ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
10ರಿಂದ ದಕ್ಷಿಣ ವಲಯ ಖೇಲೋ ಇಂಡಿಯಾ ಮಹಿಳಾ ವುಶು: ಚರಂತಿಮಠ
ಜೂ.10 ರಿಂದ 13ರವರೆಗೆ ಬಾಗಲಕೋಟೆಯ ಬಿವಿವಿ ಸಂಘದ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ದಕ್ಷಿಣ ವಲಯದ ಖೇಲೋ ಇಂಡಿಯಾ ಮಹಿಳಾ ವುಶು ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಕರ್ನಾಟಕ ವುಶು ಸಂಸ್ಥೆ ಅಧ್ಯಕ್ಷ ವೀರಣ್ಣ ಚರಂತಿಮಠ ಹೇಳಿದರು.
ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಮಾಯಾಚಾರಿ
ಪ್ರತಿಯೊಬ್ಬರು ಗಿಡಮರ ನೆಟ್ಟು ಹಸಿರನ್ನು ಉಳಿಸಿ ಬೆಳೆಸುವ ಮೂಲಕ ಪರಿಸರದ ಜಾಗೃತಿ ಮತ್ತು ರಕ್ಷಣೆ ಮಾಡುವುದು ಅತಿ ಅವಶ್ಯಕವಾಗಿದೆ ಎಂದು ಶಿರೂರ ಪ್ರಾಥಮಿಕ ಆರೋಗ್ಯ ಕೇಂದ್ರ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ಎಫ್. ಮಾಯಾಚಾರಿ ಹೇಳಿದರು.
ಮುಚಖಂಡಿಯ ವೀರಭದ್ರಶ್ವರ ಬೆಳ್ಳಿ ರಥೋತ್ಸವ
ಬಾಗಲಕೋಟೆ ಸಮೀಪದ ಮುಚಖಂಡಿಯಲ್ಲಿ ಅಮಾವಾಸ್ಯೆ ನಿಮಿತ್ತ ಐತಿಹಾಸಿಕ ವೀರಭದ್ರೇಶ್ವರ ಸ್ವಾಮಿಯ ಬೆಳ್ಳಿ ರಥೋತ್ಸವ ಹಾಗೂ ಅನ್ನಸಂತರ್ಪಣೆ ಶ್ರದ್ಧೆ, ಭಕ್ತಿಯಿಂದ ಜರುಗಿತು.
ಆಸಂಗಿ ಬ್ಯಾರೇಜ್ ಭರ್ತಿ
ಗುಳೇದಗುಡ್ಡ ತಾಲೂಕಿನ ವಿವಿಧೆಡೆ ಕಳೆದ ಎರಡು ದಿನಗಳಿಂದ ಉತ್ತಮ ರೀತಿಯಲ್ಲಿ ಮಳೆಯಾಗುತ್ತಿದ್ದು, ಮಲಪ್ರಭಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದರಿಂದ ಸಮೀಪದ ಆಸಂಗಿ ಬ್ಯಾರೇಜ್ ಭರ್ತಿಯಾಗಿ ತುಂಬಿ ಹರಿಯುತ್ತಿದೆ.
ಸಸಿ ನೆಟ್ಟು ಪೋಷಣೆಗೆ ಮುಂದಾಗಬೇಕು: ಸುಷ್ಮಾ ಟಿ.ಸಿ
ಬನಹಟ್ಟಿಯ ವೃಕ್ಷ ಉದ್ಯಾನದಲ್ಲಿ ಅರಣ್ಯ ಇಲಾಖೆ ಮತ್ತು ತಾಲೂಕು ಕಾನೂನು ಸೇವಾ ಸಮಿತಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿ ನೆಡಲಾಯಿತು.
ಯುವಕರಿಗೆ ಸಂಚಾರ ನಿಯಮ ಗೊತ್ತಿರಲಿ: ಸಿಪಿಐ ಬನ್ನೆ
ಗುಳೇದಗುಡ್ಡ ಪಟ್ಟಣಕ್ಕೆ ಶನಿವಾರ ರಸ್ತೆ ಅಪಘಾತಗಳ ವಿಷಯವಾಗಿ ಜಿಲ್ಲಾ ಆರ್.ಟಿ.ಒ. ಜೊತೆಗೆ ರಸ್ತೆ ಪರಿಶೀಲನೆ ಕಾರ್ಯ ನಿಮಿತ್ತ ಬಂದ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿ ಸ್ವಲ್ಪ ಸಮಯ ನಿಂತು ಬೈಕ್ ಚಾಲನೆ ಪರವಾನಗಿ ಮತ್ತು ಹೆಲ್ಮೆಟ್ ಧರಿಸದೆ ಸಂಚರಿಸುವವರನ್ನು ತಡೆದು ದಂಡ ಹಾಕಿ ತಿಳಿವಳಿಕೆ ನೀಡಿದರು.
ಕ್ರೀಡೆಯಿಂದ ಉತ್ತಮ ಆರೋಗ್ಯ ಕಾಪಾಡಲು ಸಾಧ್ಯ: ವಿಜಯಾನಂದ ಕಾಶಪ್ಪನವರ
ಹುನಗುಂದ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ವಿಜಯಾನಂದ ಕಾಶಪ್ಪನವರ ಚಾಲನೆ ನೀಡಿದರು.
ಮಹಾಲಿಂಗಪುರ ಪಿಕೆಪಿಎಸ್ಗೆ 39.99 ಲಕ್ಷ ನಿವ್ವಳ ಲಾಭ
ಮಹಾಲಿಂಗಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತ ಸ್ನೇಹಿಯಾಗಿದ್ದು, ಠೇವಣಿ ಇಡುವುದು ಮತ್ತು ಹಣದ ಅವಶ್ಯಕತೆಯಿದ್ದವರು ಸಾಲ ಪಡೆದು ಸಕಾಲದಲ್ಲಿ ಪಾವತಿಸಿ ಆರ್ಥಿಕವಾಗಿ ಸದೃಢವಾಗಬೇಕು ಎಂದು ಸಂಘದ ಅಧ್ಯಕ್ಷ ಬಸನಗೌಡ ಪಾಟೀಲ ಹೇಳಿದರು.
ನಾಳೆ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ: ಎಂ. ರಮೇಶ
ಕಮತಗಿಯ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘದಿಂದ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಜೂ.9ರಂದು ಬಾಗಲಕೋಟೆಯ ಬಸವೇಶ್ವರ ಕಲಾ ಮಹಾವಿದ್ಯಾಲಯದ ಸಮಿನಾರ್ ಹಾಲ್ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಂ. ರಮೇಶ ಹೇಳಿದರು.
ಏಕಕಾಲದಲ್ಲಿ ಲಕ್ಷ ಸಸಿ ನೆಡುವ ಅಭಿಯಾನ: ಜಿಲ್ಲಾಧಿಕಾರಿ
ಲಕ್ಷ ಸಸಿ ನೆಡುವ ಅಭಿಯಾನದ ಅಂಗವಾಗಿ ಜರುಗಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ.
< previous
1
...
187
188
189
190
191
192
193
194
195
...
338
next >
Top Stories
23 ನಿಮಿಷದಲ್ಲಿ ಪಾಕ್ ಫಿನಿಶ್!
ನೆರಳಿಗೆಂದು ಪಾಕ್ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್ ಪ್ಲೇ-ಆಫ್ ರೇಸ್ನಲ್ಲಿ 7 ತಂಡಗಳು!
ಕರ್ರೆಗುಟ್ಟ ಬೆಟ್ಟದಲ್ಲಿ 31 ನಕ್ಸಲರ ಹತ್ಯೆ : ಸಿಆರ್ಪಿಎಫ್ ಮಾಹಿತಿ
ಮೇ 15ರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ