• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಾಪುರ ಪಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ
ಲೋಕಾಪುರ: ಸ್ಥಳೀಯ ವೆಂಕಟೇಶ್ವರ ನಗರದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ ಎಂದು ಆರೋಪಿಸಿ ನಿವಾಸಿಗಳು ಲೋಕಾಪುರ ಪಟ್ಟಣ ಪಂಚಾಯತಿಗೆ ವೆಂಕಟೇಶ್ವನಗರ ನಿವಾಸಿಗಳು ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಶಂಕರಲಿಂಗ ಗೋಗಿ ಸೇವೆಯಿಂದ ಬಿಡುಗಡೆ
ಬಾಗಲಕೋಟೆ : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶಂಕರಲಿಂಗ ಗೋಗಿ ಅವರನ್ನು ಸೇವೆಯಿಂದ ಬಿಡುಗಡೆಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಸಹಾಯ, ಸಹಕಾರ ನೀಡಿದವರ ಸ್ಮರಣೆ ಸದಾಕಾಲವಿರಲಿ: ಬಸವರಾಜ ಹೊರಟ್ಟಿ
ಮುಧೋಳ : ಜನ್ಮ ನೀಡಿದ ತಾಯಿ-ತಂದೆ, ಪಾಠ ಮಾಡಿದ ಶಿಕ್ಷಕರನ್ನು, ಕಷ್ಟದಲ್ಲಿ ಸಹಾಯ, ಸಹಕಾರ ನೀಡಿದವರನ್ನು ನಾವು ಸದಾಕಾಲ ಸ್ಮರಣೆ ಮಾಡಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಕರವೇ ಆಗ್ರಹ
ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ನವನಗರದ ಜಿಲ್ಲಾಡಳಿತ ಭವನದ ಬಳಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಧರಣಿ ಸತ್ಯಾಗ್ರಹ ನಡೆಸಿದರು.
ಖಾಸಗಿ ಬೆಳೆ ಸಮೀಕ್ಷೆದಾರರ ಗೌರವಧನ ಹೆಚ್ಚಳಕ್ಕೆ ಆಗ್ರಹ
ಹುನಗುಂದ: ಕಂದಾಯ ಮತ್ತು ಕೃಷಿ ಇಲಾಖೆಗಳ ಅಡಿಯಲ್ಲಿ (ಪಿಆರ್) ಖಾಸಗಿ ಬೆಳೆ ಸಮೀಕ್ಷೆದಾರರ ಗೌರವಧನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಬೆಳೆ ಸಮೀಕ್ಷೆದಾರರ ಸಂಘದ ವತಿಯಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಕನ್ನಡ ಭಾಷೆಯಲ್ಲಿ ಕರುಳುಬಳ್ಳಿ ಸಂಬಂಧವಿದೆ: ಡಾ.ವಿಜಯಕುಮಾರ ಕಟಗಿಹಳ್ಳಿಮಠ
ಪ್ರಾಚೀನ ಕಾಲದಿಂದಲೂ ಕನ್ನಡ ಭಾಷೆಯಲ್ಲಿ ಕರುಳುಬಳ್ಳಿ ಸಂಬಂಧವಿದೆ ಅದನ್ನು ಕನ್ನಡಿಗರಾದ ನಾವು ಉಳಿಸಿ ಬೆಳೆಸಬೇಕಾಗಿದೆ ಎಂದು ಸಾಹಿತಿ ಡಾ.ವಿಜಯಕುಮಾರ ಕಟಗಿಹಳ್ಳಿಮಠ ಹೇಳಿದರು.
ಕುಲಹಳ್ಳಿ-ಹುನ್ನೂರ ಏತ ನೀರಾವರಿಗೆ ಸಚಿವ ತಿಮ್ಮಾಪುರ ಚಾಲನೆ
ಈ ಭಾಗದ ರೈತರ ಬಹುದಿನಗಳ ಕನಸಾಗಿದ್ದ ಕುಲಹಳ್ಳಿ-ಹುನ್ನೂರ ಏತ ನೀರಾವರಿಗೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಪ್ರಾಯೋಗಿಕವಾಗಿ ಚಾಲನೆ ನೀಡಿದರು.
ಸರ್ಕಾರದ ವಿಳಂಬದಿಂದ ರೈತರ ಪರದಾಟ: ಶಾಸಕ ಸವದಿ
ರಬಕವಿ-ಬನಹಟ್ಟಿ: ಸರ್ಕಾರದ ವಿಳಂಬ ಧೋರಣೆಯಿಂದ ರೈತರು ಬೆಳೆದುನಿಂತ ಬೆಳೆಯ ರಕ್ಷಣೆಗೆ ಪರದಾಡುತ್ತಿದ್ದಾರೆ. ಹಾಗಾಗಿ ಶಾಸಕನಾಗಿ ನಾನು ಏತ ನೀರಾವರಿ ಕಾರ್ಯ ಮಾಡಿದ್ದೇನೆ ಎಂದು ಶಾಸಕ ಸಿದ್ದು ಸವದಿ ಹೇಳಿದರು.
ಐಟಿ ಕ್ಷೇತ್ರದಲ್ಲಿ ಕೋಡಿಂಗ್ ಕೌಶಲ್ಯ ಬಹುಮುಖ್ಯ: ಸಿ. ರಾಘವೇಂದ್ರ
ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಐಸಿಟಿಇ ಐಡಿಯಾ ಲ್ಯಾಬ್ ವತಿಯಿಂದ ಸೋಮವಾರ ರಾಷ್ಟ್ರಮಟ್ಟದ ಹ್ಯಾಕಥಾನ್- ವೇವ್ 2.0 ಕಾರ್ಯಕ್ರಮವನ್ನು ಬೆಂಗಳೂರಿನ ಐಬಿಎಂ ಟೆಕ್ನಾಲಜಿಯ ಹಿರಿಯ ತಂತ್ರಜ್ಞ ಸಿ.ರಾಘವೇಂದ್ರ ಉದ್ಘಾಟಿಸಿದರು.
ನಾಯಕತ್ವಗುಣ ಬೆಳೆಸುವ ಎನ್‌ಎಸ್‌ಎಸ್‌: ಡಾ.ಬಿ.ಆರ್.ಪಾಟೀಲ
ಸಮುದಾಯದಿಂದ ಬಂದ ನಾವು ಸಮುದಾಯಕ್ಕೆ ಏನು ಕೊಟ್ಟಿದ್ದೇವೆಂದು ಆತ್ಮಾವಲೋಕನ ಮಾಡಿಕೊಳ್ಳಲು ಎನ್‌ಎಸ್‌ಎಸ್ ಉತ್ತಮ ವೇದಿಕೆಯಾಗಿದ್ದು, ಇಲ್ಲಿ ನಾಯಕತ್ವಗುಣ, ಮಾತುಗಾರಿಕೆ, ಕಾರ್ಯಕ್ರಮ ನಿರ್ವಹಣೆ ಕೌಶಲ ಮತ್ತು ನಿರ್ಭಯತೆ ಬೆಳಸಿಕೊಳ್ಳಲು ಸಹಾಯಕ ಎಂದು ನಿವೃತ್ತ ಪ್ರಾಚಾರ್ಯ ಡಾ.ಬಿ.ಆರ್.ಪಾಟೀಲ ಹೇಳಿದರು.
  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 339
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved