• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಚಿವ ತಿಮ್ಮಾಪುರ ಜನ್ಮದಿನ ಅದ್ಧೂರಿ ಆಚರಣೆಗೆ ನಿರ್ಧಾರ
ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರ 62ನೇ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ತೋಫಿಕ್ ಪಾರ್ಥನಳ್ಳಿ ತಿಳಿಸಿದರು.
ನಮ್ಗೆ ತ್ರಿಭಾಷೆ ಸೂತ್ರಬೇಡ, ದ್ವಿಭಾಷೆ ಸೂತ್ರ ಬೇಕು
ಹಿಂದಿ ಹೇರಿಕೆ ವಿರುದ್ಧ ರಾಜ್ಯ ಸರ್ಕಾರಗಳು ಇದುವರೆಗೂ ಧ್ವನಿ ಎತ್ತಲೇ ಇಲ್ಲ. ನಮಗೆ ತ್ರಿಭಾಷೆ ಸೂತ್ರಬೇಡ, ದ್ವಿಭಾಷೆ ಸೂತ್ರ ಬೇಕು ಎಂದು ಕದಂ ಸೈನ್ಯ ಸಂಸ್ಥಾಪಕ ಅಧ್ಯಕ್ಷ ಬೇಕ್ರಿ ರಮೇಶ ಹೇಳಿದರು.
ಇಂದು ಹಿಂದೂ ಮಹಾಗಣಪತಿ ಗಣೇಶ ವಿಸರ್ಜನೆ
ಜಿಲ್ಲೆಯ ಪ್ರಸಿದ್ಧಿ ಪಡೆದ ಮಾತೃ ಭೂಮಿ ಯುವಕ ಮಂಡಳಿಯಿಂದ ಪ್ರತಿಷ್ಠಾಪಿಸಿದ ಹಿಂದೂ ಮಹಾ ಗಣಪತಿಯ ಗಣೇಶ ವಿಸರ್ಜನಾ ಮೆರವಣಿಗೆ ಸೆ.15ರಂದು ನಡೆಯಲಿದೆ ಎಂದು ಸಮಿತಿಯ ಸದಸ್ಯರಾದ ಅಶೋಕ ಲಿಂಬಾವಳಿ ಹೇಳಿದರು.
ಹಿಂದು ಸಮಾಜ, ದೇಶ ವಿಭಜನೆಗೆ ನಡೆದಿದೆ ಯತ್ನ
ಜಾತಿಗೊಬ್ಬ ಸ್ವಾಮೀಜಿ ಹುಟ್ಟುವ ಬದಲು, ಹಿಂದೂ ಸಮಾಜವನ್ನು ಒಟ್ಟಾಗಿ ಕರೆದುಕೊಂಡು ಹೋಗಬಲ್ಲ ಸಂತರನ್ನು ಮುನ್ನೆಲೆಗೆ ತರುವ ಕೆಲಸವಾಗಬೇಕಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಸಲಹೆ ನೀಡಿದರು.
ಬದುಕಲ್ಲಿ ಆರೋಗ್ಯಯುತ ಆಹಾರ ಸೇವನೆ ಮಾಡಿ
ಬದುಕಲ್ಲಿ ಆರೋಗ್ಯಯುತ ಆಹಾರ ಸೇವನೆ ಮಾಡಿ ಎಂದು ಎಂದು ಢಪಳಾಪುರ ವಿದ್ಯಾವರ್ದಕ ಸಂಘದ ನಿರ್ದೇಶಕಿ ಕವಿತಾ ಢಪಳಾಪುರ ಹೇಳಿದರು.
ಸಂಕಟ ಹರನಿಗೆ ಸಂಭ್ರಮದ ವಿದಾಯ
ಪಟ್ಟಣ ಸೇರಿದಂತೆ ವಿವಿಧೆಡೆ ಸಾರ್ವಜನಿಕವಾಗಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗಳನ್ನಲು ಗುರುವಾರ ಸಂಜೆ ಅದ್ಧೂರಿಯಾಗಿ ವಿಸರ್ಜನೆ ಮಾಡಲಾಯಿತು.
ಸಮಾಜಕ್ಕೆ ಆರೋಗ್ಯವಂತ ಮಗು ಅವಶ್ಯ
ಮಕ್ಕಳು ಬೆಳೆಯುವ ಹಂತದಲ್ಲಿಯೇ ಉತ್ತಮ ಆರೋಗ್ಯವಂತರಾಗಿ ಬೆಳೆದಲ್ಲಿ ಮಾತ್ರ ಅವರ ಮುಂದಿನ ಭವಿಷ್ಯ ರೂಪಿಸಲು ಸಾಧ್ಯವಾಗುತ್ತದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಹೇಳಿದರು.
ಸ್ವಯಂ ಉದ್ಯೋಗಕ್ಕಾಗಿ ವೃತ್ತಿ ತರಬೇತಿ
ಮಹಿಳೆ ಸ್ವಾವಲಂಬಿ ಜೀವನ ಸಾಗಿಸಲು ಸ್ವಯಂ ಉದ್ಯೋಗ ಕೈಗೊಳ್ಳಲು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ವೃತ್ತಿ ತರಬೇತಿ ನೀಡಲಾಗುತ್ತಿದೆ ಎಂದು ತೋವಿವಿಯ ಕುಲಪತಿ ಡಾ.ವಿಷ್ಣುವರ್ಧನ ಹೇಳಿದರು.
ಕ್ರೀಡೆಯಿಂದ ಜೀವನದಲ್ಲಿ ಉತ್ಸಾಹ
ಪ್ರತಿಯೊಬ್ಬ ಮನುಷ್ಯನ ಶರೀರಕ್ಕೂ ಮುಪ್ಪಾವಸ್ಥೆ ಬರುತ್ತದೆ. ಆದರೆ ಮನಸ್ಸಿಗೆ ಅಲ್ಲ. ಇದನ್ನರಿತು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಉತ್ಸಾಹ ಜೀವನ ಸಾಗಿಸಲು ಸಾಧ್ಯವೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಹೇಳಿದರು.
ಕ್ರೀಡೆಯಿಂದ ದೈಹಿಕ, ಮಾನಸಿಕ ವೃದ್ಧಿ
ಕ್ರೀಡೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಸೋಲು-ಗೆಲುವು ಮುಖ್ಯವಲ್ಲ, ಪಾಲ್ಗೊಳ್ಳುವಿಕೆ ಮುಖ್ಯ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ವೃದ್ಧಿ, ಆರೋಗ್ಯಕರ ಚೈತನ್ಯ ಬರಲಿದೆ ಎಂದು ವಿಧಾನ ಪರಿಷತ್ ಶಾಸಕ ಹಣಮಂತ ಆರ್.ನಿರಾಣಿ ಹೇಳಿದರು.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 378
  • next >
Top Stories
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
ದೇಶ ಉಳಿಸಲು 2ನೇ ಸ್ವಾತಂತ್ರ್ಯ ಸಂಗ್ರಾಮ ನಡೆಸಬೇಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved