• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲಕಾರ್ಮಿಕರನ್ನು ನೇಮಿಸಿಕೊಂಡರೆ ಕಾನೂನು ಕ್ರಮ
ಹುನಗುಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ಆಡಳಿತ, ವಕೀಲರ ಸಂಘ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಅಂಗವಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಲ್ಲಿ ಪ್ರಧಾನ ದಿವಾಣಿ ನ್ಯಾಯಾಧೀಶ ಬಾಳಾಸಾಹೇಬ ವಡವಡೆ ಮಾತನಾಡಿದರು.
ಗ್ಯಾರಂಟಿಗಾಗಿ ಇನ್ನೂ ಯಾವ ತೆರಿಗೆ ಹಾಕಬೇಕು ಎಂದಿದ್ದಿರಿ: ಶಾಸಕ ಚರಂತಿಮಠ
ಗ್ಯಾರಂಟಿ ಯೋಜನೆಗಾಗಿ ಇನ್ನೂ ರಾಜ್ಯದ ಜನರ ಮೇಲೆ ಯಾವ್ಯಾವ ತೆರಿಗೆ ಹಾಕಬೇಕಂತ ಮಾಡಿದ್ದೀರಿ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಶಾಸಕ ವೀರಣ್ಣ ಚರಂತಿಮಠ ಆಕ್ರೋಶ ಹೊರಹಾಕಿದ್ದಾರೆ.
ಬಾಲ್ಯ ವಿವಾಹ ತಡೆಯುವಲ್ಲಿ ಸಮಿತಿಗಳ ಕಾರ್ಯ ಪ್ರಮುಖ: ಮಲ್ಲಿಕಾರ್ಜುನ ಬಡಿಗೇರ
ಬಾದಾಮಿ : ಮಕ್ಕಳ ರಕ್ಷಣೆ, ಬಾಲ್ಯ ವಿವಾಹ ತಡೆ ಈ ರೀತಿಯ ಕೆಲಸಗಳಾಗಬೇಕಾದರೆ ಸಮಿತಿಗಳು ಕ್ರಿಯಾಶೀಲವಾಗಿರಬೇಕು.
ಓದುಗರ ಆಕರ್ಷಿಸುತ್ತಿರುವ ಡಿಜಿಟಲ್ ಗ್ರಂಥಾಲಯ
ಗುಳೇದಗುಡ್ಡ ತಾಲೂಕಿನ ಕೋಟೆಕಲ್ ಗ್ರಾಮ ಪಂಚಾಯತಿಯಲ್ಲಿ ಮಾದರಿ ಡಿಜಿಟಲ್ ಗ್ರಂಥಾಲಯ ನಿರ್ಮಿಸುವ ಮೂಲಕ ವಿದ್ಯಾರ್ಥಿಗಳಿಗೆ, ಸ್ಪರ್ಧಾತ್ಮಕ ಪರೀಕ್ಷೆಗೆ ಓದುತ್ತಿರುವವರಿಗೆ ಅನುಕೂಲ ಕಲ್ಪಿಸಲು ಮಾದರಿ ಗ್ರಂಥಾಲಯ ನಿರ್ಮಿಸಲಾಗಿದೆ.
ದೃಶ್ಯ ಮಾಧ್ಯಮದಿಂದ ನಾಟಕ ಕಲೆ ಅವನತಿ
ಆಧುನಿಕತೆ ಬೆಳೆದಂತೆ ದೂರದರ್ಶನ ಮತ್ತು ದೃಶ್ಯ ಮಾಧ್ಯಮಗಳು ಬೆಳೆದಂತೆ ರಂಗ ಕಲೆ ಅವನತಿಯತ್ತ ಸಾಗುತ್ತಿದೆ ಎಂದು ಕಾಂಗ್ರೆಸ್‌ ಪಕ್ಷದ ಜಿಲ್ಲಾ ಅಧ್ಯಕ್ಷ, ಮಾಜಿ ಶಾಸಕ ಎಸ್.ಜಿ. ನಂಜಯ್ಯನಮಠ ಹೇಳಿದರು.
ಆರೋಗ್ಯಕರ ಸಮಾಜಕ್ಕೆ ಪರಿಸರದ ಪಾತ್ರ ಅನನ್ಯ: ರಾಜೇಶ್ವರಿ ಚರಂತಿಮಠ
ಮನುಷ್ಯ ಬದುಕಿ ಉಸಿರಾಡಲು ಶುದ್ಧ ಗಾಳಿ ತುಂಬ ಅವಶ್ಯಕವಾಗಿದ್ದು, ಸಮೃದ್ಧವಾದ ಗಿಡಮರಗಳಿಂದ ಮಾತ್ರ ನಮಗೆ ಪರಿಶುದ್ಧ ಗಾಳಿ ಪ್ರಾಪ್ತವಾಗುತ್ತದೆ ಎಂದು ಬಿವಿವಿ ಸಂಘದ ಅಕ್ಕನ ಬಳಗದ ರಾಜೇಶ್ವರಿ ಚರಂತಿಮಠ ಅಭಿಪ್ರಾಯಪಟ್ಟರು.
ಕಾಡುಹಂದಿ, ನರಿಗಳ ಉಪಟಳಕ್ಕೆ ರೈತರು ಸುಸ್ತು
ಸಮೀಪದ ಕಸಬಾಜಂಬಗಿ ಗ್ರಾಮದ ಒಳವಾರಿ ಪ್ರದೇಶದಲ್ಲಿ ಪ್ರತಿನಿತ್ಯ ಕಾಡುಹಂದಿ, ನರಿಗಳ ಹಾವಳಿಯಿಂದ ಬೆಳೆ ಹಾನಿಯಾಗುತ್ತಿತ್ತು. ಹಾನಿಗೊಳಗಾದ ರೈತರಿಗೆ ಶಾಶ್ವತ ಪರಿಹಾರ ದೊರಕಿಸಿಕೊಡಬೇಕೆಂದು ಮುಧೋಳ ತಹಶೀಲ್ದಾರ್ ಗೆ ಮನವಿ ಮಾಡಿದರು.
ದೇಶದ ಹೆಮ್ಮೆ ಪುತ್ರಿ ರಾಜಮಾತೆ ಅಹಿಲ್ಯಾಬಾಯಿ: ಮಹಾಂತೇಶ ಹಿಟ್ಟಿನಮಠ
31 ವರ್ಷಗಳ ಕಾಲ ರಾಜ್ಯಭಾರ ಮಾಡಿ ಮೊಘಲರು ಮತ್ತು ನಿಜಾಮರ ದಾಳಿಗೆ ನಶಿಸಿ ಹೋಗಿದ್ದ ದೇಗುಲಗಳನ್ನು ಪುನಃ ಸ್ಥಾಪನೆ ಮಾಡಿ ಭಾರತೀಯ ಸಂಸ್ಕೃತಿ ಉಳಿಸಿದ ಕೀರ್ತಿ ಅಹಲ್ಯಬಾಯಿ ಹೊಳ್ಕರ್‌ ಅವರಿಗೆ ಸಲ್ಲುತ್ತದೆ ಎಂದು ಜಿಪಂ ಮಾಜಿ ಅಧ್ಯಕ್ಷ ಮಹಾಂತೇಶ ಹಿಟ್ಟಿನಮಠ ಹೇಳಿದರು.
ಆರೋಗ್ಯಕರ ಸಮಾಜಕ್ಕೆ ಪರಿಸರದ ಪಾತ್ರ ಅನನ್ಯ
ಮನುಷ್ಯ ಬದುಕಿ ಉಸಿರಾಡಲು ಶುದ್ಧ ಗಾಳಿ ತುಂಬ ಅವಶ್ಯಕವಾಗಿದ್ದು, ಸಮೃದ್ಧವಾದ ಗಿಡಮರಗಳಿಂದ ಮಾತ್ರ ನಮಗೆ ಪರಿಶುದ್ಧ ಗಾಳಿ ಪ್ರಾಪ್ತವಾಗುತ್ತದೆ. ಆದ್ದರಿಂದ ಮರಗಳನ್ನು ಹೆಚ್ಚೆಚ್ಚು ಬೆಳೆಸಿ ಪರಿಸರ ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಬೇಕು. ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಪರಿಸರದ ಪಾತ್ರ ಮತ್ತು ಕೊಡುಗೆ ಅನನ್ಯವಾಗಿದೆ. ಸ್ವಚ್ಛ ಮತ್ತು ಸುಂದರ ಪರಿಸರ ಮನುಷ್ಯನ ಬದುಕಿಗೆ ಅತಿ ಅವಶ್ಯಕವಾಗಿದೆ ಎಂದು ಬಿವಿವಿ ಸಂಘದ ಅಕ್ಕನ ಬಳಗದ ರಾಜೇಶ್ವರಿ ಚರಂತಿಮಠ ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳಿಗೆ ತಂಬಾಕು ಚಟ ಬೇಡ: ಡಾ.ಮೋಹನ್
ವಿದ್ಯಾರ್ಥಿಗಳು ತಂಬಾಕು, ಗುಟಕಾ, ಬೀಡಿ, ಸಿಗರೇಟ್ ಚಟಗಳಿಗೆ ಅಂಟಿಕೊಳ್ಳದಂತೆ ಅವರನ್ನು ಜಾಗೃತಗೊಳಿಸುವ ಜವಾಬ್ದಾರಿ ಸಮಾಜದ ಹಿರಿಯರ ಮೇಲಿದೆ ಎಂದು ವೈದ್ಯ ಡಾ.ಮೋಹನ ಬಿರಾದಾರ ಹೇಳಿದರು.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 338
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved