• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾವೈಕತೆಯ ಮೊಹರಂ ಆಚರಣೆ
ಬಲಿದಾನದ ಪ್ರತೀಕವಾದ ಮೊಹರಂ ಹಬ್ಬವನ್ನು ಜಿಲ್ಲಾದ್ಯಂತ ಶ್ರದ್ಧಾ ಭಕ್ತಿಯಿಂದ ಆಚರಣೆ ಮಾಡಿದರು.
ಭಾವೈಕ್ಯತೆ ಮೊಹರಂ ಆಚರಣೆ
ಹಿಂದು ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬವನ್ನು ಕಲಾದಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಣೆ ಮಾಡಲಾಯಿತು. ಬಜಾರದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಅಲಾಯಿ ದೇವರುಗಳನ್ನು ಗ್ರಾಮದಲ್ಲಿ ಸುತ್ತು ಹಾಕಿಸಿ ಪೂಜೆ ಸಲ್ಲಿಸಿದರು. ಹೊಸೂರು ಚೌಕ ಬಳಿ ಭಕ್ತರು ಅಲಾಯಿ ದೇವರಿಗೆ ಸಕ್ರಿ ಊದು ಕೊಟ್ಟು ಭಕ್ತಿ ಸಮರ್ಪಿಸಿದರು.
ಫಲಿತಾಂಶ ಕಡಿಮೆ ಆದ್ರೆ ವಾರ್ಡನ್‌ಗಳೇ ಹೊಣೆ
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಿವಿಧ ವಸತಿ ನಿಲಯಗಳ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಫಲತಾಂಶ ಕಡಿಮೆಯಾದಲ್ಲಿ ವಾರ್ಡನ್ಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಕಟ್ಟುನಿಟ್ಟಿನ ಸೂಚನೆ ನೀಡಿದರು.
ವಿಪತ್ತು ನಿರ್ವಹಣೆಗೆ ಈಗಲೇ ಸಿದ್ಧತೆ ಮಾಡಿಕೊಳ್ಳಿ
ತಾಲೂಕಿನಲ್ಲಿ ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳ ಸುರಕ್ಷತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲ ಇಲಾಖಾ ಅಧಿಕಾರಿಗಳು ಮುಂಗಾರು ಹಂಗಾಮಿನ ವಿಪತ್ತು ನಿರ್ವಹಣೆಗೆ ಸಿದ್ಧತೆ ಮಾಡಿಕೊಳ್ಳಬೇಕೆಂದು ಗುಳೇದಗುಡ್ಡ ತಾಲೂಕಿನ ವಿಪತ್ತು ನಿರ್ವಹಣೆ ನೋಡಲ್ ಅಧಿಕಾರಿಯಾಗಿರುವ ಜಿಲ್ಲಾ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಲ್.ಐ.ರೋಡಗಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ಮುನ್ಸೂಚನೆ ನೀಡಿದರು.
ಹೂಗಾರ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ಮೀಸಲಿಡಿ
ಹೂಗಾರ ಸಮಾಜದ ವತಿಯಿಂದ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಕೆಯಾಗಿದ್ದು, ₹100 ಕೋಟಿ ಕೊಡುವಂತೆ ಮನವಿ ಮಾಡಿದ್ದಾರೆ.
ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆಯಾಗಿ ಡಾ.ತುಂಗಳ ನೇಮಕ
ಜಮಖಂಡಿ: ನಗರದ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿದ್ದ ಡಾ.ವಿಜಯಲಕ್ಷ್ಮೀ ತುಂಗಳ ಅವರನ್ನು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಸಿ.ಮಂಜುಳಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಾರ್ಮೋನಿಯಂ ಕಲಾವಿದನಿಗೆ ಕೌಜಲಗಿ ನಿಂಗಪ್ಪ ಪ್ರಶಸ್ತಿ
ಮಹಾಲಿಂಗಪುರ: ಸಮೀಪದ ಮದಭಾಂವಿ ಗ್ರಾಮದ ಪೇಟೆ ಮಾಸ್ತರ್ ಎಂಬ ಖ್ಯಾತಿ ಪಡೆದಿರುವ ಹಾರ್ಮೋನಿಯಂ ಕಲಾವಿದ ರಾಮಪ್ಪ ನಿಂಗಪ್ಪ ಮಾಳಿ ಅವರಿಗೆ ಕೌಜಲಗಿ ನಿಂಗಮ್ಮ ಪ್ರಶಸ್ತಿ ದೊರೆತಿದೆ. ಬಾಗಲಕೋಟ ಜಿಲ್ಲಾ ಸಂಚಲನದಲ್ಲಿ, ಬ್ಯಾಕೋಡ ಗ್ರಾಮದ ಲಕ್ಕಮ್ಮದೇವಿ ಕಲಾಪೋಷಕ ಸಂಘದವರು ಬಾದಾಮಿಯಲ್ಲಿ ಆಯೋಜಿಸಿದ್ದ ಅಖಿಲ ಕರ್ನಾಟಕ ದ್ವಿತೀಯ ಬಯಲಾಟ ಉತ್ಸವ, 4ನೇ ಜಾನಪದ ನೃತ್ಯ ಕಲಾ ಉತ್ಸವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು
ಸಂತೋಷ ಉತ್ತಮ ಆಡಳಿತಾಧಿಕಾರಿ: ಡಿವೈಎಸ್‌ಪಿ
ಬಡ್ತಿ ಪಡೆದ ಎಸಿ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅಧಿಕಾರಿಗಳ ಮೆಚ್ಚುಗೆ, ಸ್ವಾಗತ ಕಾರ್ಯಕ್ರಮ ಆಯೋಜನೆ
ಬೆಂಕಿಗೆ ತಾಯಿ, ಮಗಳು ಸಜೀವ ದಹನ
ಬೆಳಗಲಿ ಬಳಿ ಇಡೀ ಮನೆಗೆ ಪೆಟ್ರೋಲ್‌ ಸಿಂಪಡಿಸಿ ಬೆಂಕಿ ಇಟ್ಟ ದುರುಳರು. ಮೂವರು ಗಾಯಗೊಂಡಿದ್ದಾರೆ.
ಪಿನಾಕ್ ಸ್ಲೈಟ್ ಚಾಂಪಿಯನಶಿಪ್‌: ಪಾರ್ವತಿ ಅಂಬಲಿಗೆ ಚಿನ್ನ
ಕನ್ನಡಪ್ರಭ ವಾರ್ತೆ,ತೇರದಾಳ(ರ-ಬ): ತೇರದಾಳ ನಿವಾಸಿ, ಸದ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಾರ್ವತಿ ಅಂಬಲಿ ಅವರು ೨೦೨೪-೨೫ನೇ ಸಾಲಿನ ೫ನೇ ದಕ್ಷಿಣ ವಲಯ ಪಿನಾಕ್ ಸ್ಲೈಟ್ ಚಾಂಪಿಯನಶಿಪ್‌ನ ಜೂಡೋ ಕ್ರೀಡೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಹಿರಿಯರ ವಿಭಾಗದ ಕ್ರೀಡಾಕೂಟಗಳು ಪುದುಚೇರಿಯ ರಾಜೀವ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದಿದ್ದವು.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 339
  • next >
Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved