• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯ ಜಾಗೃತಿಗೆ ಆರೋಗ್ಯ ಶಿಬಿರಗಳು ಸಹಕಾರಿ
ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರೆದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಡಾ. ಕೆ.ಎಲ್.ಉದಪುಡಿ ಹೇಳಿದರು.
ಜ್ಞಾನ ಸಂಪತ್ತಿನಲ್ಲಿ ಭಾರತ ವಿಶ್ವಗುರು
ಜ್ಞಾನ ಸಂಪತ್ತಿನಲ್ಲಿ ಭಾರತ ವಿಶ್ವಗುರುವಾಗಿದೆ. ಭಾರತೀಯ ಜ್ಞಾನ ಪರಂಪರೆಯನ್ನು ಇಂದಿನ ಜ್ಞಾನ ಪರಂಪರೆಯ ಜೊತೆಗೆ ಸಮನ್ವಯಗೊಳಿಸಿ, ನಮ್ಮ ಸಮಸ್ಯೆ, ಸವಾಲುಗಳು ಮತ್ತು ಜ್ಞಾನಶಾಖೆಗಳಿಗೆ ಹೊಸ ಬೆಳಕನ್ನು ನೀಡಬೇಕಾದ ಅಗತ್ಯತೆ ಇದೆ ಎಂದು ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲಾ ಹೇಳಿದರು.
ಮಲಪ್ರಭಾ ಹಾಗೂ ಘಟಪ್ರಭಾ ನದಿ ಪಾತ್ರದ ಒತ್ತುವರಿ ಹಾಗೂ ಕೆರೆ ಒತ್ತುವರಿ ತೆರವು ಕಾರ್ಯಕ್ಕೆ ಸೂಚನೆ
ಜಿಲ್ಲೆಯ ಮಲಪ್ರಭಾ ಹಾಗೂ ಘಟಪ್ರಭಾ ನದಿ ಪಾತ್ರದ ಒತ್ತುವರಿ ಹಾಗೂ ಕೆರೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಕೂಡಲೇ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಸೂಚಿಸಿದರು.
ನಿಯಮ ಬಾಹಿರವಾಗಿದ್ದಕ್ಕೆ ಬಿವಿವಿ ಜಾಗ ರದ್ದು
ಬಿವಿವಿ ಸಂಘಕ್ಕೆ ಬಿಟಿಡಿಎದಿಂದ ಪಡೆದುಕೊಂಡಿರುವ ಸೆಕ್ಟರ್ ನಂ.59ರಲ್ಲಿ ಜಾಗ ಕಾನೂನು, ನಿಯಮ ಬಾಹಿರವಾಗಿದೆ ಅಂತ ತನಿಖೆ ವೇಳೆ ಬಯಲಾಗಿದ್ದಕ್ಕೆ ರದ್ದುಗೊಳಿಸಲಾಗಿದೆ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಅಡಗಿಲ್ಲ ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಚಂದ್ರಶೇಖರ ರಾಠೋಡ ಹೇಳಿದರು.
ನಾಲಿಗೆ ಹರಿಬಿಟ್ಟರೆ ಮಾನನಷ್ಟ ಮೊಕದ್ದಮೆ ಹಾಕುವೆ
ಇನ್ನು ಮುಂದೆ ತಮ್ಮ ವಿರುದ್ಧ ನಾಲಿಗೆ ಹರಿಬಿಟ್ಟರೆ ಮಾನನಷ್ಟ ಮೊಕದ್ದಮೆ ಎದುರಿಸಬೇಕಾಗುತ್ತದೆ ಎಂದು ಮೇಲ್ಮನೆ ಸದಸ್ಯ ಪಿ.ಎಚ್. ಪೂಜಾರ ಅವರು ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರಿಗೆ ಖಡಕ್ ಎಚ್ಚರಿಕೆ ನೀಡಿದರು.
ದುಡಿಮೆಗೆ ತಕ್ಕ ಸಂಬಳ ಸಿಗದೇ ಆತ್ಮಹತ್ಯೆಯತ್ತ ನೇಕಾರ
ನೇಕಾರಿಕೆ ಉದ್ಯಮ ಸರ್ಕಾರದ ನಿಷ್ಕಾಳಜಿಯಿಂದ ಇಂದು ಅವಸಾನದಂಚಿಗೆ ತಲುಪಿದೆ. ನೇಕಾರರ ದುಡಿಯುವ ಕೈಗಳಿಗೆ ಉದ್ಯೋಗ ಸಿಗದ ಕಾರಣ ಆತ್ಮಹತ್ಯೆಗಳು ನಿರಂತರವಾಗಿ ಸಾಗಿವೆ. ಇದು ಕಳವಳಕಾರಿ ಸಂಗತಿ ಎಂದು ನೇಕಾರ ಧುರೀಣ ಸದಾಶಿವ ಗೋಂದಕರ ಹೇಳಿದರು.
ಮದ್ವೆಗೆ ವಿರೋಧಿಸ್ತಾರೆಂದು ಹೆದರಿ ಪ್ರೇಮಿಗಳ ಆತ್ಮಹತ್ಯೆ
ಪ್ರೀತಿಗೆ ವಿರೋಧ ಹಾಗೂ ಮುಂದೆ ನಮ್ಮಿಬ್ಬರ ಮದುವೆಗೂ ಕುಟುಂಬದವರು, ಸಮಾಜ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ಹೆದರಿ, ಜಿಗುಪ್ಸೆಗೊಂಡು ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಬಕವಿ ಬನಹಟ್ಟಿ ತಾಲೂಕಿನ ಸಮೀಪದ ನಂದಗಾಂವ ಗ್ರಾಮದದಲ್ಲಿ ಶುಕ್ರವಾರ ನಡೆದಿದೆ. ನಂದಗಾಂವದ ಸಚಿನ್ ಭೀರಪ್ಪ ದಳವಾಯಿ (22) ಹಾಗೂ ಅದೇ ಗ್ರಾಮದ ಪ್ರತಿಭಾ ಮಲ್ಲಪ್ಪ ಮಡಿವಾಳ (19) ನೇಣಿಗೆ ಶರಣಾದದವರು.
ಪ್ರವಾಹ ಇಳಿಮುಖ: ಮನೆಗತ್ತ ಸಂತ್ರಸ್ತರ ಹೆಜ್ಜೆ
ಕೃಷ್ಣಾನದಿಯ ಪ್ರವಾಹ ಇಳಿಮುಖವಾಗಿದ್ದು, ಹಿನ್ನೀರಿನಿಂದ ಜಲಾವೃತಗೊಂಡಿದ್ದ ರಸ್ತೆಗಳು ತೆರೆದುಕೊಂಡು ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಿವೆ. ಇದರೊಟ್ಟಿಗೆ ಪ್ರವಾಹದಿಂದ ಮನೆ ತೋರೆದ ಜನರು ಇದೀಗ ತಮ್ಮ ಮನೆಗಳತ್ತ ಹೆಜ್ಜೆ ಹಾಕು ಅಣಿ ಆಗಿದ್ದಾರೆ.
ಅರ್ಥಪೂರ್ಣವಾಗಿ ಸ್ವಾತಂತ್ರೋತ್ಸವ ಆಚರಣೆಗೆ ನಿರ್ಧಾರ
ಪಟ್ಟಣದಲ್ಲಿ ತಾಲೂಕು ಆಡಳಿತದ ವತಿಯಿಂದ ಸ್ವಾತಂತ್ರೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸುವುದಾಗಿ ತಹಸೀಲ್ದಾರ್ ಮಂಗಳಾ ಎಂ. ಅವರು ತಿಳಿಸಿದರು.
ಬಿಟಿಡಿಎ ನೀಡಿದ ಜಾಗಗಳ ತನಿಖೆಯಾಗಲಿ : ಮಾಜಿ ಶಾಸಕ ಹಾಗೂ ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಆಗ್ರಹ

ಬಿಟಿಡಿಎ ಸ್ಥಾಪನೆಯಾದ ನಂತರ ಇಲ್ಲಿಯವರೆಗೆ ಯಾವ ಸಂಘ-ಸಂಸ್ಥೆಗೆ ಎಷ್ಟೆಷ್ಟು ಜಾಗ ನೀಡಲಾಗಿದೆ? ಎಷ್ಟು ಅಕ್ರಮವಾಗಿ ನೀಡಲಾಗಿದೆ ಎಂಬುವುದರ ಕುರಿತು ಸಂಪೂರ್ಣ ತನಿಖೆಯನ್ನು ನಡೆಸಲು ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರ ನೇಮಕ ಮಾಡಬೇಕೆಂದು ವೀರಣ್ಣ ಚರಂತಿಮಠ ಆಗ್ರಹಿಸಿದರು.

  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 378
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved