• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪತಿಭಕ್ತಿ, ದೇಶಪ್ರೇಮ ಸಾರಿದ ಓಬವ್ವ: ಐ.ಜೆ.ಬೆಳ್ಳನ್ನವರ
ಅನ್ನ ಕೊಟ್ಟ ವೀರಮದಕರಿ ನಾಯಕನ ಹಾಗೂ ಪತಿ ಮುದ್ದುಹನಮಯ್ಯನ ಗೌರವ ಉಳಿಸಲು ಹಾಗೂ ನಾಡಿನ ಜನರನ್ನು ರಕ್ಷಿಸುವ ಕಾರ್ಯ ಮಾಡಿದ ವೀರವನಿತೆಯಾಗಿದ್ದಾಳೆ
ಬದುಕು ಕಟ್ಟಿಕೊಡುವ ಜೀವಂತ ಭಾಷೆ ಕನ್ನಡ: ಮುರುಗೇಶ ಕಡ್ಲಿಮಟ್ಟಿ
ಕಮತಗಿ ಪಟ್ಟಣದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬಾಗಲಕೋಟೆ ಬಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಮುರಗೇಶ ಕಡ್ಲಿಮಟ್ಟಿ ಭುವನೇಶ್ವರಿದೇವಿ ಭಾವ ಚಿತ್ರಕ್ಕೆ ಪೂಜೆಸಲ್ಲಿಸಿದರು.
ನೇಕಾರರ ಗೋಳು ಕೇಳದ ಸರ್ಕಾರ: ಏಳನೇ ದಿನಕ್ಕೆ ಕಾಲಿಟ್ಟ ಸತ್ಯಾಗ್ರಹ
ಮನೆಯೊಳಗಿನ ಯಂತ್ರಗಳನ್ನು ಸತ್ಯಾಗ್ರಹ ಸ್ಥಳಕ್ಕೆ ತಂದು ನೂಲು ಸುತ್ತುವ ಮೂಲಕ ಹೋರಾಟಕ್ಕೆ ಇಳಿದಿರುವುದು ವಿಶೇಷ.
ಕಾಯಾ, ವಾಚಾ, ಶುದ್ಧ ಮನಸ್ಸಿನಿಂದ ಸಾಧನೆ ಸಾಧ್ಯ: ಡಾ.ನಿರುಪಾಧೀಶ ಶ್ರೀ
ಮುಧೋಳ ದಾನಮ್ಮದೇವಿ ಮಹಿಳಾ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮ, ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು.
ಕನಕದಾಸರ ತತ್ವಾದರ್ಶ ಅಳವಡಿಸಿಕೊಳ್ಳಿ: ಎಸ್.ಎಸ್. ತೆಕ್ಕೆನ್ನವರ
ದಾಸ ಸಾಹಿತ್ಯದ ಮೂಲಕ ಕನ್ನಡ ನಾಡಿಗೆ ಸಾರಸತ್ವ ನೀಡಿದ್ದು ಈ ಮಹಾನ ಸಂತ ಕನಕದಾಸರು, ಇಂಥ ವಿಚಾರ ತಿಳಿಯಲು ಈ ಆಚರಣೆಗಳ ಸದುಪಯೋಗ ಆಗಬೇಕು
ಜನಪರ ಕೆಲಸಗಳಿಗೆ ಮನ್ನಣೆ ನೀಡಿದ ಮತದಾರರು: ಸಿದ್ದು ಕೊಣ್ಣೂರ್‌
ಮಹಾಲಿಂಗಪುರ ಪಟ್ಟಣದ ಚೆನ್ನಮ್ಮ ಮತ್ತು ಬಸವೇಶ್ವರ ವೃತ್ತಗಳಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ, ಗುಲಾಲ್ ಎರಚಿ ವಿಜಯೋತ್ಸವ ಆಚರಿಸಿದರು.
ಕನ್ನಡ ನಮ್ಮ ಉಸಿರು, ಬದುಕಾಗಲಿ: ಸಾಹಿತಿ ಯಶವಂತ
ಕನ್ನಡಿಗರೆಲ್ಲರಲ್ಲಿ ಭಾಷಾಭಿಮಾನ ಜಾಗೃತಗೊಂಡು ಬಳಕೆ ಅಭಿಮಾನ ಮತ್ತು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಬಲವಾದ ಆಶಯವಿದ್ದರೆ ಮಾತ್ರ ಯಾವುದೇ ಭಾಷೆ, ಸಂಸ್ಕೃತಿ ಉಳಿಯಲು ಸಾಧ್ಯವಿದೆ
ಕಾಂಗ್ರೆಸ್ಸಿಗರಿಂದ ವಕ್ಫ್‌ ಆಸ್ತಿ ಕಬಳಿಕೆ, ಮಾರಾಟ: ಛಲವಾದಿ ನಾರಾಯಣಸ್ವಾಮಿ
ಕಾಂಗ್ರೆಸ್‌ನ ರೈತ ವಿರೋಧಿ ನೀತಿಯಿಂದಾಗಿ ಭುಗಿಲೆದ್ದಿರುವ ವಕ್ಫ್‌ ಗೊಂದಲ ನಿವಾರಣೆಗೆ ಸರ್ಕಾರ ಸೂಕ್ತ ನಿರ್ಧಾರ ತೆಗೆದು ಕೊಳ್ಳಬೇಕು
ವಿದ್ಯಾವಂತ ಯುವಕರಿಂದ ದೇಶ ಅಭಿವೃದ್ಧಿ: ಶಾಸಕ ಸಿದ್ದು ಸವದಿ
ಮಹಾಲಿಂಗಪುರದ ಕೆಇಬಿ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತವಾಗಿ ನಿರ್ಮಿಸುತ್ತಿರುವ ಕೊಠಡಿಗಳ ಭೂಮಿ ಪೂಜೆಯನ್ನು ಶಾಸಕ ಸಿದ್ದು ಸವದಿ ಮಾಡಿದರು.
ದೌರ್ಬಲ್ಯ ಮೆಟ್ಟಿ ನಿಂತಾಗ ಸಾಧನೆ ಶಿಖರ ಏರಲು ಸಾಧ್ಯ: ಎಸ್.ಬಿ.ಪೂಜಾರ
ಜೀವನದಲ್ಲಿ ಸಾಧನೆ ಮಾಡಬೇಕೆಂದರೆ ಯಾವುದಾದರೂ ಅಡ್ಡಿ, ಆತಂಕಗಳು, ದೌರ್ಬಲ್ಯಗಳೇ ಹೆಚ್ಚು. ಅವುಗಳನ್ನು ಮೆಟ್ಟಿ ನಿಂತಾಗಲೇ ಮನುಷ್ಯ ಏನನ್ನಾದರೂ ಸಾಧಿಸಲು ಸಾಧ್ಯ
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 415
  • next >
Top Stories
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
ಸಲಿಂಗಿ ಸಂಗಾತಿಗಾಗಿ 5 ತಿಂಗ್ಳ ಶಿಶುವನ್ನು ಕೊಂದ ನೀಚ ತಾಯಿ!
ಕೆಮಿಕಲ್‌ ಬಾಂಬ್‌ ಉಗ್ರರ ಬಂಧನ - ದಾಳಿ ಸಂಚು ರೂಪಿಸಿದ್ದ 3 ಉಗ್ರರು
ಜೈಲಲ್ಲಿ ಕೈದಿಗಳ ಮದ್ಯ ಪಾರ್ಟಿ, ಡಾನ್ಸ್‌!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved