ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲೋಕಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ಶೀಘ್ರ ಮೇಲ್ದರ್ಜೆಗೆ: ಸಚಿವ ಗುಂಡೂರಾವ್
ಲೋಕಾಪುರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು.
ಪ್ರವಾಹ ರಕ್ಷಣಾ ಕಾರ್ಯಾಚರಣೆ ಅಣಕು ಪ್ರದರ್ಶನ
ಜಿಲ್ಲಾಡಳಿತ, ಜಿಪಂ, ಅಗ್ನಿ ಶಾಮಕದಳ, ಪೊಲೀಸ್ ಇಲಾಖೆ, ಗೃಹ ರಕ್ಷಕ ದಳ ಸಹಯೋಗದಲ್ಲಿ ತಾಲೂಕಿನ ಕುಲಹಳ್ಳಿ ಗ್ರಾಮದ ಹತ್ತಿರ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಸಂದರ್ಭದಲ್ಲಿ ಜನರ ರಕ್ಷಣೆಗಾಗಿ ನಡೆಸಲಾಗುವ ಕಾರ್ಯಾಚರಣೆಯ ಅಣಕು ಪ್ರದರ್ಶನ ಗುರುವಾರ ನಡೆಯಿತು.
ನೂತನ ಬಸ್ ಘಟಕ ಪರಿಶೀಲಿಸಿದ ಪ್ರೀಯಾಂಗಾ
ಬಾಗಲಕೋಟೆ ನವನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಬಸ್ ಘಟಕಕ್ಕೆ ಹುಬ್ಬಳ್ಳಿ ವಾ.ಕ.ರ.ಸಾ ಸಂಸ್ಥೆಯ ಕೇಂದ್ರ ಕಚೇರಿಯ ವ್ಯವಸ್ಥಾಪಕ ನಿರ್ದೇಶಕಿ ಪ್ರೀಯಾಂಗಾ ಎಂ. ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತೈಲ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ಡಾ.ವೀರಣ್ಣ ಚರಂತಿಮಠ
ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಗರ ಹಾಗೂ ಗ್ರಾಮೀಣ ಘಟಕ ವತಿಯಿಂದ ಬಾಗಲಕೋಟೆಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಸ್ಥಳದಲ್ಲಿ ಸಮಸ್ಯೆ ಪರಿಹರಿಸುವುದೇ ಜನಸ್ಪಂದನದ ಉದ್ದೇಶಳ ಜಿಲ್ಲಾಧಿಕಾರಿ
ಇಳಕಲ್ಲ ನಗರದ ತಾಲೂಕು ತಹಸೀಲ್ದಾರ್ ಕಚೇರಿಯಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಉದ್ಘಾಟಿಸಿದರು.
ದರ್ಗಾ ಆಸ್ತಿ ರಕ್ಷಣೆ ಹೊಣೆ ವಕ್ಫ್ ಮಂಡಳಿಗೆ ಸೇರಿದ್ದು: ಮಹಬೂಬ ಸರಕಾವಸ
ಇಳಕಲ್ಲ ಪಟ್ಟಣದ ಹಜರತ್ ಸೈಯ್ಯದ್ ಮುರ್ತುಜಾ ಷಾ ಖಾದ್ರಿ ದರ್ಗಾದ ಆಸ್ತಿಯು ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಆಸ್ತಿಯಾಗಿದ್ದು, ಇದರ ಸಂಪೂರ್ಣ ರಕ್ಷಣೆಯ ಹೊಣೆ ಮಂಡಳಿಯದ್ದಾಗಿದೆ ಎಂದು ಜಿಲ್ಲಾ ವಕ್ಫ್ ಸಲಹಾ ಮಂಡಳಿ ಅಧ್ಯಕ್ಷ ಮಹಬೂಬ ಸರಕಾವಸ ತಿಳಿಸಿದರು.
ಶೀಘ್ರ ಆರೋಗ್ಯ ಇಲಾಖೆಗೆ ಸಿಬ್ಬಂದಿ ನೇಮಕ: ದಿನೇಶ ಗುಂಡೂರಾವ್
ಆರೋಗ್ಯ ಇಲಾಖೆಗೆ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಶೀಘ್ರ ಪ್ರಾರಂಭಿಸಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಜಮಖಂಡಿ ನಗರದ ಸಾರ್ವಜನಿಕ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿದರು.
ಕೊಟ್ಟ ಅರ್ಜಿಗಳಿಗೆ ಉತ್ತರವಿಲ್ಲ, ಜನಸ್ಪಂದನದಿಂದ ಲಾಭವೇನು?
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ನೇಕಾರರು ಮೂಲಭೂತ ಸೌಲಭ್ಯ ಹಾಗೂ ಸಮಸ್ಯೆಗಳ ಬಗ್ಗೆ ಸಾಕಷ್ಟು ಅರ್ಜಿಗಳನ್ನು ನೀಡಿದ್ದಾರೆ. ಈ ಬಗ್ಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ೧೪ ತಿಂಗಳಿಂದ ವಿದ್ಯುತ್ ಬಿಲ್ ನೀಡಿಲ್ಲ. ಈ ಕುರಿತು ಸರ್ಕಾರ ಮಟ್ಟದಲ್ಲಿ ಚರ್ಚೆಯಾಗಿ ಅದು ಕ್ಲೀಯರ್ ಆಗಿಲ್. ಡಚ್ ಯೋಜನೆಯಡಿ ಮನೆಗಳಿಗೆ ಉತಾರಗಳಿಲ್ಲ. ಹೀಗೆ ಹಲವು ಸಮಸ್ಯೆಗಳ ಬಗ್ಗೆ ಅರ್ಜಿ ನೀಡಿದ್ದರೂ ಸ್ಪಂದಿಸಿಲ್ಲ. ಈ ಜನ ಸ್ಪಂದನ ಕಾರ್ಯಕ್ರಮದಿಂದ ಲಾಭವೇನು? ಎಂದು ನೇಕಾರರು ಪ್ರಶ್ನಿಸಿದರು.
ವಿವಿಧ ಅಭಿವೃದ್ಧಿಗೆ ₹2500 ಕೋಟಿ ಯೋಜನಾ ವರದಿ ಸಿದ್ಧ
ಕನ್ನಡಪ್ರಭ ವಾರ್ತೆ ಬೀಳಗಿ ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಬಾಧಿತವಾದ ಎಲ್ಲ ಗ್ರಾಮಗಳ ಪುರ್ನವಸತಿ ಕೇಂದ್ರಗಳ ವಿವಿಧ ಅಭಿವೃದ್ಧಿಗೆ ₹2500 ಕೋಟಿ ಅಧಿಕ ವೆಚ್ಚದ ಯೋಜನಾ ವರದಿ ಸಿದ್ಧವಾಗುತ್ತಿದೆ ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ, ಶಾಸಕ ಜೆ.ಟಿ.ಪಾಟೀಲ ಹೇಳಿದರು.
ಮನೆ ಕುಸಿದು ಮೃತಪಟ್ಟ ಕುಟುಂಬಕ್ಕೆ ₹ 10 ಲಕ್ಷ ಪರಿಹಾರ ವಿತರಣೆ
ಇಳಕಲ್ಲ: ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದಲ್ಲಿ ಇತ್ತೀಚೆಗೆ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದ ಕುಟುಂಬಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ₹ 10 ಲಕ್ಷ ಮೊತ್ತದ ಪರಿಹಾರದ ಚೆಕ್ ವಿತರಿಸಿದರು. ಘಟನೆಯಲ್ಲಿ ಗೀತಾ ಈಶ್ವರಯ್ಯ ಆದಾಪುರಮಠ ಹಾಗೂ ಆದಿತ್ಯ ಈಶ್ವರಯ್ಯ ಆದಾಪುರಮಠ ಎಂಬ ಮಕ್ಕಳು ಸಾವನ್ನಪ್ಪಿದ್ದರು.
< previous
1
...
170
171
172
173
174
175
176
177
178
...
339
next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್