• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ದುಡಿಯೋಣ
ಕನ್ನಡಪ್ರಭ ವಾರ್ತೆ ತೇರದಾಳ(ರ-ಬ) ಎಲ್ಲಾದರೂ ಇರು. ಎಂಥಾದರೂ ಇರು. ಎಂದೆಂದಿಗೂ ನೀ ಕನ್ನಡವಾಗಿರು ಎನ್ನುವ ಮಾತನ್ನು ಮರೆಯದೆ ನಾವೆಲ್ಲರೂ ನಮ್ಮ ನಾಡು-ನುಡಿ ಕುರಿತಾಗಿ ಇನ್ನಷ್ಟು ಅಭಿಮಾನ ತಳೆಯಬೇಕಿದೆ ಎಂದು ಶಾಸಕ ಸಿದ್ದು ಸವದಿ ಹೇಳಿದರು.87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಬೆಳಗಾವಿ ಜಿಲ್ಲೆಯಿಂದ ಬಾಗಲಕೋಟೆ ಜಿಲ್ಲೆಗೆ ಪ್ರವೇಶಿಸಿದ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥ ಯಾತ್ರೆಗೆ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ರಥಕ್ಕೆ ಪುಷ್ಪಾರ್ಚನೆ ಮಾಡಿ, ಸ್ವಾಗತ ಕೋರಿ, ಭುವನೇಶ್ವರಿ ಮೂರ್ತಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.
ಕೈಯಲ್ಲಿ ಬೆತ್ತ ಹಿಡಿದು ಹೆಜ್ಜೆ ಹಾಕಿದ ಚಿಣ್ಣರು
ಕನ್ನಡಪ್ರಭ ವಾರ್ತೆ ಬಾಗಲಕೋಟೆ ವಿಜಯದಶಮಿ ಅಂಗವಾಗಿ ವಿದ್ಯಾಗಿರಿಯಲ್ಲಿ ಆರ್‌ಎಸ್‌ಎಸ್‌ನಿಂದ ಭಾನುವಾರ ಹಮ್ಮಿಕೊಂಡಿದ್ದ ಬಾಲಕರ ಪಥಸಂಚಲನದಲ್ಲಿ ಬಾಲಕರು ಕೈಯಲ್ಲಿ ಬೆತ್ತ ಹಿಡಿದುಕೊಂಡು ಆಕರ್ಷಕ ಹೆಜ್ಜೆ ಹಾಕಿದರು. ವಿದ್ಯಾಗಿರಿಯ ಅಥಣಿ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ ಆರಂಭವಾದ ಪಥ ಸಂಚಲನದಲ್ಲಿ ನೂರಾರು ಬಾಲಕರು ಪಾಲ್ಗೊಂಡಿದ್ದರು. ಇದನ್ನು ವೀಕ್ಷಿಸಲು ಸಾವಿರಾರು ಜನರು ಸೇರಿದ್ದರು. ಪಥ ಸಂಚಲನ ಆರಂಭವಾಗುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಹಿರಿಯ ಸೇವೆ ದೇವರ ಸೇವೆ: ಗುರುಮಹಾಂತ ಶ್ರೀ
ಇಂದು ನಾವುಗಳು ಮಾಡುವ ಹಿರಿಯ ಸೇವೆ ಒಂದು ದಿನ ನಮ್ಮನ್ನು ರಕ್ಷಣೆ ಮಾಡುತ್ತದೆ. ಪ್ರತಿಯೊಬ್ಬರು ಹಿರಿಯರ ಸೇವೆಯನ್ನು ಮಾಡ ಬೇಕು ಎಂದು ಗುರುಮಹಾಂತ ಶ್ರೀಗಳು ನುಡಿದರು.
ಐತಿಹಾಸಿಕ ಕಾರ್ಯಕ್ರಮ ಮಾಡಲು ಭಕ್ತರ ನಿರ್ಧಾರ
ಜಮಖಂಡಿ ತಾಲೂಕಿನ ಮರೇಗುದ್ದಿ ಗ್ರಾಮದ ಅಡವಿಸಿದ್ಧೇಶ್ವರ ಮಠದ ದ್ವಿಶತಮಾನೋತ್ಸವ, ಸಾಂಸ್ಕೃತಿಕ ಭವನದ ಲೋಕಾರ್ಪಣೆ, ಡಾ.ನಿರುಪಾಧಿ ಮಹಾಸ್ವಾಮಿಗಳ ಸಹಸ್ರ ಚಂದ್ರದರ್ಶನ ಮತ್ತು ಗ್ರಂಥಗಳ ತುಲಾಭಾರ ಹಾಗೂ ಮಹಾಸ್ವಾಮಿಗಳ ಪಟ್ಟಾಧಿಕಾರ ಮಹೋತ್ಸವದ 25ನೇ ವರ್ಷದ ಬೆಳ್ಳಿ ಹಬ್ಬ ಆಚರಣೆ ಕುರಿತು ಮರೇಗುದ್ದಿಯಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಸಂಶೋಧನೆಗೆ ಒತ್ತು ನೀಡಿ, ನಿರಂತರವಾಗಿರಲಿ
ಕೊರೋನಾ ಸಮಯದಲ್ಲಿ ಭಾರತದ ವ್ಯಾಕ್ಸೀನ್ ಜಗತ್ತಿಗೆ ಜೀವರಕ್ಷಕವಾಗಿದ್ದು, ಭಾರತದ ಹೆಮ್ಮೆಯಾಗಿದೆ. ಔಷಧ ತಂತ್ರಜ್ಞಾನದಲ್ಲಿ ಅವಕಾಶಗಳಿದ್ದು, ಸಂಶೋಧನೆಗೆ ಒತ್ತು ನೀಡಿ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಸಲಹೆಗಾರ ಡಾ.ಉಮೇಶದತ್ತ ಗುಪ್ತಾ ಹೇಳಿದರು.
ದಾಸಿಮಯ್ಯನವರ ಆದರ್ಶ ಬದುಕು ಮನುಕುಲದ ದಾರಿದೀಪ
ದೇವರದಾಸಿಮಯ್ಯನವರ ಬರೆದ ವಚನಗಳು ಹಾಗೂ ಅವರ ಆದರ್ಶ ಬದುಕು ಮನುಕುಲಕ್ಕೆ ದಾರಿದೀಪವಾಗಿವೆ ಎಂದು ಮೈಂದರಗಿ ಗುರು ಹಿರೇಮಠದ ಅಭಿನವ ರೇವಣಸಿದ್ಧ ಪಟ್ಟದೇವರು ನುಡಿದರು.
ಸದ್ಯ ರಾಜ್ಯದಲ್ಲಿ ಚುನಾವಣೆ ನಡೆದರೆ ಬಿಜೆಪಿಗೆ ಅಧಿಕಾರ ನಿಶ್ಚಿತ
ಸದ್ಯ ರಾಜ್ಯದಲ್ಲಿ ಚುನಾವಣೆ ನಡೆದರೇ ನಿಶ್ಚಿತವಾಗಿಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
ಗ್ರಾಹಕ ಸ್ನೇಹಿ ಹಜಾರೆ ಬಜಾರ ಲೋಕಾರ್ಪಣೆ ನಾಳೆ
ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿಯ ರಬಕವಿಯ ಹಜಾರೆ ಟೆಕ್ಸ್‌ಟೈಲ್ಸ್‌ ಈಗಾಗಲೇ ಕರ್ನಾಟಕ, ಮಹಾರಾಷ್ಟ್ರ ರಾಜ್ಯಗಳ ಜನತೆಯ ವಿಶ್ವಾಸಕ್ಕೆ ಪಾತ್ರವಾಗಿ ಯಶಸ್ಸಿನತ್ತ ಸಾಗುತ್ತಲಿದೆ. ಇದೀಗ ಇದೇ ಪರಿವಾರ ಹಜಾರೆ ಬಜಾರ ನಿರ್ಮಾಣ ಮಾಡುವ ಮೂಲಕ ಮತ್ತೊಂದು ಮೈಲುಗಲ್ಲಿಗೆ ಸಾಕ್ಷಿಯಾಗುತ್ತಿರುವುದು ರಬಕವಿಯ ವಿಶೇಷ.
ಮುಧೋಳ ಕ್ಷೇತ್ರದ ಋಣ ಎಂದಿಗೂ ಮರೆಯೋದಿಲ್ಲ
ಚಿತ್ರದುರ್ಗದ ಸಂಸದನಾದರೂ ಮುಧೋಳ ಕ್ಷೇತ್ರದ ಜೊತೆ ನನ್ನದು ಮೂರು ದಶಕಗಳ ಅನುಪಮ ಬಾಂಧವ್ಯವಿದ್ದು, ಇಲ್ಲಿಯ ಜನರ ಋಣವನ್ನು ನಾನು ಎಂದಿಗೂ ಮರೆಯೋದಿಲ್ಲ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
ಕ್ರೇತ್ರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಯಶಸ್ವಿ
ಬೀಳಗಿ ಮತಕ್ಷೇತ್ರದಲ್ಲಿ ಬಿಜೆಬಿ ಸದಸ್ಯತ್ವ ಅಭಿಯಾನ ಅಭೂತಪೂರ್ವ ಯಶಸ್ವಿಯಾಗಿದ್ದು, ಮುಂಬರುವ ಚುನಾವಣೆಯಲ್ಲಿ ನನ್ನ ಗೆಲವು ಕೂಡಾ ಯಶಸ್ವಿ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • ...
  • 415
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved