• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಧಾರ: ಜಿಲ್ಲಾಧಿಕಾರಿ ಕೆ.ಎಂ.ಜಾನಕಿ
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಜರುಗಿದ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ.
ಮೈದುಂಬಿದ ಕಳಸಕೊಪ್ಪ ಕೆರೆ: ರೈತರಲ್ಲಿ ಹರ್ಷ
ಬಾಗಲಕೋಟೆ ತಾಲೂಕಿನ 6 ಗ್ರಾಮಗಳ 1142 ಹೆಕ್ಟೇರ್‌ ಪ್ರದೇಶವನ್ನು ನೀರಾವರಿಗೆ ಒಳಪಡಿಸುವ ಕಳಸಕೊಪ್ಪ ಕೆರೆ ಮೈದುಂಬಿಕೊಂಡು ನೋಡುಗರ ಕಣ್ಮನ ಸೆಳೆಯುತ್ತಿದೆ
ಹಿಂದೂಗಳು ತಲೆ ಎತ್ತಿ ನಡೆಯುವಂತೆ ಮಾಡುವೆ: ಯತ್ನಾಳ
ಮಹಾಲಿಂಗಪುರ ಸಮೀಪದ ಚಕ್ರಪುರವಾಸಿನಿ ಚಕ್ರೇಶ್ವರಿ ಜೋತಿರ್ ವಿಜ್ಞಾನ ಸಂಶೋಧನಾ ಕೇಂದ್ರದ ಪುಣ್ಯಕೋಟಿ ಆಶ್ರಮದಿಂದ ನಡೆದ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಯತ್ನಾಳ ಮಾತನಾಡಿದರು.
ಸಂಚಾರ ದಟ್ಟಣೆ ನಿವಾರಣೆಗೆ ಬೈಪಾಸ್ ರಸ್ತೆ: ಸಚಿವ ಆರ್.ಬಿ.ತಿಮ್ಮಾಪುರ
ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಅಲ್ಲದೇ ಇತರೆ ಸಾಗಣೆಯನ್ನು ಸಾರಿಗೆಗೆ ಸುವ್ಯವಸ್ಥಿತಗೊಳಿಸುತ್ತದೆ. ಕಬ್ಬು ಸಾಗಾಣಿಕೆಗೆ ಕಡಿಮೆ ವೆಚ್ಚದಲ್ಲಿ ಈ ರಸ್ತೆ ರೈತರಿಗೆ ಹೆಚ್ಚು ಅನುಕೂಲವಾಗುತ್ತದೆ
ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ ಅದ್ಧೂರಿ ಸ್ವಾಗತ
ಬಿ.ವಿ.ವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದಲ್ಲಿ 2024-25ನೇ ಸಾಲಿನ ಎಮ್‌ಬಿಬಿಎಸ್ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಕಾಲೇಜಿನ ಶತಾಬ್ಧಿ ಸಭಾಭವನದಲ್ಲಿ ನಡೆಯಿತು
ಕನ್ನಡ ಸಾಹಿತ್ಯ ಮೌರ್ಯ ಸಾಮ್ರಾಜ್ಯಕ್ಕಿಂತ ಪ್ರಾಚೀನ
ಅಸಹಾಯಕತೆ ಮತ್ತು ನೋವು ಹೇಳಿಕೊಳ್ಳುವುದು ಶರಣಾಗತ ಸಾಹಿತ್ಯ, ಅಸ್ಮಿತೆ ಹುಡುಕಾಟಕ್ಕಾಗಿ ಬರೆದ ಸಾಹಿತ್ಯವನ್ನು ಸ್ವಾಭಿಮಾನದ ಸಾಹಿತ್ಯ ಎನ್ನಲಾಗುತ್ತದೆ
ವಾಲ್ಮೀಕಿ ವಾಸಿಸುವ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಿಸಿ: ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ
ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪಂಗಡದ ಮೀಸಲಾತಿ ಹೆಚ್ಚಿಸುವ ಮೂಲಕ ಸಾಮಾಜಿಕ ನ್ಯಾಯದೆಡೆಗೆ ಹೆಜ್ಜೆ ಹಾಕಿದೆ. ಈ ಸಮುದಾಯಗಳ ಶೈಕ್ಷಣಿಕ ಹಾಗೂ ಆರ್ಥಿಕಾಭಿವೃದ್ಧಿಗೆ ಪೂರಕವಾದ ಯೋಜನೆ ತರಲಾಗಿದೆ
ರೈತರ ಕಬ್ಬಿನ ಬಾಕಿ ಪಾವತಿಗೆ ಗುಡುವು: ಜಿಲ್ಲಾಧಿಕಾರಿ ಜಾನಕಿ
ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ಕಬ್ಬು ಬೆಳೆಗಾರರು ಹಾಗೂ ಮುಖಂಡರ ಜೊತೆ ಜರುಗಿದ ಸಭೆ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಮಾತನಾಡಿದರು.
ಮುಧೋಳ ನಗರ ಅಭಿವೃದ್ಧಿಗೆ ಆದ್ಯತೆ: ಸಚಿವ ಆರ್.ಬಿ.ತಿಮ್ಮಾಪೂರ
ಮುಧೋಳ ರನ್ನ ಕ್ರೀಡಾಂಗಣದಲ್ಲಿ ರನ್ನಿಂಗ್‌ ಟ್ರ್ಯಾಕ್ ಕಾಮಗಾರಿಗೆ ಸಚಿವ ತಿಮ್ಮಾಪೂರ ಗುದಲ್ಲಿ ಪೂಜೆ ನೆರವೇರಿಸಿ, ಕುಸ್ತಿಪಟುಗಳನ್ನು ಅಭಿನಂದಿಸಿದರು.
ರೈತರ ಮಕ್ಕಳಿಗೆ ಕನ್ಯೆ ಕೊಡುವ ಮನಸು ಮಾಡಿ: ಕಲ್ಲಿನಾಥ ಸ್ವಾಮೀಜಿ
ಹೆಣ್ಣು ಹೆತ್ತವರು ತಮ್ಮ ಮಕ್ಕಳನ್ನು ನೌಕರಿಯವರಿಗೆ ಕೊಡುವ ಮನಸ್ಥಿತಿಯಿಂದ ಹೊರಗಡೆ ಬಂದು ರೈತರ ಮಕ್ಕಳಿಗೆ ಕನ್ಯೆ ಕೊಡುವ ಮನಸ್ಸು ಮಾಡಬೇಕು
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 415
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved