• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಕ್ರೋ ಫೈನಾನ್ಸ್‌ಗಳ ಕಿರುಕಳ ವಿರೋಧಿಸಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಜಮಖಂಡಿ ವಿವಿಧ ಬ್ಯಾಂಕ್‌ಗಳಿಂದ ಸಾಲ ಪಡೆದ ಮಹಿಳೆಯರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋಫೈನಾನ್ಸ್‌ಗಳ ಕಿರುಕುಳ ತಪ್ಪಿಸಬೇಕೆಂದು ಉದ್ಯಮಿ ತೌಫಿಕ್‌ ಪಾರ್ಥನಳ್ಳಿ ಆಗ್ರಹಿಸಿದರು. ನಗರದಲ್ಲಿ ಸೋಮವಾರ ವಿವಿಧ ಮಹಿಳಾ ಸಂಘಗಳ ಆಶ್ರಯದಲ್ಲಿ ಫೈನಾನ್ಸ್‌ ಕಂಪನಿಗಳ ವಿರುದ್ಧ ನಡೆದ ಪ್ರತಿಭಟನಾ ಮೆರವಣಿಗೆ ಉದ್ದೇಶಿಸಿ ಮಾತನಾಡಿ, ಫೈನಾನ್ಸ್‌ ಹೆಸರಿನಲ್ಲಿ ಸಾಲಗಾರರ ಮನೆಗಳಿಗೆ ನುಗ್ಗಿ ದಾಂಧಲೆ ನಡೆಸುವುದು ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡುತ್ತಿರುವ ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಬೇಕು.
ದುರ್ಗುಣ ದೂರವಿಡಲು ಅಧ್ಯಾತ್ಮವೊಂದೇ ಮಾರ್ಗ
ಕನ್ನಡಪ್ರಭ ವಾರ್ತೆ ಅಮೀನಗಡ ಇಂದಿನ ಯುವಕರಲ್ಲಿ ದ್ವೇಷ, ಅಸೂಯೆ, ಕ್ರೋಧ, ಮತ್ಸರಗಳು ಹೆಚ್ಚಾಗುತ್ತಿವೆ. ಶರಣರ ಆದರ್ಶ ತತ್ವಗಳು ಮರೆಯಾಗುತ್ತಿದ್ದು ಈಗ ಮತ್ತೊಮ್ಮೆ ಧಾರ್ಮಿಕ ಕ್ರಾಂತಿ ಆಗಬೇಕಿದೆ. ದುರ್ಗುಣಗಳನ್ನು ದೂರವಿಡಲು ಆಧ್ಯಾತ್ಮಿಕ ದಾರಿಯೊಂದೇ ರಾಜಮಾರ್ಗ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.
ಮಠದ ಭಕ್ತರೇ ಉತ್ತರಾಧಿಕಾರಿ ಬಂಧುಗಳು
ಕನ್ನಡಪ್ರಭ ವಾರ್ತೆ ಜಮಖಂಡಿ ಯಾವುದೇ ಮಠ, ಪೀಠಕ್ಕೆ ನೂತನವಾಗಿ ಉತ್ತರಾಧಿಕಾರಿಯಾದವರು ಸಂಬಂಧಗಳನ್ನು ಕಡಿದುಕೊಳ್ಳಬೇಕಾಗುತ್ತದೆ. ಸಮಾಜ ಹಾಗೂ ಮಠದ ಭಕ್ತರೇ ಅವರ ಬಂಧುಗಳಾಗುತ್ತಾರೆ ಎಂದು ಗದಗಿನ ತೋಂಟದಾರ್ಯ ಸಂಸ್ಥಾನಮಠದ ಜಗದ್ಗುರು ಡಾ.ತೋಂಟದ ಸಿದ್ದರಾಮ ಮಹಾಸ್ವಾಮೀಜಿ ಹೇಳಿದರು.ನಗರದ ಓಲೇಮಠದಲ್ಲಿ ಲಿಂ.ಡಾ.ಅಭಿನವ ಕುಮಾರಚನ್ನಬಸವ ಮಹಾಸ್ವಾಮಿಗಳ ಸ್ಮರಣೋತ್ಸವ-ನುಡಿ ನಮನ ಹಾಗೂ ನೂತನ ಉತ್ತರಾಧಿಕಾರಿ ನೇಮಕ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು.
ವಕ್ಫ್‌ ಸಮಸ್ಯೆ ಪರಿಹಾರಕ್ಕೆ ನಾಳೆ ಹೋರಾಟ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ವಕ್ಫ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ನ.22 ರಂದು ನವನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಹೇಳಿದರು. ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೋಷಣೆಗೆ ಒಳಗಾದ ಸಾರ್ವಜನಿಕರು, ರೈತರು, ಮಠಮಂದಿರಗಳು, ಶಾಲೆಗಳು ಹಾಗೂ ಸಾರ್ವಜನಿಕ ಆಸ್ತಿಗಳ ಕುರಿತು ಅಂದು ಬೆಳಗ್ಗೆಯಿಂದ ಸಂಜೆವರೆಗೆ ವೇದಿಕೆಗೆ ಬರಮಾಡಿಕೊಂಡು ಅಹವಾಲು ಸ್ವೀಕರಿಸಲಾಗುವುದು. ಜತೆಗೆ ಸಮಸ್ಯೆ ಗಂಭೀರತೆಯನ್ನು ಜಿಲ್ಲಾವಾರು ಪರಾಮರ್ಶೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.
ವಕ್ಫ್‌ ಬೋರ್ಡ್‌ ವಿರುದ್ಧ ಬಾರುಕೋಲು ಚಳವಳಿ
ಕನ್ನಡಪ್ರಭ ವಾರ್ತೆ ಬೀಳಗಿ ರೈತರ ಜಮೀನನ್ನು ವಕ್ಫ್‌ ಬೋರ್ಡ್‌ ಆಕ್ರಮಿಸಿಕೊಂಡಿರುವುದನ್ನು ಖಂಡಿಸಿ ಭಾರತೀಯ ಕಿಸಾನ್ ಸಂಘದ ವತಿಯಿಂದ ಬುಧವಾರ ಅನಗವಾಡಿ ಗ್ರಾಮದಲ್ಲಿ ಬಾರುಕೋಲು ಚಳವಳಿ ನಡೆಸಿತು. ರೈತರ ವ್ಯವಹಾರಗಳಿಗೆ ವಕ್ಫ್‌ ನಡೆ ಅಡ್ಡಿಯಾಗಿದ್ದು, ಈ ಕೂಡಲೇ ಅದನ್ನು ಸರಿಪಡಿಸಲು ಮುಖ್ಯಮಂತ್ರಿಗಳು ಮುಂದಾಗಬೇಕು ಎಂದು ರೈತರು ಇದೆ ವೇಳೆ ಆಗ್ರಹಿಸಿದರು.
ಜಮಖಂಡಿ ಓಲೆಮಠಕ್ಕೆ ಸಚಿವ ಆರ್.ಬಿ.ತಿಮ್ಮಾಪೂರ ಭೇಟಿ
ಡಾ.ಅಭಿನವ ಚೆನ್ನಬಸವ ಶ್ರೀಗಳು ಸಾಮಾಜಿಕವಾಗಿ, ಧಾರ್ಮಿಕವಾಗಿ ಹಲವಾರು ಬದಲಾವಣೆ ಬಯಸಿದವರು.
ಕೀರ್ತನೆಗಳಿಂದ ಲೋಕದ ಡೊಂಕು ತಿದ್ದಿದ ಕನಕರು: ಶಾಸಕ ಭೀಮಸೇನ ಚಿಮ್ಮನಕಟ್ಟಿ
ಕೀರ್ತನೆ ರಚಿಸುವ ಮೂಲಕ ಅಂದಿನ ಕಾಲದಲ್ಲಿದ್ದ ಅಂಕುಡೊಂಕು ತಿದ್ದುವ ಕಾರ್ಯ ಮಾಡಿದ ಭಕ್ತ ಕನಕದಾಸರ ಆದರ್ಶ ಮೌಲ್ಯಗಳು ಅನುಕರಣೀಯ
ಮನುಕುಲಕ್ಕೆ ಕನಕದಾಸರ ಕೊಡುಗೆ ಅಪಾರ: ಶಾಸಕ ಜೆ.ಟಿ.ಪಾಟೀಲ
ಕನಕದಾಸರು ಸಾಮಾಜಿಕ ಚಿಂತನೆ ಅಭಿವೃದ್ಧಿ ಹರಿಕಾರರು. ಅವರ ತತ್ವ ನಾವೆಲ್ಲರೂ ಪಾಲನೆ ಮಾಡಬೇಕಾಗಿದೆ
ನೇಕಾರ ವಸತಿ ಯೋಜನೆ ಆಯ್ಕೆಯಲ್ಲಿ ಗೋಲ್‌ ಮಾಲ್
ನೇಕಾರರ ವಸತಿ ರಹಿತರಿಗೆ 2021-22ನೇ ಸಾಲಿನಲ್ಲಿ ಮಂಜೂರಾದ 100 ಮನೆಗಳಲ್ಲಿ 40ಕ್ಕೂ ಅಧಿಕ ನೇಕಾರರು ಮತ್ತು ಕುಶಲ ಕರ್ಮಿಗಳು ಅಲ್ಲದ ವ್ಯಕ್ತಿಗಳನ್ನು ಆಯ್ಕೆಮಾಡಿ ನೇಕಾರರಿಗೆ ಅನ್ಯಾಯ ಮಾಡಲಾಗಿದೆ
ರಕ್ತದಾನ ಮಾಡಿ ಮಾನವೀಯತೆ ಎತ್ತಿಹಿಡಿಯಿರಿ: ಎಂ.ಎನ್.ಪಾಟೀಲ
ಬೀಲಗಿ ತಹಸೀಲ್ದಾರ್‌ ಕಚೇರಿಯ ಆವರಣದಲ್ಲಿ ನಡೆದ ಭಕ್ತ ಕನಕದಾಸರ ಜಯಂತ್ಯುತ್ಸವ ನಿಮಿತ್ತ ರಕ್ತದಾನ ಶಿಬಿರ ಕಾರ್ಯಕ್ರಮಕ್ಕೆ ಶಾಸಕ ಜೆ.ಟಿ.ಪಾಟೀಲ ಚಾಲನೆ ನೀಡಿದರು.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 415
  • next >
Top Stories
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
ಸಲಿಂಗಿ ಸಂಗಾತಿಗಾಗಿ 5 ತಿಂಗ್ಳ ಶಿಶುವನ್ನು ಕೊಂದ ನೀಚ ತಾಯಿ!
ಕೆಮಿಕಲ್‌ ಬಾಂಬ್‌ ಉಗ್ರರ ಬಂಧನ - ದಾಳಿ ಸಂಚು ರೂಪಿಸಿದ್ದ 3 ಉಗ್ರರು
ಜೈಲಲ್ಲಿ ಕೈದಿಗಳ ಮದ್ಯ ಪಾರ್ಟಿ, ಡಾನ್ಸ್‌!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved