• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾದಾಮಿ, ಗುಳೇದಗುಡ್ಡ ತಾಲೂಕಲ್ಲಿ ಸಿಇಒ ಸಂಚಾರ
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಗುಳೇದಗುಡ್ಡ ಮತ್ತು ಬಾದಾಮಿ ತಾಲೂಕಿನ ವಿವಿಧ ಗ್ರಾಮ ಪಂಚಾಯತ, ವಿವಿಧ ಕಾಮಗಾರಿಗಳನ್ನು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭೋವಿ, ವಡ್ಡರ ಜಾತಿ ಬೇರೆ ಬೇರೆ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಭೋವಿ ಮತ್ತು ವಡ್ಡರ ಜಾತಿಗಳು ಬೇರೆ ಬೇರೆಯಾಗಿದ್ದು, ವಡ್ಡರ ಸಮುದಾಯದವರಿಗೆ ವಡ್ಡರ ಎಂದು ಮತ್ತು ಮೂಲ ಭೋವಿ ಸಮಾಜದವರಿಗೆ ಭೋವಿ ಎಂದು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಬೇಕು. ಭೋವಿ ಪದ ದುರ್ಬಳಕೆ ಮಾಡಿಕೊಳ್ಳುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ಭೋವಿ ಸಮಾಜದ ವಿವಿದೊದ್ದೇಶ ಕಲ್ಯಾಣ ಸಂಘದಿಂದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.
ಪೈಪೋಟಿ ಎದುರಿಸಲು ಕೌಶಲಗಳ ಅವಶ್ಯ: ಶ್ರೀನಿವಾಸ
ವಿವಿಧ ಕೌಶಲಗಳನ್ನು ಬೆಳೆಸಿಕೊಂಡಾಗ ಮಾತ್ರ ಪೈಪೋಟಿಯನ್ನು ಸಮರ್ಥವಾಗಿ ಎದುರಿಸಬಹುದು ಎಂದು ಪ್ರಾಚಾರ್ಯ ಶ್ರೀನಿವಾಸ ನರಗುಂದ ಹೇಳಿದರು.
ವಿಚ್ಛೇದನ ಹಿಂಪಡೆದು ಒಂದಾದ 4 ಜೋಡಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಜಿಲ್ಲೆ ಹಾಗೂ ಅಧೀನ ನ್ಯಾಯಾಲಯದಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದ 4 ಜೋಡಿಗಳು ಜುಲೈ 13 ರಂದು ನಡೆದ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ ಮೂಲಕ ಪುನರ್ಮಿಲನ ಮಾಡಲಾಯಿತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್.ವಿ.ವಿಜಯ ಅವರ ನೇತೃತ್ವದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಅಜಯಕುಮಾರ ಲಮಾಣಿ ಹಾಗೂ ಕಾಜೋಲ ದಂಪತಿ ವಿಚ್ಛೇದನ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಅವರನ್ನು ಜಿಲ್ಲಾ ಕುಟುಂಬ ನ್ಯಾಯಾಲಯದಲ್ಲಿ ಒಂದು ಮಾಡಲಾಯಿತು.
ಹಿಪ್ಪರಗಿ ಜಲಾಶಯಕ್ಕೆ ೨೦,೭೯೦ ಕ್ಯುಸೆಕ್ ನೀರು
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ: ಮಹಾರಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಸಮೀಪದ ಕೃಷ್ಣಾನದಿ ತುಂಬಿ ಹರಿಯುತ್ತಿದ್ದು, ೨೦,೭೯೦ ಕ್ಯುಸೆಕ್ಸ್ ನೀರು ಹಿಪ್ಪರಗಿ ಜಲಾಶಯಕ್ಕೆ ಹರಿದು ಬರುತ್ತಿದೆ. ಮಹಾರಾಷ್ಟ್ರದ ರಾಜಾಪೂರ ಜಲಾಶಯದಿಂದ ನೀರು ಭಾರಿ ಪ್ರಮಾಣದಲ್ಲಿ ಕೃಷ್ಣಾ ನದಿಗೆ ಹರಿದು ಬರುತ್ತಿದ್ದು, ಕಳೆದ ಕೆಲವು ದಿನಗಳಿಂದ ಉತ್ತಮ ಪ್ರಮಾಣದ ನೀರು ಹರಿದು ಬಂದಿದೆ.
ರೋಗ ತಡೆಗೆ ಫಿಜಿಯೋಥೆರಪಿ ಚಿಕಿತ್ಸೆ ಮುಖ್ಯ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ನವಜಾತ ಶಿಶುವಿನಿಂದ ಹಿಡಿದು ವೃದ್ಧರವರೆಗೆ ಇಂದಿನ ದಿನಗಳಲ್ಲಿ ಪಿಜಿಯೋಥೆರಪಿ ಚಿಕಿತ್ಸೆ ಅವಶ್ಯವಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ರೋಗ ತಡೆಗಟ್ಟುವಲ್ಲಿ ಫಿಜಿಯೋಥೆರಪಿ ಚಿಕಿತ್ಸೆಯ ಪ್ರಮುಖವಾಗಿದೆ ಎಂದು ಸಂಜಯ ಗಾಂಧಿ ಟ್ರೌಮಾ ಸಂಸ್ಥೆಯ ಪ್ರಾಚಾರ್ಯ ಮತ್ತು ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾದ ಡಾ.ಸಾಯಿಕುಮಾರ ಅಭಿಪ್ರಾಯಪಟ್ಟರು.
ಜನಮನಗೆದ್ದ ಕರಾವಳಿಯ ಯಕ್ಷಗಾನ ಕಲೆ
ಕನ್ನಡ ಪ್ರಭ ವಾರ್ತೆ ಮುಧೋಳ: ನಡೂರು ಮಂದಾರ್ತಿಯ ಮಹಾಗಣಪತಿ ಯಕ್ಷಗಾನ ಮಂಡಳಿ ಕಲಾವಿದರ ಮಹಾಶಕ್ತಿ ವೀರಭದ್ರ ಯಕ್ಷಗಾನ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು. ನಗರದ ಕವಿ ಚಕ್ರವರ್ತಿ ರನ್ನ ಗ್ರಂಥಾಲಯದ ಸಭಾ ಭವನದಲ್ಲಿ ಭಾನುವಾರ ಹೊಟೆಲ್‌ ಮಾಲಿಕರ ಸಂಘ, ಬಾರ್ ಮಾಲಿಕರ ಸಂಘ ಹಾಗೂ ಬೇಕರಿ ಮಾಲಿಕರ ಒಕ್ಕೂಟದ ಸಹಯೋಗದಲ್ಲಿ ಹಮ್ಮಿಕೊಂಡಿರುವ ಯಕ್ಷಗಾನ ಪ್ರದರ್ಶನಕ್ಕೆ ಹೊಟೆಲ್‌ ಮಾಲಿಕರ ಸಂಘದ ಅಧ್ಯಕ್ಷ ಬಾಬು ದೇವಾಡಿಗ ಚಾಲನೆ ನೀಡಿದರು.
ಸಮಾಜ ಸೇವೆಗೆ ರೋಟರಿ ಸಂಸ್ಥೆ ಉತ್ತಮ: ಪೊತದಾರ
ಕನ್ನಡಪ್ರಭ ವಾರ್ತೆ ಜಮಖಂಡಿ: ರೋಟರಿ ಸಂಸ್ಥೆ ಸಮಾಜ ಸೇವೆಗೆ ಉತ್ತಮ ಅವಕಾಶ ಒದಗಿಸಿದೆ ಎಂದು ಬೆಳಗಾವಿಯ ಪಾಸ್ಟ್‌ ಡಿಸ್ಟ್ರಿಕ್ಟ್‌ ಗೌವರ್ನರ್‌ ಅವಿನಾಶ ಪೊತದಾರ ಅಭಿಪ್ರಾಯ ಪಟ್ಟರು.ನಗರದ ಪಂಚಮಸಾಲಿ ಸಮುದಾಯ ಭವನದಲ್ಲಿ ನಡೆದ ರೋಟರಿ ಕ್ಲಬ್‌ ಜಮಖಂಡಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಹಲ್ಲಿನ ರೋಗಗಳ ಬಗ್ಗೆ ಅರಿವು ಅಗತ್ಯ
ಕನ್ನಡಪ್ರಭ ವಾರ್ತೆ ಲೋಕಾಪುರಬಾಯಿ ಮತ್ತು ವಸಡು ರೋಗಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಇಂದು ಅಗತ್ಯವಾಗಿದೆ ಎಂದು ಪ್ರಾಚಾರ್ಯ ಪರಶುರಾಮ ವನಸಿ ಹೇಳಿದರು. ಪಟ್ಟಣದ ಬಸವೇಶ್ವರ ಅಂತಾರಾಷ್ಠ್ರೀಯ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಂಡ ಉಚಿತ ದಂತ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಹಲ್ಲು ಮತ್ತು ವಸಡು ದೀರ್ಘಕಾಲ ಆರೋಗ್ಯವಾಗಿಡಲು ಕನಿಷ್ಠ ಆರು ತಿಂಗಳಿಗೊಮ್ಮೆಯಾದರೂ ತಪಾಸಣೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಬೀದಿ ಬದಿ ವ್ಯಾಪಾರಕ್ಕೆ ನಲುಗಿದ ಪುರಸಭೆ ಮಳಿಗೆಕಾರರು!

ಪಟ್ಟಣದಲ್ಲಿ ಭಾರತ ಮಾರುಕಟ್ಟೆಯಲ್ಲಿ ಪುರಸಭೆಯಿಂದ ಐವತ್ತು ಮಳಿಗೆಗಳು ಇವೆ. ಈ 50 ಮಳಿಗೆಗಳಲ್ಲಿ 10-15 ಮಳಿಗೆಗಳು ಮಾತ್ರ ಟೆಂಡರ್ ಮೂಲಕ ಹೋಗಿವೆ. ಉಳಿದ ಮಳಿಗೆಗಳು ಖಾಲಿ ಉಳಿದಿವೆ

  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 339
  • next >
Top Stories
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ಕೊತ್ತನೂರಿಗೆ ಈ ದೇಶದ ಬಗ್ಗೆ ಏನ್ ಗೊತ್ತಿದೆ, ರಿಯಲ್ ಎಸ್ಟೇಟ್ ಬಗ್ಗೆ ಬೇಕಾದರೇ ಹೇಳ್ತಾರೆ: ಪ್ರತಾಪ್ ಸಿಂಹ
ಮೋದಿಗೆ ತಲೆಬಾಗಿದ ಸೇನೆ : ಮ.ಪ್ರ. ಡಿಸಿಎಂ ಕೀಳುನುಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved