ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹುಟ್ಟೂರಿನ ಋಣ ತೀರಿಸಲು ನಾನು ಸದಾ ಸಿದ್ಧ
ತಾಯಿ-ತಂದೆ, ಬಂಧು-ಬಳಗ, ಕಲಿತ ಶಾಲೆ, ಗುರು-ಹಿರಿಯರ ಕೃಪೆ, ಹುಟ್ಟೂರಿನ ಋಣವನ್ನು ತೀರಿಸಲು ನಾನು ಸದಾ ಸಿದ್ಧನಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಇಲಾಖೆ ಸಚಿವ ಆರ್.ಬಿ.ತಿಮ್ಮಾಪೂರ ಭರವಸೆ ನೀಡಿದರು.
ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಸಚಿವ ತಿಮ್ಮಾಪೂರ ಕರೆ
ಪ್ರಭಾಪ್ರಭುತ್ವದ ಗಟ್ಟಿಗೊಳ್ಳಬೇಕಾದರೆ ಮತದಾನ ಮೌಲ್ಯದ ಮಹತ್ವವನ್ನು ಮನೆ ಮನೆಗೆ ತೆರಳಿ ಪ್ರತಿಯೊಂದು ಹಂತದಲ್ಲಿ ತಿಳಿಸುವ ಕಾರ್ಯವಾಗಬೇಕು ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಕರೆ ನೀಡಿದರು.
ಸಂಘದಿಂದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ
ವ್ಯಕ್ತಿ ಸಂಘದಲ್ಲಿ ಇರುವುದರಿಂದ ಅವನ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಬಾದಾಮಿಯ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಹೊಸಗೌಡ್ರ ಹೇಳಿದರು.
ಸ್ವಾಮಿ ವಿವೇಕಾನಂದ ಸೌಹಾರ್ದ ಪತ್ತಿನ ಸಹಕಾರಿ ಸಂಘಕ್ಕೆ ₹೮೬.೨೧ ಲಕ್ಷ ಲಾಭ
ಸ್ವಾಮಿ ವಿವೇಕಾನಂದ ಸೌಹಾರ್ದ ಪತ್ತಿನ ಸಹಕಾರಿ ಸಂಘವು ಅಭಿವೃದ್ಧಿಯುತ್ತ ಮುನ್ನಡೆಯುತ್ತ ₹೮೬.೨೧ ಲಕ್ಷಗಳ ನಿವ್ವಳ ಲಾಭಗಳಿಸಿದೆ ಎಂದು ಸ್ವಾಮಿ ವಿವೇಕಾನಂದ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಸಂಸ್ಥಾಪಕ ಅಧ್ಯಕ್ಷ ಎಂ.ಎನ್.ಪಾಟೀಲ ಹೇಳಿದರು.
ವಿಶ್ವದಲ್ಲಿ ಕನ್ನಡಿಗರ ಕಾಯಕದ ಬೆಳಕು ಬೆಳಗಿಸಿದ್ದು ವಿಶ್ವೇಶ್ವರಯ್ಯನವರು
ಕನ್ನಡಿಗರ ಕಾಯಕದ ಬೆಳಕನ್ನು ವಿಶ್ವಮಟ್ಟದಲ್ಲಿ ಬೆಳಗಿಸಿದ ಕೀರ್ತಿ ವಿಶ್ವೇಶ್ವರಯ್ಯನವರಾಗಿದೆ. ದೇಶದ ಅಭಿವೃದ್ಧಿಗೆ ಅಭಿಯಂತರರ ಕೊಡುಗೆ ಅಪಾರವಿದೆ ಎಂದು ಬಿಡಿಸಿಸಿ ಬ್ಯಾಂಕ್ನ ಮಾಜಿ ಉಪಾಧ್ಯಕ್ಷ ಶಿವಾನಂದ ಉದಪುಡಿ ಹೇಳಿದರು.
ಯತ್ನಾಳ ಬ್ರೆನ್ಗೆ, ನಾಲಿಗೆಗೆ ಸಂಬಂಧವಿಲ್ಲ
ಯತ್ನಾಳ ಅವರ ಬ್ರೆನ್ಗೆ ಮತ್ತು ನಾಲಿಗೆಗೆ ಸಂಬಂಧವಿಲ್ಲವಾಗಿದೆ. ಬಿಜೆಪಿ ಅವರು ಅವ್ನೊಬ್ಬನ ಬೊಗಳೊಕ್ಕೆ ಬಿಟ್ಟು ಬಿಟ್ಟಿದ್ದಾರೆ. ಬೊಗಳೋ ಭರದಲ್ಲಿ ಯತ್ನಾಳ ಏನೇನೋ ಬೊಗಳ್ತಾನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು.
ಗ್ರಾಹಕರ, ಶೇರುದಾರರ ನಿರಂತರ ಸೇವೆಗೆ ಬ್ಯಾಂಕ್ ಸದಾ ಬದ್ಧ
2023-24ನೇ ಸಾಲಿನಲ್ಲಿ ಬ್ಯಾಂಕ್ ₹186.25 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಶೇರುದಾರರ ಹಾಗೂ ಗ್ರಾಹಕರ ಉತ್ತಮ ಬಾಂಧವ್ಯವೇ ಬ್ಯಾಂಕಿನ ಬೆಳವಣಿಗೆಗೆ ಕಾರಣವಾಗಿದೆ. ಗ್ರಾಹಕರ, ಶೇರುದಾರರ ನಿರಂತರ ಸೇವೆಗೆ ಬ್ಯಾಂಕ್ ಸದಾ ಬದ್ಧವಾಗಿದೆ ಎಂದು ಮಾಜಿ ಶಾಸಕ, ಲಕ್ಷ್ಮೀ ಸಹಕಾರಿ ಬ್ಯಾಂಕಿನ ಅಧ್ಯಕ್ಷ ರಾಜಶೇಖರ ಶೀಲವಂತ ಹೇಳಿದರು.
ಕೆಲವರ ತಪ್ಪಿನಿಂದಾಗಿ ಊರೇ ಶಿಕ್ಷೆ ಅನುಭವಿಸುವಂತಾಗಬಾರದು
ಸೌಹಾರ್ದತೆಗೆ ಹೆಸರಾದ ಉಗಲವಾಟ ಗ್ರಾಮದಲ್ಲಿ ಇಂಥ ದುರ್ಘಟನೆ ನಡೆದಿದ್ದು, ವಿಷಾದನೀಯ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.
ನೂರಾರು ಕುಟುಂಬಗಳಿಗೆ ಉದ್ಯೋಗ ನೀಡಿದ್ದು ಶ್ಲಾಘನೀಯ
ಗ್ರಾಮೀಣ ಭಾಗದಲ್ಲಿ ಉದ್ಯಮವನ್ನು ಕಟ್ಟಿಬೆಳೆಸಿ, ಅದರ ಮೂಲಕ ನೂರಾರು ಕುಟುಂಬಗಳಿಗೆ ಉದ್ಯೋಗ ನೀಡಿರುವುದು ಶ್ಲಾಘನೀಯ ಎಂದು ಶಾಸಕ ಹೆಚ್.ವೈ.ಮೇಟಿ ಹೇಳಿದರು.
ಶಾಂತಿಯಿಂದ ಮಹಾಲಿಂಗೇಶ್ವರ ಜಾತ್ರೆ ಆಚರಿಸಿ
ನಗರ ಶಾಂತಿ, ಸೌಹಾರ್ದತೆಗೆ ರಾಜ್ಯದಲ್ಲಿ ಹೆಸರುವಾಸಿಯಾಗಿದೆ. ಹೀಗಾಗಿ ಮಹಾಲಿಂಗೇಶ್ವರ ಜಾತ್ರೆಯನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸಿ ಎಂದು ಬನಹಟ್ಟಿ ಸಿಪಿಐ ಸಂಜು ಬಳಗಾರ ಮನವಿ ಮಾಡಿದರು.
< previous
1
...
157
158
159
160
161
162
163
164
165
...
378
next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?