• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಿಲ್ಸ್‌ ಸ್ಟೇಟಸ್‌ನಲ್ಲಿ ಪಾಕ್‌ ಧ್ವಜದ ಹಾಕಿಕೊಂಡಿದ್ದ ಯುವಕನ ಬಂಧನ
ಪಾಕಿಸ್ತಾನ ಧ್ವಜ ಹಾರಾಡುವ ರಿಲ್ಸ್ನ್ನು ವಾಟ್ಸ್ ಆ್ಯಪ್ ಸ್ಟೇಟಸ್ ಇಟ್ಟಿದ್ದ ಅನ್ಯ ಕೋಮಿನ ಯುವಕನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಕಲಾದಗಿಯಲ್ಲಿ ಮಂಗಳವಾರ ನಡೆದಿದೆ.
ಸಾಹಿತ್ಯಕ್ಕೆ ಪ್ರಸನ್ನ ವೆಂಕಟದಾಸರ ಕೊಡುಗೆ ಅಪಾರ
ಸಾಹಿತ್ಯಕ್ಕೆ ಪ್ರಸನ್ನ ವೆಂಕಟದಾಸರ ಕೊಡುಗೆ ಅಪಾರವಾಗಿದೆ. ಸರಳ ಭಾಷೆಯಲ್ಲಿ ದಾಸರ ಚಿಂತನೆಗಳನ್ನು ತಲುಪಿಸಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ ಎಂದು ಮಂತ್ರಾಲಯದ ಶ್ರೀಗುರು ಸಾರ್ವಭೌಮ ಹರಿದಾಸ ಸಾಹಿತ್ಯ ಯೋಜನೆಯ ಗೌರವ ನಿರ್ದೇಶಕ ಕೆ.ಅಪ್ಪಣಾಚಾರ್ಯ ಹೇಳಿದರು.
ವಿಶ್ವಕರ್ಮ ಸಮಾಜದ ಒಗ್ಗಟ್ಟು ಅನುಕರಣೀಯ
ಸಂಘಟನೆ ಹಾಗೂ ಒಗ್ಗಟ್ಟಿನಿಂದ ಸಾಗಿದರೆ ಎಲ್ಲವೂ ಸುಲಭ ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಸಮಾಜದವರ ಒಗ್ಗಟ್ಟು ಅನುಕರಣೀಯವಾಗಿದೆ ಎಂದು ತೇರದಾಳ ತಹಸೀಲ್ದಾರ್ ವಿಜಯ್ಕುಮಾರ ಕಡಕೋಳ ಹೇಳಿದರು.
ಹಬ್ಬದ ಆಚರಣೆಯಿಂದ ಧರ್ಮ, ಸಂಸ್ಕೃತಿ ತಿಳಿವಳಿಕೆ
ಹಬ್ಬದ ಆಚರಣೆಯ ಜತೆಗೆ ಧರ್ಮ, ಸಂಸ್ಕೃತಿ ಉಳಿಸುವ ಕೆಲಸವನ್ನು ಗಜಾನನ ಮಹಾಮಂಡಲ ಕಳೆದ 15 ವರ್ಷಗಳಿಂದ ಮಾಡುತ್ತ ಬಂದಿದೆ ಎಂದು ಗಜಾನನ ಮಹಾಮಂಡಳದ ಗೌರವಾಧ್ಯಕ್ಷ ಮುತ್ತಿನ ಕಂತಿ ಹಿರೇಮಠದ ಶಿವಲಿಂಗ ಪಂಡಿತಾರಾಧ್ಯ ಶ್ರೀಗಳು ನುಡಿದರು.
ಸ್ವಚ್ಛತೆ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ
ಪರಿಸರ ಸ್ವಚ್ಛವಾಗಿದ್ದರೆ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತಿದ್ದು, ಸ್ವಚ್ಛತೆ ಕಾರ್ಯಕ್ಕೆ ಎಲ್ಲರೂ ಕೈಜೋಡಿಸುವ ಅಗತ್ಯವಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.
ವಾಸ್ತು ಶಿಲ್ಪಕ್ಕೆ ವಿಶ್ವ ಕರ್ಮರ ಕೊಡುಗೆ ಅಪಾರ
ಕಲೆ ಮತ್ತು ವಾಸ್ತು ಶಿಲ್ಪದಲ್ಲಿ ವಿಶ್ವ ಕರ್ಮರ ಕೊಡುಗೆ ಅಪಾರವಾಗಿದೆ ಎಂದು ರಾಮಚಂದ್ರ ಬಡಿಗೇರ ಹೇಳಿದರು.
ಜಟೋತ್ಸವ ಮೂಲಕ ಜಾತ್ರೆಗೆ ಚಾಲನೆ
ಪ್ರತಿವರ್ಷದಂತೆ ಮಹಾಲಿಂಗೇಶ್ವರ ಜಾತ್ರೆಯ ಮೊದಲ ದಿನ ಚನಗಿರೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಶ್ರೀರಾಜೇಂದ್ರ ಮಹಾಸ್ವಾಮಿಗಳ ಅಮೃತ ಹಸ್ತದಿಂದ ಸಾರ್ವಜನಿಕ ಜಟೋತ್ಸವ ಸಂಭ್ರಮದಿಂದ ಜರುಗುವುದರೊಂದಿಗೆ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ದೊರಕಿತು.
ವಿಶ್ವಕ್ಕೆ ಭಾರತದ ಶಕ್ತಿ ತೋರಿಸಿದ್ದು ಬಸವಣ್ಣ
ಅಣ್ಣ ಬಸವಣ್ಣ ಜಗತ್ತಿಗೆ ಸಂವಿಧಾನ ಕೊಟ್ಟು ವಿಶ್ವ ಗುರುವಾಗಿ ಜಗತ್ತಿಗೆ ಭಾರತದ ಶಕ್ತಿಯ ತೋರಿಸಿದ ಮಹಾನ್ ಚೇತನ ಎಂದು ರಾಜ್ಯ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೊಂದರೆ ಕೊಡಲು ಸುಳ್ಳು ಆರೋಪ: ಸಚಿವ ತಿಮ್ಮಾಪೂರ
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೊಂದರೆ ಕೊಡುವ ಉದ್ದೇಶದಿಂದ ವಿರೋಧ ಪಕ್ಷಗಳು ಸುಳ್ಳು ಆರೋಪಗಳನ್ನು ಮಾಡುತ್ತಿವೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಆರೋಪಿಸಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನ್ಯಾಯ ದೊರಕಿಸಿಕೊಡಲು ಸಿದ್ದರಾಮಯ್ಯನವರು ಶ್ರಮಿಸುತ್ತಿದ್ದಾರೆ ಎಂದೂ ಅವರು ಹೇಳಿದರು.
ಸುಖದ ಬದುಕಿಗೆ ಹೊಂದಾಣಿಕೆ ಅವಶ್ಯಕ
ಸಂಘ ಜೀವಿಯಾಗಿರುವಂತ ಮನುಷ್ಯ ಎಲ್ಲರೊಂದಿಗೆ ಸುಖವಾಗಿ ಬದುಕುವುದರೊಂದಿಗೆ ಅಪ್ಪಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಗುರುಸಿದ್ದೇಶ್ವರ ಪತ್ತಿನ ಸಹಕಾರಿ ಸಂಘದ ಉದ್ದೇಶವೆನೆಂದರೆ ಸಾಮಾಜಿಕ ಅರ್ಥ ವ್ಯವಸ್ಥೆಯನ್ನು ಮೇಲೆತ್ತುವುದು ಎಂದು ಗಿರಿಸಾಗರ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 378
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved