• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬನಹಟ್ಟಿಯಲ್ಲಿ ವೈಭವದ ವಚನ ಗ್ರಂಥ ರಥೋತ್ಸವ
ಬನಹಟ್ಟಿ ನಗರದ ಕೆಎಚ್‌ಡಿಸಿ ಕಾಲೋನಿಲ್ಲಿ ಶ್ರೀ ಗುರುಬಸವ ಮನೆಯಲ್ಲಿ ಮಹಾಮನೆ ಸೇವಾ ಸಮಿತಿಯ ೧೫ನೇ ವಾರ್ಷಿಕೋತ್ಸವ ನಿಮಿತ್ಯ ವಚನ ಗ್ರಂಥ ರಥೋತ್ಸವ ವಿಜೃಭಣೆಯಿಂದ ನಡೆಯಿತು.
ತೈಲ ದರ ಬೆಲೆ ಹೆಚ್ಚಳ ಖಂಡಿಸಿ ಬಿಜೆಪಿ ಪ್ರತಿಭಟನೆ
ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಮಾಡಿದ್ದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಿದರು.
ಲೋಕಾಪುರದಲ್ಲಿ ತ್ಯಾಗ, ಬಲಿದಾನ ಹಬ್ಬ ಬಕ್ರೀದ್‌ ಆಚರಣೆ
ಲೋಕಾಪುರ ಪಟ್ಟಣದಲ್ಲಿ ಸೋಮವಾರ ಬಕ್ರೀದ್ ಹಬ್ಬದ ನಿಮಿತ್ತ ಮುಸ್ಲಿಂ ಸಮಾಜದವರು ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಲೀಡ್‌..ಶರಣರ ವಚನಗಳೇ ನಮಗೆ ಬೈಬಲ್, ಕುರಾನ್: ಎ.ಎಸ್. ಪಾವಟೆ
ಮುಧೋಳ ತಾಲೂಕಿನ ಚಿಂಚಖಂಡಿ ಕೆ.ಡಿ. ಗ್ರಾಮದ ಮಲ್ಲಪ್ಪ ನೀಲಿ ಶಾಲೆಯಲ್ಲಿ ಶ.ಸಾ.ಪ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಅತಿಥಿ ಗಣ್ಯರು ಉದ್ಘಾಟಿಸಿದರು.
ವಾಹನ ಕಳ್ಳನ ಸೆರೆ: 15 ಬೈಕ್‌ಗಳು ವಶಕ್ಕೆ
ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿರುವ ಮುಧೋಳ ಠಾಣೆ ಪೊಲೀಸರು 15 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ರೋಮಾಂಚನಗೊಳಿಸಿದ ಎತ್ತುಗಳ ಚಕ್ಕಡಿ ಸ್ಪರ್ಧೆ
ಲೋಕಾಪುರ ದುರ್ಗಾದೇವತೆ ದುರ್ಗಾದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಚಕ್ಕಡಿ ಸ್ಪರ್ಧೆ ನಡೆಯಿತು.
ಉತ್ತಮ ಸಮಾಜ ನಿರ್ಮಾಣ ಶಿಕ್ಷಕರ ಜವಾಬ್ದಾರಿ: ಎಂ.ಬಿ. ಹಂಗರಗಿ
ಶಿಕ್ಷಕರು ವಿದ್ಯಾರ್ಥಿಗಳಿಗೆ ತಮ್ಮ ಜ್ಞಾನವನ್ನು ಧಾರೆ ಎರೆಯುವ ಮೂಲಕ ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ಮಾಡುವುದರ ಜೊತೆಗೆ ಉತ್ತಮ ಸಮಾಜ ನಿರ್ಮಾಣ ಮಾಡುವ ಜವಾಬ್ದಾರಿ ಶಿಕ್ಷಕರದ್ದಾಗಿದೆ ಎಂದು ಶಿವಯೋಗಮಂದಿರದ ವೀರಶೈವ ಸಂಸ್ಥೆಯ ನಿರ್ದೇಶಕ ಎಂ.ಬಿ. ಹಂಗರಗಿ ಹೇಳಿದರು.
ಕುಡಿತ ಬಿಟ್ಟು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಿ
ಮದ್ಯ ವ್ಯಸನಿಗಳು ವ್ಯಸನಮುಕ್ತರಾಗುವ ಮೂಲಕ ಶಿಬಿರ ಸಾರ್ಥಕವಾಗಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಾಗಲಕೋಟೆ ಜಿಲ್ಲಾ ನಿರ್ದೇಶಕ ಕೃಷ್ಣ ಟಿ. ಹೇಳಿದರು.
ಪ್ರತಿಭಾವಂತರ ಸಹಾಯಕ್ಕೆ ಫೌಂಡೇಶನ್ ಬದ್ಧ: ಧ್ರುವ ಜತ್ತಿ
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಮತ್ತು ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಜತ್ತಿ ಫೌಂಡೇಶನ್ ಬದ್ಧವಾಗಿದೆ ಎಂದು ಜತ್ತಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಧ್ರುವ ಜತ್ತಿ ಹೇಳಿದರು.
ಬನಹಟ್ಟಿ ಮಾರುತೇಶ್ವರ ಹಾಲೋಕುಳಿಗೆ ಸಂಭ್ರಮ ತೆರೆ
ರಬಕವಿ-ಬನಹಟ್ಟಿ ನಗರದಲ್ಲಿ ಮಾರುತಿ ದೇವರ ಜಾತ್ರೆಯ ನಿಮಿತ್ತ ಮೂರು ದಿನಗಳ ಕಾಲ ನೀರೋಕುಳಿ ಮತ್ತು ಹಾಲೋಕುಳಿ ಸಂಭ್ರಮದಿಂದ ಜರುಗಿದವು.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 338
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved