• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
50 ಲಕ್ಷ ರೂ. ವೆಚ್ಚದ ಸಭಾಮಂದಿರ ಲೋಕಾರ್ಪಣೆ ಇಂದು
ಬಾಗಲಕೋಟೆ ಜಿಲ್ಲೆಯ ಇತಿಹಾಸದಲ್ಲಿಯೇ ತಾಲೂಕಿನ ನಾಗರಾಳ ಗ್ರಾಮಸ್ಥರು ಸರ್ಕಾರದ ಹಣಕಾಸಿನ ನೆರವು ಪಡೆಯದೇ ಸ್ವತಃ ದೇಣಿಗೆ ಸಂಗ್ರಹಿಸಿ ಭವ್ಯವಾದ ಸಮುದಾಯ ಭವನ ನಿರ್ಮಿಸಿ ಇತಿಹಾಸ ಬರೆದಿದ್ದಾರೆ.
ಪಂಚಮಸಾಲಿ ಪೀಠದಿಂದ ಬಸವ ಜಯ ಮೃತ್ಯುಂಜಯ ಶ್ರೀ ಉಚ್ಛಾಟನೆ
ರಾಜ್ಯದ ಲಿಂಗಾಯತ ಸಮುದಾಯದ ಪ್ರಮುಖ ಮಠಗಳಲ್ಲಿ ಒಂದಾದ ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಪಂಚಮಸಾಲಿ ಪೀಠದಿಂದ ಉಚ್ಛಾಟನೆ ಮಾಡಲು ಪೀಠದ ಧರ್ಮದರ್ಶಿಗಳ ನೇತೃತ್ವದ ಸಭೆ ನಿರ್ಧಾರ ತೆಗೆದುಕೊಂಡಿದೆ.
ದೇಶದ ಅಭಿವೃದ್ಧಿಗೆ ಸ್ವಾವಲಂಬಿ ತಂತ್ರಜ್ಞಾನ ಅವಶ್ಯಕ: ಡಾ.ಶಿವಪ್ರಸಾದ
ಬಾಗಲಕೋಟೆ ನಗರದ ಬಿವಿವಿ ಸಂಘದ ನೂತನ ಸಭಾಭವನದಲ್ಲಿ ಶನಿವಾರ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದಿಂದ ಹಮ್ಮಿಕೊಂಡ ಸಮಾರಂಭದಲ್ಲಿ ಬಿವಿವಿಎಸ್ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮನ್ನಿಕೇರಿ, ಹೊನ್ನಿಹಾಳ ಗ್ರಾಮಗಳಿಗೆ ಜಿಪಂ ಸಿಇಓ ಭೇಟಿ
ಬೀಳಗಿ ತಾಲೂಕಿನ ಮನ್ನಿಕೇರಿ, ಹೊನ್ನಿಹಾಳ ಗ್ರಾಮಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಭೇಟಿ ನೀಡಿ, ಜಲಜೀವನ್ ಮಿಷನ್ ಹಾಗೂ ಇತರ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಬೀಳಗಿ ತಾಲೂಕಿನ ಮನ್ನಿಕೇರಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಶುದ್ಧ ಕುಡಿಯುವ ನೀರಿನ ಸಂಸ್ಕರಣಾ ಘಟಕದ ಕಾಮಗಾರಿ ಪರಿಶೀಲಿಸಿದರು.
ಟ್ರ್ಯಾಕ್ಟರ್‌ಗೆ ಟ್ಯಾಂಕರ್‌ ಡಿಕ್ಕಿ: ಮೂವರ ಸಾವು
ಕೆರೂರ ಸಮೀಪದ ಯರಗೊಪ್ಪ ಗ್ರಾಮದ ಹತ್ತಿರ ಹುಬ್ಬಳ್ಳಿ ಸೊಲ್ಲಾಪೂರ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್‌ಗೆ ಟ್ಯಾಂಕರ್‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.
ಸಾಮಾಜಿಕ,ಶೈಕ್ಷಣಿಕ ಸಮೀಕ್ಷೆ ಯಶಸ್ವಿಗೊಳಿಸಿ: ಡಿಸಿ ಸಂಗಪ್ಪ
ಜಿಲ್ಲೆಯಾದ್ಯಂತ ಸೆ.22 ರಿಂದ ಅ.7ವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜರುಗಲಿದ್ದು, ಸಮೀಕ್ಷೆಗೆ ಆಗಮಿಸಿದ ಗಣತಿದಾರರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ, ಸಹಕರಿಸುವ ಮೂಲಕ ಸಮೀಕ್ಷೆ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಕರೆ ನೀಡಿದ್ದಾರೆ.
ಸಂತ್ರಸ್ತ ರೈತರ ಭೂಮಿಗೆ ಬೆಲೆ ನಿಗದಿ ಐತಿಹಾಸಿಕ ನಿರ್ಧಾರ: ಅಜಯಕುಮಾರ ಸರನಾಯಕ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಸಂತ್ರಸ್ತ ರೈತರ ಭೂಮಿಗೆ ಸರ್ಕಾರ ಬೆಲೆ ನಿಗದಿ ಮಾಡಿದ್ದು ಐತಿಹಾಸಿಕ ತೀರ್ಪಾಗಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ಸಚಿವ ಸಂಪುಟದ ಎಲ್ಲ ಸಚಿವರಿಗೆ ಹಾಗೂ ಉತ್ತರ ಕರ್ನಾಟಕ ಶಾಸಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೃಷ್ಣಾ ಮೇಲ್ದಂಡೆ ಯೋಜನೆಯ ಮುಳುಗಡೆ ಸಂತ್ರಸ್ತರ ಹೋರಾಟ ವೇದಿಕೆಯ ಗೌರವಾಧ್ಯಕ್ಷ ಅಜಯಕುಮಾರ ಸರನಾಯಕ ಹೇಳಿದರು.
ತಾಯಿ ಮರಣ ತಡೆಗೆ ಅಗತ್ಯ ಕ್ರಮ ವಹಿಸಿ: ಸಿಇಓ ಶಶಿಧರ ಕುರೇರ
ಅಪೌಷ್ಟಿಕತೆ, ರಕ್ತಹೀನತೆ ಕೊರತೆ ನೀಗಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಯೋಜನೆ ರೂಪಿಸಿದೆ. ಅವುಗಳನ್ನು ಸರಿಯಾಗಿ ಕಾರ್ಯರೂಪಕ್ಕೆ ತರುವ ಮೂಲಕ ತಾಯಿ ಮರಣ ಸಂಭವಿಸದಂತೆ ನೋಡಿಕೊಳ್ಳಬೇಕೆಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಕಾಲಕ್ಕೆ ಮರುಪಾವತಿಸಿ ಸಂಘದ ಅಭಿವೃದ್ಧಿಗೆ ಸಹಕರಿಸಿ: ಎಂ.ಬಿ.ಹಂಗರಗಿ
ಸಹಕಾರಿ ಸಂಘದಿಂದ ಸಾಲ ಪಡೆದ ಗ್ರಾಹಕರು ಸಕಾಲಕ್ಕೆ ಮರುಪಾವತಿಸಿ ಸಂಘದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಶ್ರೀ ಕುಮಾರೇಶ್ವರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಂ.ಬಿ. ಹಂಗರಗಿ ಹೇಳಿದರು.
ಯುಕೆಪಿ-3: ಭೂಸ್ವಾಧೀನಕ್ಕೆ ಶೀಘ್ರವೇ ಪ್ರಾಧಿಕಾರ ರಚನೆ: ಸಚಿವ ಆರ್.ಬಿ. ತಿಮ್ಮಾಪೂರ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ಕ್ಕೆ ಮುಳುಗಡೆ ಆಗುವ ಭೂಮಿಗೆ ರಾಜ್ಯ ಸರ್ಕಾರ ಏಕರೂಪದ ಒಪ್ಪಿತ ಬೆಲೆ ಘೋಷಿಸಿದ ಬೆನ್ನಲ್ಲೇ ಇದೀಗ ಶೀಘ್ರದಲ್ಲೇ 2013ರೆ ಹೊಸ ಭೂಸ್ವಾಧೀನ ಕಾಯ್ದೆ ಸೆಕ್ಷನ್-51ರನ್ವಯ ಪ್ರಾಧಿಕಾರ ರಚಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ತಿಳಿಸಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 412
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved