• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಅನನ್ಯ: ರವೀಂದ್ರ
ಕನ್ನಡಪ್ರಭ ವಾರ್ತೆ ಗುಳೇದಗುಡ್ಡ ಯುವ ಜನಾಂಗ ದೇಶದ ಸಂಪತ್ತು. ವಿದ್ಯೆ, ಬುದ್ದಿಶಕ್ತಿ, ದೈಹಿಕ ಶಕ್ತಿ ಇವುಗಳನ್ನು ಬಳಸಿ ರಾಷ್ಟ್ರ ನಿರ್ಮಾಣದಲ್ಲಿ ಯುವಕರು ಸಕ್ರಿಯವಾಗಿ ತೊಡಗಿಕೊಂಡರೆ ರಾಷ್ಟ್ರ ನಿರ್ಮಾಣ ಸಾಧ್ಯ. ಹೀಗಾಗಿ ರಾಷ್ಟ್ರ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ ಅನನ್ಯವಾಗಿದೆ ಎಂದು ಪಿಇ ಟ್ರಸ್ಟ್‌ ಗೌರವ ಕಾರ್ಯದರ್ಶಿ ರವೀಂದ್ರ ಪಟ್ಟಣಶೆಟ್ಟಿ ಹೇಳಿದರು.
ತಾಯಿ-ಮಕ್ಕಳ ಆಸ್ಪತ್ರೆ ಕಟ್ಟಡದ ಜಾಗ ಪರಿಶೀಲಿಸಿದ ಶಾಸಕ
ಹುನಗುಂದ: ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾಗುವ ಯೋಜಿತ 50 ಹಾಸಿಗೆಗಳ ತಾಯಿ ಮತ್ತು ಮಕ್ಕಳ (ಎಂಸಿಎಚ್) ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ಶಾಸಕ ವಿಜಯಾನಂದ ಕಾಶಪ್ಪನವರ ವೀಕ್ಷಿಸಿದರು.
ಸಾರ್ವಜನಿಕರ ಸಹಕಾರಿಂದ ಕಾನೂನು ರಕ್ಷಣೆ ಸಾಧ್ಯ: ಸಿಪಿಐ ಸುನೀಲ ಸವದಿ
ಪೊಲೀಸರೆಂದರೆ ಭಯ ಬೇಡ. ಸಾರ್ವಜನಿಕರ ಸಹಕಾರಿಂದ ಕಾನೂನು ರಕ್ಷಣೆ ಮಾಡಲು ಸಾಧ್ಯ ಎಂದು ಹುನಗುಂದ ಸಿಪಿಐ ಸುನೀಲ ಸವದಿ ಹೇಳಿದರು.
ರಬಕವಿ-ಬನಹಟ್ಟಿ ನಗರಸಭೆಗೆ ಲೋಕಾಯಕ್ತರ ಭೆಟ್ಟಿ
ರಬಕವಿ-ಬನಹಟ್ಟಿ ತಾಲೂಕಿನ ರಾಮಪುರದಲ್ಲಿನ ನಗರಸಭೆ ಕಾರ್ಯಾಲಯ ಬಾಗಲಕೋಟೆಯ ಲೋಕಾಯಕ್ತ ಎಸ್ಪಿ ಎಸ್.ಎಸ್. ಚಿಟಗುಬ್ಬಿ ಭೆಟ್ಟಿ ನೀಡಿ ಪರಿಶೀಲಿಸಿದರು.
ಪ್ರವಾಹ ಬಗ್ಗೆ ನಿರಂತರ ನಿಗಾ, ಮುನ್ನೆಚ್ಚರಿಕೆ ವಹಿಸಿ: ಡಿಸಿ ಜಾನಕಿ
ಬಾಗಲಕೋಟೆ ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭಗೊಂಡಿದ್ದು, ಪ್ರವಾಹ ಉಂಟಾಗುವ ಸಾಧ್ಯತೆ ಕಂಡುಬಂದಲ್ಲಿ ಆ ಬಗ್ಗೆ ನಿರಂತರ ನಿಗಾವಹಿಸುವುದರ ಜೊತೆಗೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಡಿಸಿ ಜಾನಕಿ ಕೆ.ಎಂ. ಸೂಚಿಸಿದರು.
ಮನರಂಜನೆ ಜತೆಗೆ ಸಮಾಜವನ್ನು ತಿದ್ದುವ ನಾಟಕಗಳು: ರ್ಣಕುಮಾರ ಜೈನಾಪೂರ
ನೀರಬೂದಿಹಾಳ ಗ್ರಾಮದ ಶ್ರೀಮಂತ ಕೆ.ಟಿ. ದೇಸಾಯಿ ಬೈಲು ರಂಗಮಂದಿರದಲ್ಲಿ ಬಂಜೆ ತೊಟ್ಟಿಲು ನಾಟಕ ಪ್ರದರ್ಶನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪೂರ ಉದ್ಘಾಟಿಸಿದರು.
ವುಶು ಕ್ರೀಡಾಕೂಟ: ಸಮಗ್ರ ವೀರಾಗ್ರಣಿ ಮುಡಿಗೇರಿಸಿಕೊಂಡ ತಮಿಳುನಾಡು
ಬಾಗಲಕೋಟೆಯಲ್ಲಿ ಬಿವಿವಿ ಸಂಘ ಹಾಗೂ ರಾಜ್ಯ ವುಶು ಸಂಸ್ಥೆ ಹಾಗೂ ರಾಷ್ಟ್ರೀಯ ವುಶು ಸಂಸ್ಥೆಯಿಂದ ಹಮ್ಮಿಕೊಂಡ ದಕ್ಷಿಣ ಭಾರತದ ಖೇಲೋ ಇಂಡಿಯಾ ವುಶು ಸಬ್‌ ಜೂನಿಯರ್, ಜೂನಿಯರ್ ಮತ್ತು ಸಿನಿಯರ್ ಮಹಿಳಾ ಕ್ರೀಡಾಕೂಟ ಗುರುವಾರ ತೆರೆ ಬಿದ್ದಿತು.
ನಿವೃತ್ತಿ ಜೀವನ ಸಮಾಜ ಸೇವೆಗೆ ಮೀಸಲಿಡಿ: ಹುಚ್ಚೇಶ್ವರ ಶ್ರೀ
ಕೋಟೆಕಲ್ ಗ್ರಾಮದ ಹೊಳೆಹುಚ್ಚೇಶ್ವರ ಸಂಸ್ಥಾನಮಠದಲ್ಲಿ ಶಿಕ್ಷಕ ವೃತ್ತಿಯಿಂದ ನಿವೃತ್ತಯಾದ ವೈ.ಜಿ. ತಳವಾರ ಅವರ ಗೌರವ ಗುರುವಂದನೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಹುಚ್ಚೇಶ್ವರ ಶ್ರೀಗಳು ಮಾತನಾಡಿರು.
ಹಾಲಿನ ನೊರೆಯಂತೆ ದುಮ್ಮಿಕ್ಕುವ ದಿಡಗ ಜಲಪಾತ
ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರು ಮಳೆಯಿಂದ ಇಳಕಲ್ಲ ತಾಲೂಕಿನ ದಮ್ಮೂರು ಗ್ರಾಮದ ಹೊರವಲಯದ ದಿಡಗ ಜಲಪಾತ ಬೆಟ್ಟದ ಮೇಲಿಂದ ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ.
ಇಂದಿನಿಂದ ಜಾತ್ರಾ ಮಹೋತ್ಸವ ಲೋಕಾಪುರ ಶ್ರೀ ದುರ್ಗಾದೇವಿ
ಮುಧೋಳ ತಾಲೂಕಿನ ಸುಕ್ಷೇತ್ರ ಲೋಕಾಪುರ ಗ್ರಾಮದೇವಿ ಶ್ರೀ ದುರ್ಗಾದೇವಿ ಜಾತ್ರೆ ಜೂ.14ರಿಂದ 18ರವರೆಗೆ ನಡೆಯಲಿದೆ.
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • ...
  • 338
  • next >
Top Stories
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved