೋನ್‌ಗಳನ್ನು ಇರಿಸಲಾಗಿದ್ದು, ಚಿರತೆ ಸೆರೆ ಹಿಡಿಯಲು ತಯಾರಿ ಮಾಡಿಕೊಳ್ಳಲಾಗಿದೆ ಎಂದು ಡಿಎಫ್‌ಓ ಮಹೇಶ ಗುಡಿ ತಿಳಿಸಿದ್ದಾರೆ.
ಅನ್ನಪೂರ್ಣೇಶ್ವರಿ ಹೊಟೇಲ್‌ನ 5ನೇ ಶಾಖೆ ಉದ್ಘಾಟನೆ
ಏಷ್ಯಾನೆಟ್‌ ಸುವರ್ಣನ್ಯೂಸ್‌, ಕನ್ನಡಪ್ರಭ ಪತ್ರಿಕೆಯ ಸುವರ್ಣ ಕನ್ನಡಿಗ ಪ್ರಶಸ್ತಿ ಪುರಸ್ಕೃತ ಹೊಟೇಲ್‌ ಉದ್ಯಮಿ ಬಸಲಿಂಗಯ್ಯ ಕಲ್ಯಾಣಿ ಅವರ ಅನ್ನಪೂರ್ಣೇಶ್ವರಿ ಹೊಟೇಲ್‌ನ 5ನೇ ಶಾಖೆಯನ್ನು ತಾಲೂಕಿನ ಸಾವಳಗಿ ಹೋಬಳಿಯಲ್ಲಿ ಶುಕ್ರವಾರ ಉದ್ಘಾಟಿಸಲಾಯಿತು.
ಬೀಳಗಿ ಪಪಂಗೆ ಲೋಕಾಯುಕ್ತ ಭೇಟಿ, ಕಡತ ಪರಿಶೀಲನೆ
ಬೀಳಗಿ ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಲೋಕಾಯುಕ್ತ ಪೊಲೀಸ್‌ ಇನಸ್ಪೆಕ್ಟರ್‌ ಪ್ರಭು ಅವರು ಶುಕ್ರವಾರ ದಿಢೀರ್ ಭೇಟಿ ನೀಡಿ ಕಚೇರಿಯ ಎಲ್ಲಾ ವಿಭಾಗಗಳಲ್ಲಿನ ಕಡತ ಪರಿಶೀಲನೆ ನಡೆಸಿದರು.
ಪುರಸಭೆಗೆ ಲೋಕಾಯುಕ್ತರ ಭೇಟಿ: ದಾಖಲೆ ಪರಿಶೀಲನೆ
ಗುಳೇದಗುಡ್ಡ ಪುರಸಭೆಗೆ ಬಾಗಲಕೋಟೆ ಲೋಕಾಯುಕ್ತರು ದಿಢೀರ್‌ ಭೇಟಿ ನೀಡಿ, ಪುರಸಭೆಯ ವಿವಿಧ ಕೆಲಸಗಳ ಕಡತ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಪುರಸಭೆಯ ಇ-ಖಾತಾ, ಲಾಗ್ ಬುಕ್, ಕಟ್ಟಡ ಪರವಾನಗಿ, ಅಂಗಡಿಗಳ ಲೈಸೆನ್ಸ್ ದಾಖಲೆ ಸೇರಿದಂತೆ ಅನೇಕ ಕೆಲಸಗಳ ಕುರಿತಾಗಿ ಮಾಹಿತಿ ಪಡೆದುಕೊಂಡರು. ಕೆಲವು ಮಾಹಿತಿಗಳ ಬಗ್ಗೆ ಸಿಬ್ಬಂದಿಯಿಂದ ಕೇಳಿ ತಿಳಿದುಕೊಂಡರು.
ಕೆನರಾ ಬ್ಯಾಂಕಿಗೆ ಬೀಗ ಜಡಿದು ರೈತರ ಪ್ರತಿಭಟನೆ
ರೈತ ಸಂಘದ ನೇತೃತ್ವದಲ್ಲಿ ಶುಕ್ರವಾರ ಮುಧೋಳ-ಯಾದವಾಡ ಸರ್ಕಲ್ ನಲ್ಲಿರುವ ಕೆನರಾ ಬ್ಯಾಂಕಿಗೆ ರೈತರು ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಚಿಕ್ಕಜಂಬಗಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ
ಜಮಖಂಡಿ ತಾಲೂಕಿನ ಚಿಕ್ಕಜಂಬಗಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ನಾಲ್ಕು ದಿನಗಳಿಂದ ಗ್ರಾಮದೊಳಗೆ ದಾಳಿ ಮಾಡಿ ಆಡು, ನಾಯಿಗಳ ಬೇಟೆಯಾಡುತ್ತಿದೆ.
ಸಮುದಾಯ ಭವನ ನಿರ್ಮಾಣಕ್ಕೆ ₹೨೦ ಲಕ್ಷ ಅನುದಾನ: ಶಾಸಕ ಜೆ.ಟಿ. ಪಾಟೀಲ
ಹಡಪದ ಅಪ್ಪಣ್ಣ ಸಮಾಜ ಬಾಂಧವರು ಹಲವು ದಿನಗಳಿಂದ ಸಮಾಜ ಕಾರ್ಯಚಟುವಟಿಕೆಗಳಿಗೆ ಸಮುದಾಯ ಭವನ ನಿರ್ಮಾಣ ಮಾಡುವ ಉದ್ದೇಶ ಹೊಂದಿದ್ದು, ಇದಕ್ಕಾಗಿ ಶೀಘ್ರ ೨೦ ಲಕ್ಷ ಅನುದಾನ ನೀಡಲಾಗುವುದು ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರು, ಶಾಸಕರಾದ ಜೆ.ಟಿ. ಪಾಟೀಲ ತಿಳಿಸಿದರು.
ಕಾರವಾರ-ಇಳಕಲ್ಲ ರಾಷ್ಟ್ರೀಯ ಹೆದ್ದಾರಿಯಾಗಿಸಲು ಬೊಮ್ಮಾಯಿ ಮನವಿ

ಉತ್ತರ ಕನಾಟದ ಬಹಳಷ್ಟು ಜನರ ಬೇಡಿಕೆಯಾಗಿರುವ ಕಾರವಾರ-ಇಳಕಲ್ಲ (ಕೈಗಾ) ರಾಷ್ಟ್ರೀಯ ಹೆದ್ದಾರಿಯನ್ನು ಶೀಘ್ರ ಮಂಜೂರು ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು   ಕೇಂದ್ರ ಸಚಿವ ನೀತಿನ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ದೇವಾಂಗ ಸಮಾಜದ ಒಳಪಂಗಡಗಳು ಒಗ್ಗಟ್ಟಾಗಲಿ: ಶಾಸಕ ವಿಜಯಾನಂದ ಕಾಶಪ್ಪನವರ
ದೇವಾಂಗ ಸಮಾಜ ಒಳಪಂಗಡಗಳನ್ನೆಲ್ಲ ಒಂದುಗೂಡಿಸಿಕೊಂಡು ಒಗ್ಗಟ್ಟಾಗಬೇಕಿದ್ದು, ಅಂದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಗಳ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ತೋಟಗಾರಿಕೆ ವಿಶ್ವವಿದ್ಯಾಲಯ ಒಡೆಯುವ ಷಡ್ಯಂತ್ರ: ಹಣಮಂತ ನಿರಾಣಿ ಆರೋಪ
ರಾಜ್ಯದಲ್ಲಿ ತೋಟಗಾರಿಕೆಯ ಏಕೈಕ ವಿಶ್ವವಿದ್ಯಾಲಯವಿದ್ದು, ಸಮಗ್ರ ಕೃಷಿ ವಿಶ್ವವಿದ್ಯಾಲಯಗಳ ರಚನೆಯ ವರದಿ ಆಧರಿಸಿ ಉತ್ತರ ಕರ್ನಾಟಕದಲ್ಲಿರುವ ತೋಟಗಾರಿಕೆ ವಿಶ್ವವಿದ್ಯಾಲಯ ಒಡೆಯುವ ಷಡ್ಯಂತ್ರ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ತಿಳಿಸಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 390
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved