• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸದಸ್ಯರೇ ಇಲ್ಲದಿದ್ದರೂ ಮೀಸಲಾತಿ ಭಾಗ್ಯ!
ಲೋಕಾಪುರ ಪಪಂ ಆಗಿ ಮೂರು ವರ್ಷ ಕಳೆದಿದೆ. ಹೀಗಾಗಿ ಇನ್ನುವರೆಗೂ ಒಮ್ಮೆಯೂ ಚುನಾವಣೆ ನಡೆದು ಸದಸ್ಯರು ಆಯ್ಕೆ ಆಗಿಲ್ಲ. ಹೀಗಿದ್ದರೂ ಸರ್ಕಾರ ಲೋಕಾಪುರ ಪಪಂಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಮೀಸಲು ಘೋಷಿಸಿ ಅಚ್ಚರಿ ಮೂಡಿಸಿದೆ.
ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಉಮೇಶ ಅಂತ್ಯಕ್ರಿಯೆ
ಪಶ್ಚಿಮ ಬಂಗಾಲದಲ್ಲಿ ಕರ್ತವ್ಯದ ವೇಳೆ ಇದ್ದಾಗ ಮಿಸ್ ಫೈರಿಂಗ್ ಆಗಿ ಗುಂಡು ತಗುಲಿ ಮೃತಪಟ್ಟಿದ್ದ ತಾಲೂಕಿನ ಕಟಗೇರಿ ಗ್ರಾಮದ ಉಮೇಶ ಅಖಂಡಪ್ಪ ಡಬಗಲ್(33) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಶುಕ್ರವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮದಲ್ಲಿ ನಡೆಯಿತು.
ವೀರಪುಲಿಕೇಶಿ ಬ್ಯಾಂಕ್‌ಗೆ ₹1.36 ಕೋಟಿ ಲಾಭ
ನಗರದ ಪ್ರತಿಷ್ಠಿತ ಶ್ರೀ ವೀರಪುಲಿಕೇಶಿ ಸಹಕಾರಿ ಬ್ಯಾಂಕಿಗೆ ಸನ್ 2023-24ನೇ ಸಾಲಿನ ಮಾ.31 ಅಂತ್ಯಕ್ಕೆ ₹136.56 ಲಕ್ಷ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ, ಮಾಜಿ ಶಾಸಕ ಎಂ.ಕೆ.ಪಟ್ಟಣಶೆಟ್ಟಿ ತಿಳಿಸಿದರು.
ತೋಟಗಾರಿಕೆ ಕ್ಷೇತ್ರಕ್ಕೆ ಮರಿಗೌಡರ ಪಾತ್ರ ಅಪಾರ
ದೇಶದಲ್ಲಿಯೇ ಅತೀ ಹೆಚ್ಚು ತೋಟಗಾರಿಕಾ ಕ್ಷೇತ್ರ ಹೊಂದಿರುವಂತಹ ರಾಜ್ಯವನ್ನಾಗಿಸಲು ಪ್ರಯತ್ನಿಸಿದ ಖ್ಯಾತಿ ಡಾ.ಎಮ್.ಹೆಚ್. ಮರಿಗೌಡ ಅವರಿಗೆ ಸಲ್ಲುತ್ತದೆ ಎಂದು ಕುಲಪತಿ ಡಾ.ವಿಷ್ಣುವರ್ಧನ ತಿಳಿಸಿದರು.
ಮೀಸಲಾತಿ ಪ್ರಕಟ ಬೆನ್ನೆಲೆ ಅಧಿಕಾರಕ್ಕಾಗಿ ಕಸರತ್ತು
ನಗರಸಭೆಯ ಅಧ್ಯಕ್ಷ , ಉಪಾಧ್ಯಕ್ಷರ ಮೀಸಲಾತಿ ಪಟ್ಟಿ ಪ್ರಕಟವಾಗುತ್ತಿದ್ದಂತೆ ಗದ್ದುಗೆ ಹಿಡಿಯಲು ತೆರೆ-ಮರೆಯ ಕಸರತ್ತು ಪ್ರಾರಂಭವಾಗಿದೆ.
ಕ್ರೀಡೆಯಲ್ಲಿ ಪಾಲ್ಗೊಳ್ಳುವಿಕೆ ಮುಖ್ಯ
ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ. ವಿದ್ಯಾರ್ಥಿಗಳು ಸೋಲು ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಿ, ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಯಿಂದ ಕ್ರೀಡೆಯಲ್ಲಿ ಭಾಗವಹಿಸಬೇಕೆಂದು ದೈಹಿಕ ಶಿಕ್ಷಣಾಧಿಕಾರಿ ಪಂಚಾಕ್ಷರಿ ನಂದೇಶ ಹೇಳಿದರು.
ಗ್ರಾಮ ಗ್ರಂಥಾಲಯದಲ್ಲಿ ಡಿಸಿಟಲ್ ಡಿವೈಸ್‌ಗಳ ಬಳಕೆ ಅವಶ್ಯ
ಡಿಜಿಟಲ್ ಯುಗವಾಗಿರುವುದರಿಂದ ನಮ್ಮ ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಡಿಸಿಟಲ್ ಡಿವೈಸ್ಗಳನ್ನು ಬಳಸುವುದು ಅವಶ್ಯವಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಹೇಳಿದರು.
ಸಾವಯವ ಕೃಷಿಗೆ ಆದ್ಯತೆ ನೀಡಿ
ರೈತರು ಸಾವಯವ ಕೃಷಿಗೆ ಆದ್ಯತೆ ನೀಡಬೇಕೆಂದು ಸ್ವದೇಶಿ ಜಾಗರಣಾ ಮಂಚ್ನ ಉತ್ತರ ಕರ್ನಾಟಕ ಪ್ರಾಂತ್ರ ಸಹ ಸಂಯೋಜಕ ಸಮೀರ ಕುಲಕರ್ಣಿ ಮನವಿ ಮಾಡಿದರು.
ಮಕ್ಕಳಿಗೆ ಹಾಲು ಕುಡಿಸಿ ನಾಗಪಂಚಮಿ ಆಚರಣೆ
ಮಾನವ ಬಂದುತ್ವ ವೇದಿಕೆ ಬಾಗಲಕೋಟೆ ಹಾಗೂ ಎಂ.ಎಸ್.ಈಟಿ ಫೌಂಡೇಶನ್ ಬಾಗಲಕೋಟೆ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ನೀಲಾನಗರ ತಾಂಡಾದಲ್ಲಿ ಮಕ್ಕಳಿಗೆ ಹಾಲು ಕುಡಿಸಿ ನಾಗರ ಪಂಚಮಿಯ ದಿನವನ್ನು ಬಸವ ಪಂಚಮಿಯನ್ನಾಗಿ ಆಚರಣೆ ಮಾಡಲಾಯಿತು.
ಕ್ರೀಡೆಗಳಲ್ಲಿ ಭಾಗವಹಿಸಲು ಕರೆ
ಕ್ರೀಡೆಗಳು ದೈಹಿಕ, ಮಾನಸಿಕ ಬೆಳವಣಿಗೆಗೆ ಪೂರಕವಾಗಿವೆ ಎಂದು ಕೆರಕಲಮಟ್ಟಿ ಪಿಕೆಪಿಎಸ್ ಅಧ್ಯಕ್ಷ ಶ್ರೀಮಂತ ಕೃಷ್ಣಗೌಡ ಎಸ್ ನಾಡಗೌಡ್ರ ಹೇಳಿದರು.
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 378
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved