• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ₹425 ಕೋಟಿ ಅನುದಾನ
ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಯೋಜನೆ ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡಿ ಜಿಲ್ಲೆಯ ಸಿಹಿಸುದ್ದಿ ನೀಡಿದ್ದ ಜಿಲ್ಲೆಯ ಜನರಿಗೆ ಈಗ ಕಾಂಗ್ರೆಸ್‌ ನೇತೃತ್ವದ ಸಿದ್ದರಾಮಯ್ಯ ಸರ್ಕಾರ ಬಾಗಲಕೋಟೆ ಮೆಡಿಕಲ್‌ ಕಾಲೇಜಿಗೆ 450 ಕೋಟಿ ಅನುದಾನಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ನೇಕಾರರು ಕಂಗಾಲು!
ಕಪ್ಪು ಹಣಕ್ಕೆ ಹಾಗೂ ಲೇವಾದೇವಿ ಮಾಫಿಯಾಗಳಿಂದ ಸಾಲ ಪಡೆದವರಿಗೆ ಉಂಟಾಗುವ ಕಿರುಕುಳ ತಪ್ಪಿಸುವ ವಿಧೇಯಕವನ್ನು ಮಾರ್ಚ್ ತಿಂಗಳಲ್ಲಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದರೂ ರಬಕವಿ-ಬನಹಟ್ಟಿ ತಾಲೂಕಿನ ನೇಕಾರರಿಗೆ ಇದು ಅನ್ವಯವಿಲ್ಲವೆಂಬಂತಾಗಿದೆ. ಮೈಕ್ರೋ ಫೈನಾನ್ಸ್‌ನವರು ಈಗಲೂ ಕಿರುಕುಳ ಮುಂದುವರೆಸಿವೆ.
ಸಮೀಕ್ಷೆಗೆ ಸರ್ವರ್ ಕಿರಿಕಿರಿಗೆ ಶಿಕ್ಷಕರ ಅಸಮಾಧಾನ
ರಾಜ್ಯ ಸರ್ಕಾರದ ಮಹತ್ವದ ಸಾಮಾಜಿಕ ಶೈಕ್ಷಣಿಕ ಗಣತಿ ಕಾರ್ಯಕ್ಕೆ ಎರಡ್ಮೂರು ದಿನಗಳಿಂದ ಸರ್ವರ್ ಸಮಸ್ಯೆ ಕಾಡುತ್ತಿರುವುದರಿಂದ ಶಿಕ್ಷಕರು ಸಮೀಕ್ಷಾ ಕಾರ್ಯ ಮಾಡಲು ಬೇಸರ ವ್ಯಕ್ತಪಡಿಸಿದ್ದಲ್ಲದೇ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಗೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ಪಟ್ಟಣದಲ್ಲಿ ನಡೆಯಿತು.
ಹುನ್ನೂರಲ್ಲಿ ಆರಂಭವಾಗದ ಅಭಿವೃದ್ಧಿ ಹಬ್ಬ
ಜಮಖಂಡಿ ನಗರಕ್ಕೆ ಹೊಂದಿಕೊಂಡಿರುವ ಹುನ್ನೂರು ಗ್ರಾಮ 20 ಸಾವಿರ ಜನಸಂಖ್ಯೆ ಹೊಂದಿದ್ದು, 10 ಸಾವಿರಕ್ಕೂ ಅಧಿಕ ಮತದಾರರಿದ್ದಾರೆ. ಜಮಖಂಡಿ-ಕುಡಚಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿದ್ದು, ಜಿಪಂ ಕ್ಷೇತ್ರವಾಗಿರುವ ಹುನ್ನೂರು ಅಭಿವೃದ್ಧಿಯಿಂದ ವಂಚಿತವಾಗಿದ್ದು, ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಭೂಸ್ವಾಧೀನ: ಶೇ.೧೦ ಹೆಚ್ಚುವರಿ ಪರಿಹಾರ ನೀಡಿ:ಹಣಮಂತ ನಿರಾಣಿ
ಕೃಷ್ಣಾ ಮೇಲ್ದಂಡೆ ಯೋಜನೆಯ ೩ನೇ ಹಂತದ ಸಲುವಾಗಿ ಭೂಸ್ವಾಧೀನ ಪಡಿಸಿಕೊಳ್ಳಲು ಸರ್ಕಾರ ಈಗಾಗಲೇ ಒಣಬೆಸಾಯ ಪ್ರತಿ ಎಕರೆ ಜಮೀನಿಗೆ ₹೩೦ ಲಕ್ಷ , ನೀರಾವರಿ ಪ್ರತಿ ಎಕರೆ ಜಮೀನಿಗೆ ₹೪೦ ಲಕ್ಷ ನೀಡಲು ತೀರ್ಮಾನಿಸಿದ್ದು ಸ್ವಾಗತಾರ್ಹ. ಜೊತೆಗೆ ಪ್ರತಿ ವರ್ಷ ಶೇ.೧೦ರಷ್ಟು (ಎಕ್ಸಗ್ರೇಷಿಯಾ ) ಸೇರಿಸಿ ಭೂ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಆಗ್ರಹಿಸಿದ್ದಾರೆ.
ಮೂಲ ಸೌಕರ್ಯ ಕಡೆಗಣಿಸಿದ ಕಾಂಗ್ರೆಸ್‌ ಸರ್ಕಾರ: ಜಗದೀಶ ಗುಡಗುಂಟಿ
ರಾಜ್ಯದ ಕಾಂಗ್ರೆಸ್‌ ಸರ್ಕಾರ ಮೂಲ ಸೌಕರ್ಯ ಒದಗಿಸುವಲ್ಲಿ ವಿಫಲವಾಗಿದೆ. ರಾಜ್ಯದಾದ್ಯಂತ ರಸ್ತೆಗಳು ಹದಗೆಟಗೆಟ್ಟು ಹೋಗಿದೆ. ತಾಲೂಕಿನ 12ನೂರು ಕಿಮೀ ರಸ್ತೆಯ ಪೈಕಿ 850 ಕಿ.ಮೀ ರಸ್ತೆ ಹಾಳಾಗಿವೆ. ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲ. ಔಷಧಿಯ ಕೊರತೆ ಇದೆ, ಹಲವು ಬಾರಿ ಸರ್ಕಾರಕ್ಕೆ ಹಾಗೂ ಸಚಿವರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಉಚಿತ ಯೋಜನೆಗಳನ್ನು ಜಾರಿಗೊಳಿಸಿದ ರಾಜ್ಯಸರ್ಕಾರದ ಆರ್ಥಿಕ ಪರಿಸ್ಥಿತಿ ಮುಗ್ಗರಿಸಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಆರೋಪಿಸಿದರು.
ನಿಸ್ವಾರ್ಥ ಪೂಜೆ ಪುನಸ್ಕಾರಗಳಿಂದ ಇಷ್ಟಾರ್ಥ ಸಿದ್ಧಿ: ಉಜ್ಜಯಿನಿ ಜಗದ್ಗುರು
ಮಹಾಲಿಂಗಪುರ ಸಮೀಪದ ರನ್ನ ಬೆಳಗಲಿಯ ಕೋಡಿಹಳ್ಳ ತೋಟದ ಶ್ರೀ ಚಕ್ರಪುರವಾಸಿನಿ ಚಕ್ರೇಶ್ವರಿ ಜ್ಯೋತಿರ್ವಿಜ್ಞಾನ ಸಂಶೋಧನಾ ಕೇಂದ್ರ, ಪುಣ್ಯಕೋಟಿ ಸಿದ್ಧಾಶ್ರಮದಲ್ಲಿ ಆದಿಶಕ್ತಿ ಭುವನೇಶ್ವರಿ ಬೆಟ್ಟದ ಭುವನೋತ್ಸವ, ಬೃಹತ್ ಕುಂಭಮೇಳ ಮತ್ತು ನವರಾತ್ರಿ ಉತ್ಸವ ನಾಡಿನ ಪಂಚಪೀಠ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಸಂಭ್ರಮದಿಂದ ಜರುಗಿತು.
ಕ್ರೀಡೆಗಳಿಂದ ದೇಹ, ಮನಸ್ಸು ಸದೃಢ: ಜಿಲ್ಲಾಧಿಕಾರಿ ಸಂಗಪ್ಪ
ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಜಿಲ್ಲಾಧಿಕಾರಿ ಸಂಗಪ್ಪ ಬುಧವಾರ ಚಾಲನೆ ನೀಡಿದರು.
ಆಯುರ್ವೇದಕ್ಕೆ ಬೇಕಿದೆ ಹೆಚ್ಚಿನ ಪ್ರಚಾರ:ಪಿ. ಎಚ್. ಪೂಜಾರ
ಆಯುರ್ವೆದದ ಮೂಲ ಭಾರತವಾಗಿದ್ದರೂ ಇತ್ತೀಚಿನ ದಿನಗಳಲ್ಲಿ ಭಾರತೀಯರು ವಿದೇಶಿ ಚಿಕಿತ್ಸಾ ವಿಧಾನಗಳತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಬೇಗ ಗುಣಮುಖರಾಗಲು ವಿದೇಶಿ ಔಷಧಿ ಸೇವನೆಗೆ ಮುಂದಾಗುತ್ತಿರುವ ಸಂದರ್ಭದಲ್ಲೂ, ಆಯುರ್ವೆದವ ಯಾವುದೇ ದುಷ್ಪರಿಣಾಮಗಳಿಲ್ಲದೆ ನಿಧಾನವಾಗಿ ಜೀವನದ ತುಂಬಾ ಲಾಭ ನೀಡುವ ಚಿಕಿತ್ಸಾ ವಿಧಾನವಾಗಿದೆ. ಆದ್ದರಿಂದ ಇಂದಿನ ದಿನಗಳಲ್ಲಿ ಆಯುರ್ವೇದ ಪ್ರಚಾರವನ್ನು ಹೆಚ್ಚಿಸಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಪಿ. ಎಚ್. ಪೂಜಾರ ಹೇಳಿದರು.
ಸೊರಗುತ್ತಿದೆ ಅವಳಿ ತಾಲೂಕಿನ ನೇಕಾರಿಕೆ
ಸರ್ಕಾರ ಯಾವುದೇ ಆಯವ್ಯಯದಲ್ಲೂ ಅನುದಾನ ನೀಡಿ ಉದ್ಯಮಕ್ಕೆ ಚೇತರಿಕೆ ನೀಡದೇ ಇರುವುದು ನೇಕಾರ ಸಮುದಾಯಕ್ಕೆ ಬೇಸರ
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 412
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved