• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜ್ಞಾನಾರ್ಜನೆ ಜತೆ ಗಿಡ ನೆಟ್ಟು ಪರಿಸರ ಜಾಗೃತಿ
ಕನ್ನಡಪ್ರಭ ವಾರ್ತೆ ಅಮೀನಗಡ ಇದುವರೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಮಾಡಿ ಅವರ ಭವಿಷ್ಯ ಪೋಷಣೆ ಮಾಡಿದ್ದ ಇಲ್ಲಿನ ಶಿಕ್ಷಕರೊಬ್ಬರು ಈಗ ಭೂಮಿಯನ್ನು ತಂಪಾಗಿಸಲು ಗಿಡಗಳನ್ನು ಪೋಷಿಸುವ ಮೂಲಕ ಪರಿಸರ ಕಾಳಜಿಯನ್ನೂ ಮಾಡುತ್ತಿದ್ದಾರೆ.
ಮನೆಗೊಂದು ಮರ ಬೆಳೆಸಿದರೆ ಪರಿಸರ ರಕ್ಷಣೆ ಸಾಧ್ಯ: ಡಾ.ಧರ್ಮರಾಯ ಇಂಗಳೆ
ಬಾಡಗಂಡಿಯ ಎಸ್.ಆರ್.ಪಾಟೀಲ ಆಸ್ಪತ್ರೆ, ಮೆಡಿಕಲ್ ಕಾಲೇಜು ಹಾಗೂ ಸಂಶಧೋನಾ ಕೇಂದ್ರ ಆವರಣದಲ್ಲಿ ಬುಧವಾರ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಸಸಿಗಳನ್ನು ನೆಡಲಾಯಿತು.
ನಿವೃತ್ತರಾದ ಹಲಕುರ್ಕಿ ಪಿಕೆಪಿಎಸ್ ಸಿಇಒ ಮಾದರಗೆ ಸನ್ಮಾನ
ಕನ್ನಡಪ್ರಭ ವಾರ್ತೆ ಬಾದಾಮಿ ತಾಲೂಕಿನ ಹಲಕುರ್ಕಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನಲ್ಲಿ 33 ವರ್ಷಗಳ ಕಾಲ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ರಾಮಣ್ಣ ಮಾದರ ಅವರಿಗೆ ಗ್ರಾಮದ ಪ್ರಮುಖರು ಅವರ ನಿವಾಸದಲ್ಲಿ ಸರಳ ಸಮಾರಂಭದಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು.
ಬಿಜೆಪಿ ಗೆಲುವು, ಸಂಭ್ರಮದ ವಿಜಯೋತ್ಸವ
ಕನ್ನಡಪ್ರಭವಾರ್ತೆ ಗುಳೇದಗುಡ್ಡ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಭಾರಿ ಅಂತರದಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಮಂಗಳವಾರ ಸಂಜೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಗುಲಾಲು ಎರಚಿ ವಿಜಯೋತ್ಸವ ಆಚರಿಸಿದರು.
ದುಡ್ಡಿಗಾಗಿ ಔಷಧಿ ಬಳಕೆ ಬೇಡ: ಕಾಶಿ ಜಗದ್ಗುರು
ಕನ್ನಡಪ್ರಭ ವಾರ್ತೆ ಗುಳೇದಗುಡ್ಡದುಡ್ಡಿಗಾಗಿ ಔಷಧ ಮಾಡುವುದಲ್ಲ. ಜನರ ಆರೋಗ್ಯ ಕಾಪಾಡುವುದಕ್ಕೆ ಮೊದಲು ಪ್ರಾಮುಖ್ಯತೆ ನೀಡಬೇಕು. ಆ ನಿಟ್ಟಿನಲ್ಲಿ ಅಮರೇಶ್ವರ ಶ್ರೀಗಳು ನಡೆದು ಬಂದಿದ್ದರು. ತಾವು ನೀಡಿದ ಔಷಧದಿಂದ ವ್ಯಕ್ತಿ ಗುಣಮುಖನಾದರೆ ಮಾತ್ರ ಅದಕ್ಕೆ ಸಿದ್ಧಪಡಿಸಲು ಖರ್ಚಾದ ಹಣವನ್ನಷ್ಟೇ ರೋಗಿಗಳಿಂದ ಪಡೆಯುತ್ತಿದ್ದರು. ಪರೋಪಕಾರದ ಗುಣ ಬೆಳೆಸಿಕೊಂಡಾಗ ಮನುಷ್ಯನ ಜೀವನ ಸಾರ್ಥಕವಾಗುತ್ತದೆ
ಪರಿಸರ ಮಾಲಿನ್ಯ ಜಗತ್ತು ಎದುರಿಸುತ್ತಿರುವ ದೊಡ್ಡ ಸಮಸ್ಯೆ
ಕನ್ನಡ ಪ್ರಭ ವಾರ್ತೆ ಮುಧೋಳ ಇಂದು ಇಡೀ ವಿಶ್ವ ಎದುರಿಸುತ್ತಿರುವ ಅತಿದೊಡ್ಡ ಸಮಸ್ಯೆ ಎಂದರೆ ಪರಿಸರ ಮಾಲಿನ್ಯ, ಜಲ ಮಾಲಿನ್ಯ, ವಾಯು ಮಾಲಿನ್ಯ, ಶಬ್ಧ ಮಾಲಿನ್ಯ, ಮಣ್ಣಿನ ಮಾಲಿನ್ಯ ಹಾಗೂ ಸಮುದ್ರ ಮಾಲಿನ್ಯ. ಇದನ್ನು ನಿಯಂತ್ರಿಸಲು ಪರಿಸರ ಸಂರಕ್ಷಣೆ ಮಾಡುವುದು ಅನಿವಾರ್ಯವಾಗಿದೆ ಎಂದು ಎಸ್.ಆರ್. ಕಂಠಿ ಕಾಲೇಜಿನ ಪ್ರಾಚಾರ್ಯ ಪ್ರೊ.ಮಲ್ಲಣ್ಣ ಜಿಗಬಡ್ಡಿ ಹೇಳಿದರು.
ನಾಡಿನ ಸಾಹಿತ್ಯ, ಸಂಸ್ಕೃತಿ ಶ್ರೀಮಂತಗೊಳಿಸಿದ ಒಡೆಯರ್
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತನ್ನು 1915 ರಲ್ಲಿ ಸ್ಥಾಪನೆ ಮಾಡುವ ಮೂಲಕ ಕನ್ನಡ ನಾಡು-ನುಡಿ ಹಾಗೂ ನೆಲ-ಜಲ ಮತ್ತು ಕನ್ನಡ ನಾಡಿನ ಪರಂಪರೆ, ಸಾಹಿತ್ಯ ಸಂಸ್ಕೃತಿಯನ್ನು ಶ್ರೀಮಂತಗೊಳಿಸಿದವರು ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದು ಕನ್ನಡ ಉಪನ್ಯಾಸಕ ಡಾ.ಚಂದ್ರಶೇಖರ ಕಾಳನ್ನವರ ಹೇಳಿದರು.
ಮುಧೋಳದಲ್ಲಿ ಸೋತಿದ್ದ ಕಾರಜೋಳರ ಕೈ ಹಿಡಿದ ಚಿತ್ರದುರ್ಗ
ಕನ್ನಡಪ್ರಭ ವಾರ್ತೆ ಲೋಕಾಪುರ ಮುಧೋಳ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಸರ್ಕಾರದಲ್ಲಿ ಉನ್ನತ ಹುದ್ದೆ ಅಲಂಕರಿಸಿ ಕಳೆದ ಚುನಾವಣೆಯಲ್ಲಿ ಸೋಲು ಕಂಡಿದ್ದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ದೂರದ ಚಿತ್ರದುರ್ಗದಲ್ಲಿ ಅದೃಷ್ಟ ಖುಲಾಯಿಸಿದೆ. ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಅವರಿಗೆ ಗೆಲುವು ಸಿಕ್ಕಿರುವುದು ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಉತ್ಸಾಹ ಇಮ್ಮಡಿಗೊಳಿಸಿದೆ.
ಧ್ವನಿ ಸುರುಳಿ ಬಿಡುಗಡೆ ಅಮರಶ್ರೀ ಪ್ರಶಸ್ತಿ ಪ್ರದಾನ
ಕನ್ನಡಪ್ರಭವಾರ್ತೆ ಗುಳೇದಗುಡ್ಡ ಸಮೀಪದ ಕೋಟೆಕಲ್ ಗ್ರಾಮದ ಅಮರೇಶ್ವರ ಮಠದ ಅಮರೇಶ್ವರ ಶ್ರೀಗಳ 55ನೇ ಪುಣ್ಯಾರಾಧನೆ ಮಹೋತ್ಸವ ಕಾರ್ಯಕ್ರಮದಲ್ಲಿ ಶ್ರೀಮಠದ ಕುರಿತಾಗಿ ಕಮಲಾಬಾಯಿ ಕಮತರ ಅವರು ಹೊರತಂದಿರುವ ಶ್ರೀ ಅಮರೇಶಂ ಭಜೆ ಸುಪ್ರಭಾತ ಗೀತೆಯ ಧ್ವನಿಸುರುಳಿಯನ್ನು ಮಂಗಳವಾರ ಕಾಶಿ ಪೀಠದ ಜಗದ್ಗುರು ಡಾ.ಚಂದ್ರಶೇಖರ ಶೀವಾಚಾರ್ಯ ಮಹಾಸ್ವಾಮಿಗಳು ಬಿಡುಗಡೆಗೊಳಿಸಿದರು.
ಪರಿಸರ ಶುಚಿಯಾಗಿಡುವುದು ನಮ್ಮೆಲ್ಲರ ಜವಾಬ್ದಾರಿ: ಎಸ್.ಎಂ. ರಾಮದುರ್ಗ
ಲೋಕಾಪುರ ದಾನೇಶ್ವರಿ ಶಿಕ್ಷಣ ಸಂಸ್ಥೆಯ ಸರ್ವೋದಯ ಅನುದಾನ ಹಿರಿಯ ಪ್ರಾಥಮಿಕ ಶಾಲೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮುಧೋಳ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 338
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved