ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೈಸೂರು ತಂಡಕ್ಕೆ ಸಮಗ್ರ ವೀರಾಗ್ರಣಿ
ಬಾಗಲಕೋಟೆ ನಗರದ ಬಸವೇಶ್ವರ ಪ್ರೌಢಶಾಲೆ ಮೈದಾನದಲ್ಲಿ ಮುಕ್ತಾಯಗೊಂಡ ಕಿವುಡರ ರಾಜ್ಯಮಟ್ಟದ 14ನೇ ಕ್ರೀಡಾಕೂಟದಲ್ಲಿ 173 ಅಂಕಗಳನ್ನು ಪಡೆಯುವ ಮೂಲಕ ಮೈಸೂರು ಕ್ರೀಡಾಪಟುಗಳು ಸಮಗ್ರ ವೀರಾಗ್ರಣಿ ಪಡೆದುಕೊಂಡಿದ್ದಾರೆ.
ಛಲವಾದಿ ಸಮಾಜ ಸಂಘಟನೆಗೆ ಶ್ರಮಿಸುವೆ
ಛಲವಾದಿ ಸಮಾಜವನ್ನು ಜಿಲ್ಲೆಯಲ್ಲಿ ಬಲವಾಗಿ ಸಂಘಟನೆ ಮಾಡುವ ಮೂಲಕ ಸಮಾಜದ ಕಟ್ಟಕಡೆಯ ಮನುಷ್ಯನ ಅಭಿವೃದ್ಧಿಗೆ ದಿನದ 24 ಗಂಟೆ ಶ್ರಮಿಸಲಾಗುತ್ತಿದೆ ಎಂದು ನೂತನ ಜಿಲ್ಲಾಧ್ಯಕ್ಷ ಪ್ರೇಮನಾಥ ಗರಸಂಗಿ ಹೇಳಿದರು.
ಶಾಶ್ವತ ಕುಡಿಯುವ ನೀರಿನ ಯೋಜನೆ ಶೀಘ್ರ ಪೂರ್ಣ
ಮುಧೋಳ ಜನರ ಬಹುದಿನಗಳ ಬೇಡಿಕೆಗಳಾದ ಶಾಶ್ವತ ಕುಡಿಯುವ ನೀರಿನ ಯೋಜನೆ ಮತ್ತು ಒಳಚರಂಡಿ ಯೋಜನೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು. ಈ ಕುರಿತು ತಾವು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.
ಸ್ತ್ರೀ ಗೌರವಿಸುವ ನೆಲವೇ ಪುಣ್ಯಕ್ಷೇತ್ರ
ಯಾವ ನೆಲದಲ್ಲಿ ಸ್ತ್ರೀಯನ್ನು ಗೌರವಿಸಲಾಗುತ್ತಿದೆಯೋ ಅದು ಅತ್ಯಂತ ಪುಣ್ಯಕ್ಷೇತ್ರವಾಗಿರುತ್ತದೆ ಎಂದು ಶೇಗುಣಸಿಯ ವಿರಕ್ತಮಠದ ಡಾ.ಮಹಾಂತಸ್ವಾಮಿಗಳು ನುಡಿದರು.
ಗ್ಯಾರಂಟಿಯೊಂದಿಗೆ ಅಭಿವೃದ್ಧಿಗೂ ಒತ್ತು
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವುದಲ್ಲದೇ ಅಭಿವೃದ್ಧಿ ಪರ ಕೆಲಸಗಳಿಗೂ ಅನುದಾನ ನೀಡುತ್ತಿರುವುದು ಕಾಂಗ್ರೆಸ್ ಸರ್ಕಾರದ ವಿಶೇಷವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
ದರೋಡೆಕೋರರ ಗುಂಪಿನಿಂದ ಕಳ್ಳತನಕ್ಕೆ ವಿಫಲ ಯತ್ನ
ನಗರ ಠಾಣೆಯಿಂದ ಕೂಗಳತೆ ದೂರದಲ್ಲಿರುವ ಪ್ರಭಾತನಗರದಲ್ಲಿ ದರೋಡೆಕೋರರ ಗುಂಪು ಸುತ್ತಾಡಿ ದರೋಡೆಗೆ ಯತ್ನಿಸಿ ವಿಫಲವಾದ ಘಟನೆ ಭಾನುವಾರ ನಸುಕಿನ ಜಾವ 3 ಗಂಟೆಯ ಹೊತ್ತಿಗೆ ನಡೆದಿದೆ.
ಶೂನ್ಯ ದಾಖಲಾತಿ ಇದ್ರೂ ಶಾಲೆಗೆ ಶಿಕ್ಷಕರು!
ಈ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಶೂನ್ಯವಿದೆ. ಆದರೆ, ಶಿಕ್ಷಕರು ಇದ್ದಾರೆ. ಈ ಶಿಕ್ಷಕರು ಪ್ರತಿದಿನ ಬಂದು ಶಾಲೆ ಬಾಗಿಲು ತೆಗೆದು ಕುಳಿತು ಹೋಗುತ್ತಿದ್ದಾರೆ. ಈ ಕೆಲಸಕ್ಕೆ ನಮ್ಮ ಶಿಕ್ಷಣ ಇಲಾಖೆ ಅವರಿಗೆ ಪ್ರತಿ ತಿಂಗಳು ಭರ್ಜರಿ ಸಂಬಳ ಮಾತ್ರ ನೀಡುತ್ತಿದೆ.
ವಿಶ್ವಕರ್ಮ ಸಮಾಜದವರು ಶ್ರಮ ಜೀವಿಗಳು
ವಿಶ್ವಕರ್ಮ ಸಮಾಜದವರು ಶ್ರಮ ಜೀವಿಗಳು. ವಿಶ್ವಕರ್ಮ ಬಾಂಧವರು ಸಮಾಜ ಸಂಘಟನೆಯಲ್ಲಿ ಕೈ ಜೋಡಿಸಿ ಎಲ್ಲ ರಂಗಗಳಲ್ಲಿ ಮುಂದುವರೆಯಬೇಕು ಎಂದು ಜಿಲ್ಲಾ ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಶಿವಾನಂದ ಉದಪುಡಿ ಹೇಳಿದರು.
ದೇಶಕ್ಕೆ ಮಳೆ ಇಲ್ಲದೇ ಬರ ಬರಬಹುದು, ಆದರೆ ಭಕ್ತರ ಭಕ್ತಿಗೆ ಬರವಿಲ್ಲ
ಮಠ ಮತ್ತು ಶ್ರೀಗಳ ಮೇಲಿರುವ ಭಕ್ತಿಯೇ ಭಕ್ತರ ಶ್ರೀಮಂತಿಕೆ. ಈ ದೇಶಕ್ಕೆ ಮಳೆ ಇಲ್ಲದೇ ಬರ ಬರಬಹುದು ಆದರೆ ಭಕ್ತರ ಭಕ್ತಿಗೆ ಎಂದು ಬರವಿಲ್ಲ ಎಂದು ನಿವೃತ್ತ ಮುಖ್ಯೋಪಾಧ್ಯಾಯ ವ್ಹಿ.ಬಿ.ಮಾಳಿ ಹೇಳಿದರು.
ರೇಬೀಸ್ ಮಾರಣಾಂತಿಕ ಕಾಯಿಲೆಯಾಗಿದ್ದು ನಿರ್ಲಕ್ಷ್ಯ ಮಾಡಬಾರದು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
ರೇಬೀಸ್ ಮಾರಣಾಂತಿಕ ಕಾಯಿಲೆಯಾಗಿದ್ದು ನಿರ್ಲಕ್ಷ್ಯ ಮಾಡಬಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುವರ್ಣ ಕುಲಕರ್ಣಿ ಹೇಳಿದರು. ವಿಶ್ವ ರೇಬೀಸ್ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ರೇಬೀಸ್ ರೋಗದ ಬಗ್ಗೆ ಜಾಗೃತಿ ಮೂಡಿಸಲಾಯಿತು.
< previous
1
...
186
187
188
189
190
191
192
193
194
...
415
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?