• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಏಕತೆಗಾಗಿ ಶ್ರಮಿಸಿದ ಶ್ಯಾಮಪ್ರಸಾದ್‌ ಮುಖರ್ಜಿ
ಬಾಗಲಕೋಟೆ : ಹಿಂದುತ್ವ ಈ ದೇಶದ ಆತ್ಮ ಎಂದು ಸಾರಿದ ಶ್ಯಾಮಪ್ರಸಾದ್‌ ಮುಖರ್ಜಿ ಭಾರತದ ಏಕತೆಗಾಗಿ ಜೀವತೆತ್ತ ಸ್ವತಂತ್ರ ಭಾರತದ ಮೊದಲ ಬಲಿದಾನಿ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
ಪ್ರತಿಭಾವಂತ ಬಡ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ: ಸಂಸದ ಜಗದೀಶ ಶೆಟ್ಟರ್
ಮುಧೋಳ : ಬಣಜಿಗ ಸಮಾಜದಲ್ಲಿ ಸಾಕಷ್ಟು ಪ್ರತಿಭಾವಂತ ಬಡ ವಿದ್ಯಾರ್ಥಿಗಳಿದ್ದು, ಅವರನ್ನು ಗುರುತಿಸಿ, ಸಮಾಜದ ವತಿಯಿಂದ ಸಹಾಯ ಸಹಕಾರ ನೀಡುವ ಮೂಲಕ ಪ್ರೊತ್ಸಾಹಿಸಬೇಕು ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು.
ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ: ಆನಂದ ನ್ಯಾಮಗೌಡ
ಪ್ರತಿ ಮಗುವಿನಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಆ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಇದರಿಂದ ಇನ್ನಷ್ಟು ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.
ವೀರಶೈವ ಪರಂಪರೆ ರಕ್ಷಣೆಗೆ ಬಣಜಿಗರ ಕೊಡುಗೆ ಅನನ್ಯ: ಮಲ್ಲಿಕಾರ್ಜುನ ಕನಶೆಟ್ಟಿ
ಲಿಂಗಾಯತ ಒಳಪಂಗಡಗಳಲ್ಲಿ ಬಣಜಿಗ ಸಮುದಾಯಕ್ಕೆ ವಿಶಿಷ್ಟ ಸ್ಥಾನವಿದೆ. ವೀರಶೈವ ಪರಂಪರೆಯ ರಕ್ಷಣೆಗೆ ಮತ್ತು ಪ್ರಗತಿಗೆ ಬಣಜಿಗರ ಕೊಡುಗೆ ಅನನ್ಯವಾದುದು ಎಂದು ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಕನಶೆಟ್ಟಿ ಹೇಳಿದರು.
ಪಿಡಿಒಗೆ ತರಾಟೆಗೆ ತೆಗೆದುಕೊಂಡ ಶಾಸಕ ಭೀಮಸೇನ ಚಿಮ್ಮನಕಟ್ಟಿ
ಎರಡು ಯೋಜನೆಗಳ ಕಾಮಗಾರಿ ಭೂಮಿಪೂಜೆಗೆಂದು ಗ್ರಾಮಕ್ಕೆ ಆಗಮಿಸಿದ್ದ ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಸಭೆಯಲ್ಲಿಯೇ ಪಿಡಿಒ ಜ್ಯೋತಿ ಗೋವಿನಕೊಪ್ಪ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ನಡೆಯಿತು.
ಸಮಾಜ ಸುಧಾರಣೆಯಲ್ಲಿ ಪತ್ರಕರ್ತರ ಕಾರ್ಯ ಪ್ರಮುಖ: ಎಚ್.ಬಿ. ಮಹಾಂತೇಶ
ಸಮಾಜದಲ್ಲಿನ ಅಂಕುಡೊಂಕು ತಿದ್ದುವಲ್ಲಿ ಪತ್ರಕರ್ತರ ಕಾರ್ಯ ಪ್ರಮುಖವಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಎಚ್.ಬಿ. ಮಹಾಂತೇಶ ಹೇಳಿದರು.
ಅಸಹಾಯಕರಿಗೆ ಆಸರೆ ಆಗುವುದೇ ದೇವರ ಕೆಲಸ: ಶಾಸಕ ಸಿದ್ದು ಸವದಿ
ರಾಮಪುರದ ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ಶುಕ್ರವಾರ ಸಂಜೆ ನಡೆದ ತಾಲೂಕು ಘಟಕದ ಸರ್ಕಾರಿ ನೌಕರರ ಸಂಘದ ಸಾಮಾನ್ಯ ಸಭೆಗೆ ಶಾಸಕ ಸಿದ್ದು ಸವದಿ ಚಾಲನೆ ನೀಡಿದರು.
ಮಕ್ಕಳಿಗೆ ವಿದ್ಯಾರ್ಥಿ ಹಂತದಲ್ಲಿಯೇ ಪರಿಸರದ ಮಹತ್ವ ತಿಳಿಸಿ: ಡಿಸಿ ಜಾನಕಿ ಕೆ.ಎಂ.
ಮಕ್ಕಳಿಗೆ ವಿದ್ಯಾರ್ಥಿ ದಿಸೆಯಲ್ಲಿಯೇ ಪರಿಸರದ ಮಹತ್ವ ತಿಳಿಸಬೇಕು. ಜತೆಗೆ ಪರಿಸರ ಸಂರಕ್ಷಣೆ ಹಾಗೂ ಪರಿಸರ ಬೆಳೆಸಲು ಅವರಲ್ಲಿ ಪ್ರೇರೇಪಣೆ ಮೂಡಿಸಬೇಕು ಎಂದು ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯದ ಪಾಲಕರ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.
ಹಲವು ಮತ, ಪಂಥಗಳಿಗೆ ಆಶ್ರಯ ನೀಡಿದ ಭಾರತ: ಅಜಿತ ಹನುಮಕ್ಕನವರ
ಬುದ್ಧ ತನ್ನ ಸತ್ಯವನ್ನು ಜಗತ್ತಿಗೆ ಸಾರಿದ. ಆದರೆ, ಇದೇ ಅಂತಿಮ ಎಂದು ಹೇಳಲಿಲ್ಲ. ಹಲವಾರು ಮತ, ಪಂಥಗಳು ಭಾರತದಲ್ಲಿ ಹುಟ್ಟಿದವು. ಇದು ನಮ್ಮ ಭಾರತದಲ್ಲಿ ಮಾತ್ರ ಸಾಧ್ಯ ಎಂದು ಏಷಿಯಾ ನೆಟ್‌ ಸುವರ್ಣ ನ್ಯೂಜ್‌ ಸಂಪಾದಕ ಅಜಿತ್‌ ಹನುಮಕ್ಕನವರ ಹೇಳಿದರು.
ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿದ ಬಾಸಿಂಗಬಲ ನಾಟಕ
ಬಾಗಲಕೋಟೆಯ ನವನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ರಂಗಕರ್ಮಿ, ದಿ.ಪಿ.ಎ. ಕುಲಕರ್ಣಿ ಅವರ ಪ್ರಥಮ ಪುಣ್ಯಸ್ಮರಣೆ ನಿಮಿತ್ತ ವಾಸುದೇವ ವಿನೋದಿನಿ ನಾಟ್ಯಸಭೆ ಹಮ್ಮಿಕೊಂಡಿದ್ದ ಬಾಸಿಂಗಬಲ ನಾಟಕ ಪ್ರದರ್ಶನ ಜರುಗಿತು.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 339
  • next >
Top Stories
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ಕೊತ್ತನೂರಿಗೆ ಈ ದೇಶದ ಬಗ್ಗೆ ಏನ್ ಗೊತ್ತಿದೆ, ರಿಯಲ್ ಎಸ್ಟೇಟ್ ಬಗ್ಗೆ ಬೇಕಾದರೇ ಹೇಳ್ತಾರೆ: ಪ್ರತಾಪ್ ಸಿಂಹ
30 ಲಕ್ಷ ರು. ಮೇಲ್ಪಟ್ಟ ಆಸ್ತಿ ಖರೀದಿಗೆ ಐಟಿಗೆ ವಿವರ ಸಲ್ಲಿಕೆ ಕಡ್ಡಾಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved