• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಡಕಚೇರಿಗೆ ಕೆಲಸ ಚುರುಕುಗೊಳಿಸಲಾಗುವುದು
ಗ್ರಾಮೀಣ ಭಾಗದ ಜನರಿಗೆ ಕಾಲಮಿತಿಯಲ್ಲಿ ಸರ್ಕಾರ ಸೇವೆ ನೀಡಲು ನಾಡ ಕಚೇರಿಯ ಕೆಲಸವನ್ನು ಚುರುಕುಗೊಳಿಸಲಾಗುವುದು ಎಂದು ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಕರ ಹೇಳಿದರು.
ಸ್ವಾವಲಂಬನೆಗೆ ದಾರಿ ಒದಗಿಸಿದ್ದು ಶ್ಲಾಘನೀಯ
ಜಾತಿ ಭೇದವಿಲ್ಲದೇ ಸರ್ವ ಧರ್ಮದ ಮಹಿಳೆಯರಿಗೂ ಉಚಿತ ಉದ್ಯೋಗ ತರಬೇತಿ ನೀಡಿ ಅವರ ಸ್ವಾವಲಂಬನೆ ಮತ್ತು ಸ್ವಾಭಿಮಾನದ ಬದುಕಿಗೆ ದಾರಿಯಾಗುತ್ತಿರುವ ಸ್ಫೂರ್ತಿ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಸ್ಥಳೀಯ ಸಿದ್ಧಾರೂಢ ಬ್ರಹ್ಮವಿದ್ಯಾಶ್ರಮದ ಸಹಜಾನಂದ ಸ್ವಾಮೀಜಿ ನುಡಿದರು.
ಗುಜರಿಗೆ ಸೇರುವ ಬಸ್‌ಗಳಿಗೆ ರಸ್ತೆಯಲ್ಲಿಯೇ ಸುಸ್ತು!
ಕಾಂಗ್ರೆಸ್‌ ಸರ್ಕಾರದ ಪ್ರಮುಖ ಯೋಜನೆಯಾದ ಶಕ್ತಿ ಯೋಜನೆ ಆರಂಭಗೊಂಡು ವರ್ಷಗಳೇ ಗತಿಸಿವೆ. ಆದರೆ, ಪ್ರಯಾಣಿಕರ ಪ್ರಯಾಣದ ಪ್ರಯಾಸ ಮಾತ್ರ ಇನ್ನೂ ತಗ್ಗಿಲ್ಲ. ಬೇರೆ ಊರಿಗೆ ಹೋಗಬೇಕೆಂದರೆ ಬಸ್‌ಗಳೇ ಇರುವುದಿಲ್ಲ. ಇಂತಹ ಸಂದರ್ಭದಲ್ಲಿ ಗುಳೇದಗುಡ್ಡಕ್ಕೆ ಹಳೆ ಬಸ್‌ಗಳನ್ನೇ ಓಡಿಸುತ್ತಿದ್ದಾರೆ. ಹೀಗಾಗಿ ಅವು ಪದೇಪದೇ ಕೆಟ್ಟು ನಿಂತು ಪ್ರಯಾಣಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ.
ಬಿಜೆಪಿಗೆ ಬಹುಮತವಿದ್ದರೂ ಅಧಿಕಾರ ಹಿಡಿಯದೇ ಇರುವುದು ಖೇದಕರ
ಪಟ್ಟಣ ಪಂಚಾಯತಿಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದ್ದರೂ ಅಧಿಕಾರ ಹಿಡಿಯುವಲ್ಲಿ ವಿಫಲವಾಗಿದ್ದು ವಿಷಾದನೀಯ ಎಂದು ವಿ.ವ.ಸಂಘದ ಅಧ್ಯಕ್ಷ ಮಹಾಂತೇಶ ಮೆಣಸಗಿ ಹೇಳಿದರು.
ಸ್ವಾತಂತ್ರ್ಯ ಹೋರಾಟಕ್ಕೆ ನಂಟು ಹೊಂದಿರುವ ಗಣೇಶೋತ್ಸವ
ಗಣೇಶ ಹಬ್ಬ ಭಾರತದ ಸ್ವಾತಂತ್ರ್ಯ ಹೋರಾಟಕ್ಕೂ ನಂಟು ಹೊಂದಿದೆ. ಗಣೇಶ ಚತುರ್ಥಿಯನ್ನು ಸಮಾಜದಲ್ಲಿ ಸಾಮೂಹಿಕ ಹಬ್ಬವನ್ನಾಗಿ ಮಾಡುವ ಮೂಲಕ ಸೌಹಾರ್ದಯುತವಾಗಿ ಆಚರಿಸಲಾಗುತ್ತಿದೆ ಎಂದು ಅಬಕಾರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
ತಾಲೂಕಿನಾದ್ಯಂತ 250ಕ್ಕೂ ಹೆಚ್ಚು ಗಣಪತಿ ಪ್ರತಿಷ್ಠಾಪನೆ
ತಾಲೂಕಿನಾದ್ಯಂತ ಗಣೇಶನ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ನಗರ ಪ್ರದೇಶದಲ್ಲಿ ನೂರಕ್ಕೂ ಹೆಚ್ಚು ಸಾರ್ವಜನಿಕ ಗಣಪತಿ ಪ್ರತಿಷ್ಠಾಪಿಸಲಾಗಿದೆ ಅದರಂತೆ ಗ್ರಾಮೀಣ ಪ್ರದೇಶದಲ್ಲಿ 250ಕ್ಕೂ ಹೆಚ್ಚು ಗಣಪತಿಗಳ ಪ್ರತಿಷ್ಠಾಪನೆ ಮಾಡಲಾಗಿದೆ ಎಂದು ಸಾರ್ವಜನಿಕ ಗಣೇಶ ಉತ್ಸವ ಮಹಾಮಂಡಲದ ಅಧ್ಯಕ್ಷ ಸುನೀಲ ಭೋವಿ ತಿಳಿಸಿದ್ದಾರೆ.
ಪ್ರಜಾಪ್ರಭುತ್ವ ದಿನ: 105 ಕಿಮೀ ಮಾನವ ಸರಪಳಿ ನಿರ್ಮಾಣ
ಮುಂದಿನ ಪೀಳಿಗೆಗೆ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ತಿಳಿಸಿಕೊಡಬೇಕಾಗಿದ್ದು, ಸೆ.15 ರಂದು ಆಚರಿಸಲಾಗುತ್ತಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಮಾನವ ಸರಪಳಿ ನಿರ್ಮಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
ಗಣೇಶ ವಿಸರ್ಜಿಸಿ ಬರುವಾಗ ಕಳಚಿದ ಟ್ರ್ಯಾಲಿ: ಇಬ್ಬರಿಗೆ ಗಾಯ
ಮಲಪ್ರಭ ನದಿಯಲ್ಲಿ ಗಣೇಶ ವಿಸರ್ಜನೆ ಮಾಡಿ ಮರಳುವಾಗ ಟ್ಯ್ರಾಕ್ಟರ್ ಹಿಂದಿನ ಟ್ರ್ಯಾಲಿ ಕಳಚಿ ಬಿದ್ದ ಪರಿಣಾಮ ಟ್ರ್ಯಾಕ್ಟರ್ನಲ್ಲಿ ಇದ್ದ ಇಬ್ಬರಿಗೆ ತೀವ್ರ ಗಾಯಗಳಾದ ಘಟನೆ ರಾಯಚೂರು-ಬೆಳಗಾವಿ ಮುಖ್ಯರಸ್ತೆಯ ದೊಡ್ಡಣವರ್ ಮೈನ್ಸ್ ಬಳಿ ಭಾನುವಾರ ನಡೆದಿದೆ.
ಶ್ರೇಷ್ಠ ದಾರ್ಶನಿಕರಾಗಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣ
ಭಾರತರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಒಬ್ಬ ಶ್ರೇಷ್ಠ ದಾರ್ಶನಿಕ, ತತ್ವಜ್ಞಾನಿಯಾಗಿ, ಭಾರತೀಯ ಸಂಸ್ಕೃತಿಯ ಉಳಿವಿಗೆ ಸಾಕಷ್ಟು ಶ್ರಮಿಸಿದ್ದಾರೆ ಎಂದು ಮಹಾವಿದ್ಯಾಲಯದ ಇಂಗ್ಲಿಷ್ ಸ್ನಾತಕೋತ್ತಕ ವಿಭಾಗದ ಉಪನ್ಯಾಸಕ ಶಿವಕುಮಾರ ಶಂಕಿನಮಠ ಹೇಳಿದರು.
ರಾಜ್ಯದಲ್ಲಿಯೇ ನಂ.೧ ಬ್ಯಾಂಕ್‌ ಆಗಲಿದೆ
ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕಿನಲ್ಲಿಯ ಉತ್ತಮ ವ್ಯವಹಾರ ಹಾಗೂ ಸದಸ್ಯರ ಗ್ರಾಹಕರ ಉತ್ತಮ ಸ್ಪಂದನೆ ಸಿಗುತ್ತಿದ್ದು, ಬರುವ ದಿನಗಳಲ್ಲಿ ಈ ಬ್ಯಾಂಕ್ ರಾಜ್ಯದಲ್ಲಿ ನಂ.೧ ಬ್ಯಾಂಕ್ ಆಗಲಿದೆ. ಜತೆಗೆ ಬ್ಯಾಂಕಿನ ಕಟ್ಟಡದ ೨೫ನೇ ವರ್ಷ ಬೆಳ್ಳಿ ಮಹೋತ್ಸವ ಆಚರಣೆ ಸಹಕಾರಿ ಕ್ಷೇತ್ರದಲ್ಲಿ ಎಂದು ಮರೆಯದ ಕಾರ್ಯಕ್ರಮವಾಗಲಿದೆ ಎಂದು ಮಾಜಿ ಸಚಿವ, ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 378
  • next >
Top Stories
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
ದೇಶ ಉಳಿಸಲು 2ನೇ ಸ್ವಾತಂತ್ರ್ಯ ಸಂಗ್ರಾಮ ನಡೆಸಬೇಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved