• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುರುವಿನ ಮಾರ್ಗದರ್ಶನದಿಂದ ಬದುಕು ಬಂಗಾರ
ಗುರುವಿಲ್ಲದೇ ಯಾವುದೇ ವಿದ್ಯೆ ಇಲ್ಲ. ಗುರುವಿನ ಮಾತೃರೂಪದ ಆಶೀರ್ವಾದ, ನಿರಂತರ ಮಾರ್ಗದರ್ಶನವಾದಾಗ ಮಾತ್ರ ಬದುಕು ಬಂಗಾರವಾಗಲು ಸಾಧ್ಯ ಎಂದು ರಬಕವಿ ಗುರುದೇವ ಶ್ರೀಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಶ್ರೀಗಳು ತಿಳಿಸಿದರು.
ವಿಘ್ನನಾಶಕನಿಗೆ ಸಂಭ್ರಮದ ಸ್ವಾಗತ
ಗಣೇಶ ಚತುರ್ಥಿ ಹಿನ್ನೆಲೆ ನಗರ ಸೇರಿದಂತೆ ಜಿಲ್ಲಾದ್ಯಂತ ಜನತೆ ಸಡಗರ ಸಂಭ್ರಮದಿಂದ ಲಂಭೋದರನನ್ನು ಶನಿವಾರ ಬರಮಾಡಿಕೊಂಡರು.
ವಾಲ್ಮೀಕಿ ಜಯಂತಿಯೊಳಗೆ ನಕಲಿ ಜಾತಿ ಪ್ರಮಾಣ ವಿತರಣೆಗೆ ಕ್ರಮ ಕೈಗೊಳ್ಳಿ
ಮಹರ್ಷಿ ವಾಲ್ಮೀಕಿ ಜಯಂತಿಯೊಳಗೆ ನಕಲಿ ಎಸ್ಟಿ ಪ್ರಮಾಣ ಪತ್ರ ಪಡೆದಿರುವವರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗದಿದ್ದರೆ ಉತ್ತರ ಕರ್ನಾಟಕದಲ್ಲಿ ಕ್ರಾಂತಿಕಾರಕ ಹೋರಾಟಕ್ಕೆ ನಮ್ಮ ಸಮಾಜ ಮುಂದಾಗಲಿದೆ ಎಂದು ವಾಲ್ಮೀಕಿ ಮಹಾಸಭೆ ರಾಜ್ಯ ಮುಖಂಡ ಮಾರಪ್ಪ ನಾಯಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ನ್ಯಾನೋ ಯೂರಿಯಾ ಸಿಂಪರಣೆ
ತಾಲೂಕಿನ ಚಿಕ್ಕಲಕಿ ಗ್ರಾಮದ ಪ್ರಗತಿಪರರೈತ ಪಾಂಡು ಕೆರಬಾ ಜಮೀನಿನಲ್ಲಿ ಬೆಳೆದ ತೊಗರಿ ಬೆಳೆಗೆ ಡ್ರೋಣ್ ಮೂಲಕ ಇಫ್ಕೋ ಸಂಸ್ಥೆ ನ್ಯಾನೋ ಯೂರಿಯಾ ಸಿಂಪರಣೆ ಪ್ರಾತ್ಯಕ್ಷಿಕೆಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಶಶಿಧರ ಕುರೇರ ಚಾಲನೆ ನೀಡಿದರು.
ಸಿಎಂಗೆ ಬೆಂಬಲ ನೀಡುವವರಿಂದಲೇ ಖುರ್ಚಿ ಮೇಲೆ ಕಣ್ಣು
ಸಿಎಂ ಖುರ್ಚಿ ಮೇಲೆ ಬಹಷ್ಟು ಕಾಂಗ್ರೆಸ್ ನಾಯಕರ ಕಣ್ಣು ಹಾಕಿದ್ದಾರೆ. ಸಿಎಂ ಖುರ್ಚಿ ಮೇಲೆ ಸಿಎಂಗೆ ಬೆಂಬಲ ನೀಡುವವರದ್ದೇ ಹಂಬಲವಿದೆ. ಆ ಹಂಬಲದಿಂದಲೇ ರಾಜಕಾರಣ ನಡಿತಾ ಇದೆ. ಈಗ ಏನು ತೀರ್ಪು ಬರುತ್ತದೆ ಅಂತಾ ಎಲ್ಲರೂ ಕಾಯುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.
ಸಾರ್ವಜನಿಕ ಗಣೇಶ ಉತ್ಸವಕ್ಕೆ ಆರ್ಥಿಕ ಸಹಾಯ
ಸಾರ್ವಜನಿಕ ಗಣೇಶ ಉತ್ಸವಕ್ಕೆ ಪ್ರತಿವರ್ಷದಂತೆ ಈ ವರ್ಷವು ಆರ್ಥಿಕ ಸಹಾಯ ನೀಡುವುದಾಗಿ ಶಾಸಕ ಜಗದೀಶ ಗುಡಗುಂಟಿ ತಿಳಿಸಿದರು.
ನಾಳೆ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್‌ನ ಮಹಾಸಭೆ
ಪಟ್ಟಣದ ಪ್ರತಿಷ್ಠಿತ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ನಿಯಮಿತದ ೨೦೨೩-೨೪ ನೇ ಸಾಲಿನ ೨೭ನೇ ವಾರ್ಷಿಕ ಮಹಾಸಭೆ ಸೆ.8ರಂದು ಬೆಳಿಗ್ಗೆ 11 ಗಂಟೆಗೆ ಬೀಳಗಿಯ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯಲಿದೆ ಎಂದು ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ನ ಸಂಸ್ಥಾಪಕ ಅಧ್ಯಕ್ಷರು, ಮಾಜಿ ಸಚಿವ ಎಸ್.ಆರ್.ಪಾಟೀಲ ತಿಳಿಸಿದರು.
ಪ್ರಾಥಮಿಕ ಶಿಕ್ಷಣವೇ ಬದುಕಿಗೆ ಬುನಾದಿ
ನಮ್ಮ ಶೈಕ್ಷಣಿಕ ಜೀವನದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನಾವೆಂದಿಗೂ ಮರೆಯಲು ಸಾಧ್ಯವಿಲ್ಲ. ಬದುಕಿಗೆ ಪ್ರಾಥಮಿಕ ಶಿಕ್ಷಣವೇ ಬುನಾದಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
ಬದುಕುವ ದಾರಿ ತೋರಿಸುವವ ಶಿಕ್ಷಕ
ತಂದೆ-ತಾಯಿಗಳು ಮಕ್ಕಳಿಗೆ ಜೀವನವನ್ನು ನೀಡಿದರೇ ಶಿಕ್ಷಕರು ಜೀವನ ವಿಧಾನವನ್ನು ತಿಳಿಸಿಕೊಟ್ಟು ಬದುಕುವ ದಾರಿ ತೋರಿಸುತ್ತಾರೆ ಎಂದು ಶಿಕ್ಷಣತಜ್ಞ ಡಾ.ಗುರುರಾಜ ಕರಜಗಿ ಹೇಳಿದರು.
ಇಂದಿನ ಯುವ ರಾಜಕಾರಣಿಗಳಿಗೆ ನಂಜುಂಡ ಕೃತಿ ಮಾರ್ಗದರ್ಶಿ
ನವನಗರದ ಬಾಗಲಕೋಟೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಭಾಭವನದಲ್ಲಿ ಗುರುವಾರ ನಡೆದ ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ ಅವರ ಆತ್ಮಕಥನ ನಂಜುಂಡ ಕೃತಿ ಲೋಕಾರ್ಪಣೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಬೀಳಗಿ ಶಾಸಕ ಜೆ.ಟಿ.ಪಾಟೀಲ ಮಾತನಾಡಿದರು.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 378
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved