• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಧನೆ ಸಾಧಕನ ಸೊತ್ತು, ಹೊರತು ಸೋಮಾರಿಯದ್ದಲ್ಲ: ಡಾ.ಜಿ.ಪೂರ್ಣಿಮಾ
ಯಲ್ಲಟ್ಟಿಯ ಕೊಣ್ಣೂರ ವಿಜ್ಞಾನ ಮತ್ತು ವಾಣಿಜ್ಯ ಪಿಯು ಕಾಲೇಜಿನಲ್ಲಿ ಫ್ರೇಶರ್ಸ್‌ ಡೇ ಕಾರ್ಯಕ್ರಮಕ್ಕೆ ಡಾ.ಜಿ. ಪೂರ್ಣಿಮಾ ಚಾಲನೆ ನೀಡಿದರು.
ಕೆವಿಜಿ ಬ್ಯಾಂಕ್‌ ಎದುರು ರೈತರು ಪ್ರತಿಭಟನೆ
ಬ್ಯಾಂಕ್ ಮ್ಯಾನೇಜರ್ ನಿಂದ ರೈತರಿಗೆ ವಂಚನೆಯಾಗಿದೆ ಎಂದು ಬಾಗಲಕೋಟೆ ನವನಗರದಲ್ಲಿರುವ ಕೆವಿಜಿ ಬ್ಯಾಂಕ್‌ ಮುಂದೆ ರೈತರು ಪ್ರತಿಭಟನೆ ನಡೆಸಿದರು.
ಬಾಹ್ಯ ಸೌಂದರ್ಯಕ್ಕಿಂತ ಜ್ಞಾನ ಸೌಂದರ್ಯ ಶ್ರೇಷ್ಠ: ಡಾ.ಅಮೃತಾನಂದ ಶ್ರೀ
ತೇರದಾಳ: ಬಾಹ್ಯ ಸೌಂದರ್ಯಕ್ಕಿಂತ ಜ್ಞಾನ ಸೌಂದರ್ಯ ಬಹು ಶ್ರೇಷ್ಠ ಎಂಬುದನ್ನು ಅರಿತುಕೊಂಡು ಸತತ ಅಧ್ಯಯನಶೀಲರಾಗಿ ಯಶಸ್ಸು ಹೊಂದಿ ಪಾಲಕರ, ದೇಶದ ಆಸ್ತಿಯಾಗಿ ಎಂದು ಡಾ.ಅಮೃತಾನಂದ ಶ್ರೀ ಅಭಿಪ್ರಾಯಪಟ್ಟರು.
ಒತ್ತುವರಿ ಜಮೀನು ತೆರೆವುಗೊಳಿಸಿ ಸಸಿ ನೆಟ್ಟ ಇಲಾಖೆ
ಜಮಖಂಡಿ ತಾಲೂಕಿನ ಜಕನೂರು ಮತ್ತು ಕುಂಚನೂರು ಗ್ರಾಮಗಳಲ್ಲಿ ಒತ್ತುವರಿ ಮಾಡಿದ್ದ 10.20 ಎಕರೆ ಅರಣ್ಯ ಇಲಾಖೆಯ ಜಮೀನು ವಶಕ್ಕೆ ಪಡೆದು, ಅರಣ್ಯ ಇಲಾಖೆಯಿಂದ ಬುಧವಾರ ಸಸಿಗಳನ್ನು ನೆಡಲಾಯಿತು.
ಹಾಸ್ಟೆಲ್ ನೇಮಕ ವಿಳಂಬ ಖಂಡಿಸಿ ಎಬಿವಿಪಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಹಾಸ್ಟೆಲ್‌ಗಳ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬ ಹಾಗೂ ವಿದ್ಯಾರ್ಥಿ ವೇತನ ಸಮರ್ಪಕವಾಗಿ ಬಿಡುಗಡೆ ಮಾಡದ್ದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬುಧವಾರ ನಗರದ ಬಸವೇಶ್ವರ ಸರ್ಕಲ್ ಬಳಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸುವ ಮೂಲಕ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಎಸ್‌ಆರ್‌ಕೆ ಸೇವೆ ಎಂದೆಂದಿಗೂ ಅಳಿಯದು
ಕನ್ನಡಪ್ರಭ ವಾರ್ತೆ ಹುನಗುಂದ ಹುನಗುಂದ ಮತಕ್ಷೇತ್ರದ ಅಭಿವೃದ್ಧಿಗಾಗಿ ದಿ.ಎಸ್.ಆರ್.ಕಾಶಪ್ಪನವರ ಅವರು ಮಾಡಿದ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕಾರ್ಯಗಳು ಶರೀರ ಅಳಿದರೂ, ಕೆಲಸ ಎಂದೆಂದಿಗೂ ಅಳಿಯಲಾರದು ಎಂಬಂತಿವೆ ಎಂದು ಉಜ್ಜೈನಿ ಸಿದ್ದಲಿಂಗ ಶಿವಾಚಾರ್ಯ ಭಗವತ್ಪಾದರು ಹೇಳಿದರು.
ವಕ್ಫ್ ಆಸ್ತಿ ಅತಿಕ್ರಮಣ ತೆರವಿಗೆ ಮನವಿ
ಕನ್ನಡಪ್ರಭ ವಾರ್ತೆ ಇಳಕಲ್ಲ ಪಟ್ಟಣದ ಮುರ್ತುಜಾ ಷಾ ಖಾದ್ರಿ ದರ್ಗಾದಲ್ಲಿ ಹಾಗೂ ವಕ್ಫ್‌ ಆಸ್ತಿಯ ನಿರ್ವಹಣೆ ಇಲ್ಲದ್ದರಿಂದ ಕಳೆದೆರಡು ತಿಂಗಳಿನಿಂದ ತ್ಯಾಜ್ಯ ತುಂಬಿದ್ದು, ಆಸ್ತಿಯಲ್ಲಿ ವಕ್ಫ್ ಮಂಡಳಿ ಅನುಮತಿ ಇಲ್ಲದೆ ಕೆಲವರು ಅನಧಿಕೃತ ಕೈಗಾರಿಕೆ ಆರಂಭಿಸಿದ್ದಾರೆ. ಕೆಲವರು ವಕ್ಫ್ ಕಾಯ್ದೆಯನ್ನು ಸಂಪೂರ್ಣ ಉಲ್ಲಂಘಿಸಲಾಗಿದೆ. ಈ ಬಗ್ಗೆ ಕ್ರಮಕೈಗೊಳ್ಳುವಂತೆ ತಹಸೀಲ್ದಾರ್‌ ಹಾಗೂ ದರ್ಗಾದ ಆಡಳಿತಾಧಿಕಾರಿಗೆ ಜಿಲ್ಲಾ ವಕ್ಫ್ ಮಂಡಳಿಯ ಅಧ್ಯಕ್ಷ ಮೆಹಬೂಬ ಸರಕಾವಸ ಮನವಿ ಸಲ್ಲಿಸಿದ್ದಾರೆ.
ಪ್ಲಾಸ್ಟಿಕ್‌ ಬಳಕೆ ಮಾರಕ ಕಾಯಿಲೆಗಳಿಗೆ ಆಹ್ವಾನ
ಪ್ಲಾಸ್ಟಿಕ್ ಬಳಕೆಯ ನಂತರ ಹೊರಸೂಸುವ ತ್ಯಾಜ್ಯ ವಾಯು ಮಂಡಲದಲ್ಲಿ ಬಿಸಿನಾಲ್ ಎ, ಥಾಲೆಗಳು, ಆಂಟಿಮಿನಿಟ್ರಾಕ್ಸೈಡ್, ಪಾಲಿ ಫ್ಲೋರಿನೇಟೆಡ್ ಮತ್ತು ಸೀಸ್ ನಂತಹ ರಾಸಾಯನಿಕಗಳಿಂದ ಜೀವರಾಶಿಗಳ ಮೇಲೆ ವಿವಿಧ ಬಗೆಯಲ್ಲಿ ಪರಿಣಾಮ ಬೀರಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧ್ಯಯನಗಳಿಂದ ಧೃಡ ಪಟ್ಟಿದೆ ಎಂದು ಯು.ಎಂ.ಎ ಅಂತಾರಾಷ್ಟ್ರೀಯ ಸಂಸ್ಥೆಯ ಸದಸ್ಯ ಫ್ರಾನ್ಸ್ ದೇಶದ ಸೊರೇನ್ ಎಚ್ಚರಿಕೆ ನೀಡಿದರು.
ಶಿವ ಸಾಗರ ಸಕ್ಕರೆ ಕಾರ್ಖಾನೆ ಮುಂದೆ ರೈತರ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಶೇರು ಹಣ ವಾಪಸ್‌ ನೀಡುವಂತೆ ಆಗ್ರಹಿಸಿ ಜು.4 ರಂದು ರಾಮದುರ್ಗ ತಾಲೂಕಿನ ಶಿವ ಸಾಗರ ಸಕ್ಕರೆ ಕಾರ್ಖಾನೆ ಮುಂದೆ ಬೃಹತ್ ಪ್ರತಿಭಟನೆ ಆರಂಭಿಸಲಾಗುವುದು ಎಂದು ಉತ್ತರ ಕರ್ನಾಟಕ ರೈತ ಹಾಗೂ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಕರಿಗಾರ ಹೇಳಿದರು.
ವಿಶ್ವಕ್ಕೆ ಭಾರತ ಪರಿಚಯಿಸಿದವರು ಗುರುದೇವ ರಾನಡೆ
ಕನ್ನಡಪ್ರಭ ವಾರ್ತೆ ಜಮಖಂಡಿ ವಿಶ್ವಕ್ಕೆ ಭಾರತವನ್ನು ಪರಿಚಯಿಸಿಕೊಟ್ಟವರು ಗುರುದೇವ ರಾನಡೆ ಎಂದು ಬೆಳಗಾವಿಯ ತತ್ವಶಾಸ್ತ್ರಜ್ಞ ಡಾ.ವೀರೇಶ್ವರ ಸ್ವಾಮಿಗಳು ಅಭಿಪ್ರಾಯಪಟ್ಟರು. ನಗರದ ಪಿ.ಬಿ.ಹೈಸ್ಕೂಲ್‌ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಗುರುದೇವ ರಾನಡೆ ಸಾಂಸ್ಕೃತಿಕ ಭವನದ ಲೋಕಾರ್ಪಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.ರಾನಡೆಯವರು ತತ್ವಜ್ಞಾನಿಗಳು ಮತ್ತು ಅನುಭವಿಗಳು ಆಗಿದ್ದರಿಂದ ಅವರ ಮಾತುಗಳು ಪ್ರಭಾವ ಬೀರುತ್ತಿದ್ದವು.
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • ...
  • 339
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved