ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿಲಿಂಡರ್ ಸ್ಫೋಟಕ್ಕೆ ಕಿತ್ತುಹೋದ ಮನೆಯ ಛಾವಣಿ
ಮನೆಯಲ್ಲಿನ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಮನೆ ಸಂಪೂರ್ಣ ಹಾನಿಯಾದ ಘಟನೆ ಉಧೋಳ ತಾಲೂಕಿನ ಶಿರೋಳ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ನಡೆದಿದೆ.
ಸಂಪಾದಿಸಿದ ಹಣದಲ್ಲಿ ಸ್ವಲ್ಪಭಾಗ ಸಮಾಜ ಸೇವೆಗೆ ಬಳಸಿ: ಡಾ.ವಿಕಾಸ ದಡ್ಡೇನ್ನವರ
ಸಂಪಾದನೆ ಮಾಡಿರುವ ಹಣದಲ್ಲಿ ಸ್ವಲ್ಪಮಟ್ಟಿಗಾದರೂ ಸಮಾಜ ಸೇವೆಗೆ ಬಳಸಿಕೊಂಡು ಸಮಾಜಮುಖಿ ಕೆಲಸ-ಕಾರ್ಯ ಮಾಡಬೇಕು ಎಂದು ಲಯನ್ಸ್ ಕ್ಲಬ್ ಸಂಸ್ಥೆಯ ಕೋ ಆರ್ಡಿನೇಟರ್ ಬಾಗಲಕೋಟೆಯ ಡಾ.ವಿಕಾಸ ದಡ್ಡೇನ್ನವರ ಹೇಳಿದರು.
ಆಹಾರ ಉತ್ಪನ್ನಗಳಿಗೆ ರಾಸಾಯನಿಕ ಬಳಕೆಗೆ ಕಡಿವಾಣ ಹಾಕಿ: ಸಚಿವ ತಿಮ್ಮಾಪುರ
ಆಹಾರ ಉತ್ಪನ್ನಗಳಿಗೆ ರಾಸಾಯನಿಕ ಸಿಂಪರಣೆ ಮಾಡುವ ಪದ್ಧತಿಗೆ ಕಡಿವಾಣ ಹಾಕುವ ಕೆಲಸವಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಸೂಚಿಸಿದರು.
29, 30ರಂದು ಜಿಲ್ಲಾ 11ನೇ ಕನ್ನಡ ಸಾಹಿತ್ಯ ಸಮ್ಮೇಳನ
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದಿಂದ ಜೂನ್ 29, 30 ರಂದು ಬಾಗಲಕೋಟೆ ಜಿಲ್ಲಾ 11ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದೆ ಎಂದು ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದರು.
ಜಾಗತಿಕ ಮಟ್ಟದಲ್ಲಿ ತರಕಾರಿ ಮಾರಾಟವಾಗಲಿ: ಸಚಿವ ತಿಮ್ಮಾಪುರ
ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಂಡ ಮೂರು ದಿನಗಳ ಕಾಲ ಸಸ್ಯ ಸಂತೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಉದ್ಘಾಟಿಸಿದರು.
ದೇಶದ ಏಕತೆಗಾಗಿ ಶ್ರಮಿಸಿದ ಡಾ.ಶ್ಯಾಮ ಪ್ರಸಾದ ಮುಖರ್ಜಿ: ಡಾ.ವೀರಣ್ಣ ಚರಂತಿಮಠ
ಬಾಗಲಕೋಟೆ ಬಿಜೆಪಿ ನಗರ ಮಂಡಲ ವತಿಯಿಂದ ಬಿಜೆಪಿ ಕಾರ್ಯಾಲಯದಲ್ಲಿ ಡಾ.ಶ್ಯಾಮಪ್ರಸಾದ ಮುಖರ್ಜಿಯವರ ಪುಣ್ಯಸ್ಮರಣೆ ಹಾಗೂ ಜಗನ್ನಾಥರಾವ್ ಜೋಷಿಯವರ ಜನ್ಮದಿನದ ಕಾರ್ಯಕ್ರಮ ಜರುಗಿತು.
ಕಮಲಾ ಹಂಪನಾ ಅಗಲಿಕೆ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ
ಕನ್ನಡ ನಾಡಿನ ಒಬ್ಬ ಶ್ರೇಷ್ಠ ಸಾಹಿತಿ ಕಮಲಾ ಹಂಪನಾರನ್ನು ನಾಡು ಕಳೆದುಕೊಂಡು ಸಾಹಿತ್ಯ ಲೋಕಕ್ಕೆ ತುಂಬಲಾರದ ಹಾನಿಯಾಗಿದೆ ಎಂದು ಎಂದು ರಬಕವಿ ಗುರುದೇವ ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಶ್ರೀಗಳು ಹೇಳಿದರು.
ನಾನು ಡಿಸಿಎಂ ಆಕಾಂಕ್ಷಿಯಲ್ಲ: ಸಚಿವ ಕೆ.ಎನ್. ರಾಜಣ್ಣ
ನಾನು ಉಪಮುಖ್ಯಮಂತ್ರಿಯ ಆಕಾಂಕ್ಷಿಯೂ ಅಲ್ಲ. ಇನ್ನು ಮುಂದೆ ಯಾವ ಚುನಾವಣೆಯಲ್ಲಿಯೂ ನಿಲ್ಲುವವನು ಅಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.
ಹೋರಾಟಗಾರನಿಗೆ ಗೌರವ ಸಲ್ಲಿಸಲು ನುಡಿ ನಮನ
ಹೋರಾಟಗಾರನೊಬ್ಬನಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ನುಡಿನಮನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಡಿಎಸ್ಎಸ್ (ನಾಗವಾರ ಬಣ) ರಾಜ್ಯ ಸಂಘಟನೆ ಸಂಚಾಲಕ ಶ್ಯಾಮರಾವ್ ಘಾಟಗೆ ಅಭಿಪ್ರಾಯಪಟ್ಟರು.
ಸಾಧನೆ ಹಿಂದೆ ಗುರುವಿನ ಮಾರ್ಗದರ್ಶನ ಅಗತ್ಯ: ಶ್ರೀಗಳು
ಬದುಕಿನಲ್ಲಿ ಯಾವುದೇ ಸಾಧನೆಯ ಹಿಂದೆ ಗುರುಗಳ ಮಾರ್ಗದರ್ಶನ ಜೀವನದುದ್ದಕ್ಕೂ ಅಗತ್ಯ. ಅದರಲ್ಲಿಯೂ ಬದುಕಿನ ಆರಂಭದ ಮೆಟ್ಟಿಲುಗಳನ್ನು ಕಲಿಸುವ ಶಿಕ್ಷಕರನ್ನು ಮೆರೆಯಲು ಅಸಾಧ್ಯವೆಂದು ಬನಹಟ್ಟಿ ಹಿರೇಮಠದ ಶರಣಬಸವ ಶಿವಚಾರ್ಯರು ಹೇಳಿದರು.
< previous
1
...
173
174
175
176
177
178
179
180
181
...
339
next >
Top Stories
ಭಾರತ- ಪಾಕ್ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಗ್ರೇಟರ್ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
2025ರ ವರ್ಷಾಂತ್ಯಕ್ಕೆ ಗ್ರೇಟರ್ ಬೆಂಗ್ಳೂರು ಚುನಾವಣೆ : ರಾಮಲಿಂಗಾ ರೆಡ್ಡಿ