• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಕೃಷ್ಣಾ ತೀರದ ರೈತರ ಅನುಕೂಲಕ್ಕಾಗಿ ಶ್ರಮಿಸಿದ ಮಾಜಿ ಕೇಂದ್ರ ಸಚಿವ, ಶಾಸಕ ದಿ.ಸಿದ್ದು ನ್ಯಾಮಗೌಡರು ಈ ಭಾಗದ ರೈತರು ನೀರಾವರಿ ಸೌಲಭ್ಯ ಪಡೆದು ಆರ್ಥಿಕವಾಗಿ ಸಬಲರಾಗಲಿ ಎಂಬ ಉದ್ದೇಶದಿಂದ ಚಿಕ್ಕಪಡಸಲಗಿ ಬಳಿ ಬ್ಯಾರೇಜ್‌ನ್ನು ರೈತರ ಸಹಕಾರದಿಂದ ನಿರ್ಮಿಸಿ ನೀರಾವರಿ ಸೌಲಭ್ಯ ಕಲ್ಪಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘ ಕರೆ ನೀಡಿದ್ದ ಬಂದ್‌ ಮುಧೋಳದಲ್ಲಿ ವಿಫಲವಾಯಿತು. ಇಲ್ಲಿನ ಬಹುತೇಕ ಸಾರಿಗೆ ನೌಕರರು ಕೆಲಸಕ್ಕೆ ಹಾಜರಾಗಿದ್ದರಿಂದ ಬಸ್‌ ಓಡಾಟ ಎಂದಿನಂತಿತ್ತು.
ಸಾರಿಗೆ ನೌಕರರ ಮುಷ್ಕರ; ಜಿಲ್ಲೆಯ ಪ್ರಯಾಣಿಕರಿಗೆ ತಟ್ಟಿದ ಬಿಸಿ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರ ಸಂಘ ಕರೆ ನೀಡಿದ್ದ ಮುಷ್ಕರಕ್ಕೆ ಜಿಲ್ಲೆಯಾದ್ಯಂತ ಉತ್ತಮ ಬೆಂಬಲ ವ್ಯಕ್ತವಾಯಿತು. ಮಂಗಳವಾರ ಜಿಲ್ಲೆಯ ಎಲ್ಲೆಡೆ ಬಸ್ ಸಂಚಾರ ಬಂದ್ ಆಗಿದ್ದರಿಂದ ಪ್ರಯಾಣಿಕರು ಪರದಾಡಿದರು.
19 ಗ್ರಾಮಗಳಿಗೆ ನಿರಂತರ ನೀರು ಪೂರೈಕೆಗೆ ಕ್ರಮ: ಜಿಪಂ ಸಿಇಒ
ಜಲ ಜೀವನ್‌ ಮಿಷನ್‌ ಯೋಜನೆ ಹಾಗೂ ಕರ್ನಾಟಕ ಸುಸ್ಥಿರ ಗ್ರಾಮೀಣ ಕುಡಿಯುವ ನೀರು ಸರಬರಾಜು ಕಾರ್ಯಕ್ರಮದಲ್ಲಿ ನಿರಂತರ ನೀರು ಪೂರೈಸುವ ನಿಟ್ಟಿನಲ್ಲಿ 19 ಗ್ರಾಮಗಳನ್ನು ದಿನದ 24 ಗಂಟೆ ನೀರು ಪೂರೈಕೆಗೆ ಫೈಲೆಟ್ ಬೇಸ್ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ತಿಳಿಸಿದರು.
ವಿಶೇಷ ಚೇತನ ಮಕ್ಕಳಲ್ಲಿದೆ ವಿಶೇಷ ಪ್ರತಿಭೆ: ಶಾಸಕ ಸಿದ್ದು ಸವದಿ
ಶಾರೀರಿಕ ಅಡಚಣೆ ಮಾನಸಿಕ ಶಕ್ತಿ ಎದುರು ಶಿರಬಾಗುತ್ತದೆ ಎಂಬಂತೆ ವಿಕಲತೆ ಮೀರಿ ಅಸಾಧಾರಣ ಸಾಮರ್ಥ್ಯ ತೋರಿಸಿದ ಹಲವಾರು ನಿದರ್ಶನಗಳು ನಮ್ಮ ಕಣ್ಮುಂದೆ ಇವೆ. ಇಂತಹ ವಿಶೇಷ ಚೇತನ ಮಕ್ಕಳಲ್ಲಿ ವಿಶೇಷ ಪ್ರತಿಭೆ ಇರುತ್ತದೆ. ಇಲಾಖೆಯ ಎಲ್ಲಾ ಸವಲತ್ತು ಪಡೆದು ಈ ಮಕ್ಕಳು ಕೂಡ ಮುಂದೊಂದು ದಿನ ಇತಿಹಾಸ ಸೃಷ್ಟಿಸಲಿ ಎಂದು ಶಾಸಕ ಸಿದ್ದು ಸವದಿ ಹೇಳಿದರು.
ಜ್ಞಾನಿಗಳು ಮಾತ್ರ ಇತಿಹಾಸ ಪುಟಗಳಲ್ಲಿ ಶಾಶ್ವತ: ಆನಂದ ದೇವರು
ಗಳಿಸಿದ ಚಿನ್ನ, ಬೆಳ್ಳಿ, ಆಸ್ತಿ ನಿಜವಾದ ಸಂಪತ್ತಲ್ಲ. ಗಳಿಸಿದ ಜ್ಞಾನವೇ ನಿಜವಾದ ಸಂಪತ್ತು. ಆತ್ಮಜ್ಞಾನ ಗಳಿಸಿದ ಶಿವಯೋಗಿಗಳು, ತ್ಯಾಗಿಗಳು, ಜ್ಞಾನಿಗಳು ಮಾತ್ರ ಜಗತ್ತಿನ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ಉಳಿದಿದ್ದಾರೆ ಎಂದು ಓಲೆಮಠದ ಆನಂದ ದೇವರು ಹೇಳಿದರು.
ವ್ಯಸನ ಮುಕ್ತವಾದರೆ ಆರೋಗ್ಯಕರ ಸಮಾಜ ನಿರ್ಮಾಣ: ಡಾ.ಅರುಣಕುಮಾರ ಗಾಳಿ
ವ್ಯಸನಿಗಳ ಬದುಕು ಬದಲಾಯಿಸಿರುವ ಲಿಂ.ಡಾ.ಮಹಾಂತ ಶಿವಯೋಗಿಗಳು ಸಮಾಜಕ್ಕೆ ಮಾರಕವಾಗಿರುವ ದುಶ್ಚಟಗಳನ್ನು ಜೋಳಿಗೆಯಲ್ಲಿ ಹಾಕಿಸಿಕೊಂಡು, ಆರೋಗ್ಯಕರ ಸಮಾಜ ಕಟ್ಟಿರುವ ಮಹಾಶರಣರಾಗಿದ್ದಾರೆ. ಅವರು ಹಾಕಿಕೊಟ್ಟಿರುವ ಮಾರ್ಗದಶನದಲ್ಲಿ ಸಮಾಜ ನಿರ್ಮಾಣವಾಗಬೇಕು ಎಂದು ಪ್ರಾಚಾರ್ಯ ಡಾ.ಅರುಣಕುಮಾರ ಗಾಳಿ ಹೇಳಿದರು.
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಶ್ರಮಿಸಿ: ಶ್ರೀನಿವಾಸ ನರಗುಂದ
ದುಶ್ಚಟಗಳಿಂದ ದೂರವಿದ್ದು, ತಮ್ಮ ಆರೋಗ್ಯ ರಕ್ಷಣೆ ಮಾಡಿಕೊಂಡು ಸದೃಢ ಸಮಾಜ ನಿರ್ಮಾಣದಲ್ಲಿ ಯುವಕರು ಮಹತ್ವದ ಪಾತ್ರ ನಿರ್ವಹಿಸಬೇಕು ಎಂದು ಪ್ರಾಚಾರ್ಯ ಶ್ರೀನಿವಾಸ ನರಗುಂದ ಹೇಳಿದರು.
ಸಿದ್ದರಾಮಯ್ಯಗೆ ಉತ್ತರ ಕರ್ನಾಟಕದ ಬಗ್ಗೆ ವಿಶೇಷ ಕಾಳಜಿ: ಶಾಸಕ ಮೇಟಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನ್ಮದಿನದ ಪ್ರಯುಕ್ತ ಶಾಸಕ ಎಚ್.ವೈ.ಮೇಟಿ ಅವರ ನೇತೃತ್ವದಲ್ಲಿ ನವನಗರದ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಿಸಲಾಯಿತು.
ಶ್ರೀ ವೀರಪುಲಿಕೇಶಿ ಸಹಕಾರಿ ಬ್ಯಾಂಕಿಗೆ ₹2 ಕೋಟಿ ನಿವ್ವಳ ಲಾಭ: ಎಂ.ಕೆ. ಪಟ್ಟಣಶೆಟ್ಟಿ
ಬಾದಾಮಿ ಪಟ್ಟಣದ ಪ್ರತಿಷ್ಠಿತ ಶ್ರೀ ವೀರಪುಲಿಕೇಶಿ ಸಹಕಾರಿ ಬ್ಯಾಂಕಿಗೆ ಪ್ರಸಕ್ತ ಸಾಲಿನಲ್ಲಿ ₹2 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಮಾಜಿ ಶಾಸಕ, ಬ್ಯಾಂಕಿನ ಅಧ್ಯಕ್ಷ ಎಂ.ಕೆ. ಪಟ್ಟಣಶೆಟ್ಟಿ ತಿಳಿಸಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 390
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved