ಶಾಂತಿ, ಸುವ್ಯವಸ್ಥೆಯಿಂದ ಹಬ್ಬ ಆಚರಿಸಿನ.7 ರಿಂದ ಆರಂಭವಾಗಲಿರುವ ಗಣೇಶ ಹಬ್ಬವನ್ನು ಎಲ್ಲರೂ ಪಟ್ಟಣದಲ್ಲಿ ಶಾಂತಿ, ಸುವ್ಯವಸ್ಥೆಯಿಂದ ಆಚರಿಸಬೇಕು. ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವ ಮಂಡಳಿಯವರು ಪಿಒಪಿಯಿಂದ ತಯಾರಿಸಿದ ಮೂರ್ತಿಯ ಬದಲು ಕಡ್ಡಾಯವಾಗಿ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಬೇಕೆಂದು ಬಾಗಲಕೋಟೆಯ ಡಿವೈಎಸ್ಪಿ ವಿಶ್ವನಾಥರಾವ್ ಕುಲಕರ್ಣಿ ಹೇಳಿದರು