• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿತ್ಯ ಪತ್ರಿಕೆ ಓದುವುದರಿಂದ ಜ್ಞಾನ ವೃದ್ಧಿ
ನಿತ್ಯ ಪತ್ರಿಕೆ ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಶಾಸಕ ಹಾಗೂ ಹಟ್ಟಿ ಗಣಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಜೆ.ಟಿ.ಪಾಟೀಲ ಹೇಳಿದರು.
ಈಗ ಪ್ರವಾಸೋದ್ಯಮ ಇಲಾಖೆಯಲ್ಲಿ ಅಕ್ರಮ ಹಣ ವರ್ಗಾವಣೆ ಪತ್ತೆ
ರಾಜ್ಯ ರಾಜಕೀಯದಲ್ಲಿ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ವಾಲ್ಮೀಕಿ ನಿಗಮ ಹಗರಣದ ತನಿಖೆ ಚುರುಕಾಗಿರುವ ನಡುವೆಯೇ ಇದೀಗ ಬಾಗಲಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಬ್ಯಾಂಕ್‌ ಖಾತೆಯಲ್ಲಿದ್ದ ₹2.47 ಕೋಟಿಗೂ ಹೆಚ್ಚಿನ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಇಂದಿರಾ ಕ್ಯಾಂಟೀನ್‌ ನಿರ್ಮಾಣಕ್ಕೆ ಭೂಮಿಪೂಜೆ
ಪಟ್ಟಣದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಹತ್ತಿರ ಇಂದಿರಾ ಕ್ಯಾಂಟೀನ್ ನಿರ್ಮಾಣದ ಕಾಮಗಾರಿಗೆ ಶಾಸಕ ಎಚ್.ವೈ.ಮೇಟಿ ಭೂಮಿ ಪೂಜೆ ನೆರವೇರಿಸಿದರು.
ಲಿಂಗಾಯತ ಉಪ ಪಂಗಡಗಳು ಒಂದಾಗಬೇಕು
ಲಿಂಗಾಯಿತ ಸಮಾಜದ ಉಪ ಪಂಗಡಗಳು ಒಂದಾಗಬೇಕಿದೆ. ವೀರಶೈವಲಿಂಗಾಯತ ಸಮಾಜವನ್ನು ಶಕ್ತಿಶಾಲಿಯಾಗಿ ಮಾಡಬೇಕಿದೆ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅಭಿಪ್ರಾಯಪಟ್ಟರು.
ಇಂದು ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ
ತಾಲೂಕು ಗಾಣಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘ, ಜ್ಯೋತಿ ಪತ್ತಿನ ಸಹಕಾರಿ ಸಂಘ ನಿ., ಬೀಳಗಿ, ಗಾಣಿಗ ಸಮಾಜ ನೌಕರರ ಸಂಘ, ಯುವ ಘಟಕ, ನಗರ ಘಟಕ ಹಾಗೂ ಮಹಿಳಾ ಘಟಕ ಸಂಯುಕ್ತ ಆಶ್ರಯದಲ್ಲಿ ಸಿದ್ಧೇಶ್ವರ ದೇವಾಲಯದಲ್ಲಿ ಜು.14 ರಂದು ಬೆಳಗ್ಗೆ 11.05ಕ್ಕೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಬೀಳಗಿ ತಾಲೂಕು ಗಾಣಿಗ ಸಮಾಜದ ಅಧ್ಯಕ್ಷ ಹನುಮಂತ ಸೂಳಿಕೇರಿ ಹೇಳಿದರು.
ಜನ ಜಾಗೃತಿಯಿಂದ ಸಮಸ್ಯೆಗೆ ಪರಿಹಾರ
ಜನಸಂಖ್ಯೆ ಹೆಚ್ಚಳದಿಂದಾಗುವ ಪರಿಣಾಮಗಳನ್ನು ವಿದ್ಯಾರ್ಥಿಗಳು ಅರಿತು ಅದರ ನಿಯಂತ್ರಣದಲ್ಲಿ ಮಹತ್ವದ ಪಾತ್ರ ವಹಿಸಬೇಕು ಎಂದು ಪ್ರಾಚಾರ್ಯ ಶ್ರೀನಿವಾಸ ನರಗುಂದ ಹೇಳಿದರು.
ಕ್ಷೇತ್ರ ಅಭಿವೃದ್ಧಿಗೆ ಸದಾ ನಮ್ಮ ಬೆಂಬಲ : ಆನಂದ ನ್ಯಾಮಗೌಡ
ಜಮಖಂಡಿ ಕ್ಷೇತ್ರದ ಆಭಿವೃದ್ಧಿಗೆ ತಮ್ಮ ಸಹಕಾರ ಯಾವಾಗಲೂ ಇದ್ದೇ ಇರುತ್ತದೆ. ಆದರೆ ಇದೀಗ ಪ್ರಯತ್ನ ಆಗದೇ ಇರುವುದರಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.
ಜನರ ಸಮಸ್ಯೆ ಪರಿಹರಿಸಲು ಗ್ರಾಮಸಭೆ ನಡೆಸಿ
ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಪುನರ್ವಸತಿ ಕೇಂದ್ರಗಳಲ್ಲಿ ಜನವಸತಿ ಇರುವ ಗ್ರಾಮಗಳಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಗ್ರಾಮ ಸಭೆಗಳನ್ನು ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಸೂಚಿಸಿದರು.
ಜನಸಂಖ್ಯೆ ಅಭಿವೃದ್ಧಿಗೆ ಮಾರಕ
ಜಗತ್ತಿನ ಅನೇಕ ದೇಶಗಳು ಜನಸಂಖ್ಯಾ ದೃಷ್ಟಿಯಿಂದ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿವೆ. ಆದರೆ ಭಾರತ ಮಾತ್ರ ಜನಸಂಖ್ಯಾ ಹೆಚ್ಚಳದಿಂದ ಗಂಭೀರ ಸಮಸ್ಯೆ ಎದುರಿಸುತ್ತಿದ್ದು ಹೆಚ್ಚುತ್ತಿರುವ ಜನಸಂಖ್ಯೆ ಅಭಿವೃದ್ಧಿಗೆ ಮಾರಕವಾಗಿದೆ ಎಂದು ಪ್ರಾಚಾರ್ಯ ಡಾ. ಎನ್. ವಾಯ್. ಬಡಣ್ಣವರ ಹೇಳಿದರು.
ಸ್ವ ಸಹಾಯ ಸಂಘಗಳಿಗೆ ಡಿಜಿಟಲ್‌ ಕೌಶಲ ಅಗತ್ಯ
ಬಾಗಲಕೋಟೆ ಇಂದಿನ ಆಧುನಿಕ ಯುಗದಲ್ಲಿ ಗ್ರಾಮೀಣ ಭಾಗದಲ್ಲಿ ಗ್ರಂಥಾಲಯಗಳ ಮೂಲಕ ಗ್ರಾಮದ ಯುವಕರಿಗೆ, ಸ್ವ-ಸಹಾಯ ಸಂಘಗಳಿಗೆ ಡಿಜಿಟಲ್ ಕೌಶಲ ಅಗತ್ಯವಾಗಿದೆ ಎಂದು ಜಿಪಂ ಉಪಕಾರ್ಯದರ್ಶಿ ಅಮರೇಶ ನಾಯಕ ಹೇಳಿದರು.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 339
  • next >
Top Stories
ಕೊತ್ತನೂರಿಗೆ ಈ ದೇಶದ ಬಗ್ಗೆ ಏನ್ ಗೊತ್ತಿದೆ, ರಿಯಲ್ ಎಸ್ಟೇಟ್ ಬಗ್ಗೆ ಬೇಕಾದರೇ ಹೇಳ್ತಾರೆ: ಪ್ರತಾಪ್ ಸಿಂಹ
ಬ್ಯಾಕ್‌ಯಾರ್ಡ್‌ ಅಲ್ಟ್ರಾ ರನ್‌ : ಬೆಂಗಳೂರಿನ ಅಶ್ವಿನಿ ದಾಖಲೆ!
ಪ್ಲೇ-ಆಫ್‌ ಮೇಲೆ ರಾಯಲ್‌ ಚಾಲೆಂಜರ್ಸ್‌ ಕಣ್ಣು!
ಭಾರತ ‘ಎ’ ತಂಡದಲ್ಲಿ ಕರುಣ್‌ ನಾಯರ್‌ಗೆ ಸ್ಥಾನ
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved