ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನರೇಗಾದಡಿ ಕೆಲಸ ನೀಡಲು ಆಗ್ರಹ
ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸ ನೀಡಬೇಕೆಂದು ಒತ್ತಾಯಿಸಿ ತಾಲೂಕಿನ ಮೆಳ್ಳಿಗೇರಿ ಗ್ರಾಮದ ಕೂಲಿ ಕಾರ್ಮಿಕರು ಗ್ರಾಮ ಪಂಚಾಯತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಘಟಪ್ರಭಾ ಪತ್ತಿನ ಸೌಹಾರ್ದ ಸಹಕಾರಿಗೆ ₹88.87 ಲಕ್ಷ ಲಾಭ
ನಗರದ ಘಟಪ್ರಭಾ ಪತ್ತಿನ ಸೌಹಾರ್ದ ಸಹಕಾರಿಯು ಪ್ರಸಕ್ತ 2023-24ನೇ ಸಾಲಿಗೆ ₹88.87 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಅಧ್ಯಕ್ಷ ಉದಯಕುಮಾರ ವೆಂಕಪ್ಪ ಸಾರವಾಡ ಹೇಳಿದರು.
ಪ್ರತಿಯೊಬ್ಬರು ಸೈಬರ್ ಕ್ರೈಂ ಬಗ್ಗೆ ಜಾಗೃತರಾಗಬೇಕು
ಸೈಬರ್ ಕ್ರೈಂನಿಂದ ಜಿಲ್ಲೆಯ ಜನರು ಅಂದಾಜು ₹5 ಕೋಟಿಗೂ ಅಧಿಕ ಹಣ ಕಳೆದುಕೊಂಡಿದ್ದಾರೆ. ಹೀಗಾಗಿ ಪ್ರತಿಯೊಬ್ಬರು ಸೈಬರ್ ಕ್ರೈಂ ಬಗ್ಗೆ ಜಾಗೃತರಾಗಿ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಐಪಿಎಸ್ ಆಗಿ ಪದೋನ್ನತಿ ಹೊಂದಿದ ಪ್ರಸನ್ ದೇಸಾಯಿ ಸಲಹೆ ನೀಡಿದರು.
ಪ್ರತಿ ಕ್ಷೇತ್ರದಲ್ಲೂ ಪಂಚಮಸಾಲಿಗಳಿಗೆ ಅನ್ಯಾಯ
ಪಂಚಮಸಾಲಿ ಸಮಾಜಕ್ಕೆ ಸಂಖ್ಯಾನುಗುಣವಾಗಿ ಸ್ಥಾನಮಾನಗಳು ದೊರೆತಿಲ್ಲ. ರಾಜ್ಯದಲ್ಲಿ ಬಹುಸಂಖ್ಯೆ ಹೊಂದಿದ್ದರೂ ಪ್ರತಿಯೊಂದು ಕ್ಷೇತ್ರದಲ್ಲಿ ವಂಚಿತರಾಗುತ್ತಿದ್ದೇವೆ ಎಂದು ಕೈಗಾರಿಕಾ ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.
ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ
ಮುಗ್ಧ ಮನಸಿನ ಮಕ್ಕಳ ಮನದಲ್ಲಿ ಹುದುಗಿರುವ ಕಲಾ, ಕೌಶಲ, ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಹಿರೇಪಡಸಲಗಿ ವಲಯದ ಸಿಆರ್ಪಿ ರಾಚಣ್ಣ ಹಣಮಂತ ಮುದ್ನೂರ ಹೇಳಿದರು.
ರೈತರ ಹೋರಾಟಕ್ಕೆ ಗಡದನ್ನವರ ಪ್ರೇರಕ ಶಕ್ತಿಯಾಗಿದ್ದರು
ರೈತರು ತೊಡುವ ಹಸಿರು ಶಾಲು ರಮೇಶ ಗಡನ್ನವರ ಅವರ ಹೋರಾಟ ಹಾಗೂ ರೈತರ ಸ್ವಾಭಿಮಾನದ ಪ್ರತೀಕವಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
ಸಾಲೇಶ್ವರ ಸಂಘಕ್ಕೆ ₹56.15 ಲಕ್ಷ ಲಾಭ
ಸಂಘದ ಸರ್ವ ಸದಸ್ಯರ ಹಾಗೂ ಆಡಳಿತ ಮಂಡಳಿಯ ಪರಸ್ಪರ ಸಹಕಾರದಿಂದ 2023-24ನೇ ಸಾಲಿನಲ್ಲಿ ಸಂಘ ಅಭಿವೃದ್ಧಿಯ ಪಥದಲ್ಲಿದ್ದು ₹56,15,054-34 ನಿವ್ವಳ ಲಾಭವಾಗಿದೆ ಎಂದು ಸಂಘದ ಅಧ್ಯಕ್ಷ ಚಂದ್ರಕಾಂತ ಶೇಖಾ ಹೇಳಿದರು.
ಒಂದೆಡೆ ಸಂತೋಷ, ಮತ್ತೊಂದೆಡೆ ಆಕ್ರೋಶ!
ಲೋಕಾಪುರ ರೈಲು ನಿಲ್ದಾಣವನ್ನು ಗೂಡ್ಸ್ ರೈಲುಗಳ ಸಂಚಾರಕ್ಕೆ ಮುಕ್ತಗೊಳಿಸಿದ್ದು, ಕಾರ್ಖಾನೆಗಳ ಮಾಲೀಕರಿಗೆ ಸಂತಸವಾದರೆ, ಸಾರ್ವಜನಿಕರಿಗೆ ಹಾಗೂ ರೈಲು ಹೋರಾಟಗಾರರಿಗೆ ಬೇಸರ ವ್ಯಕ್ತವಾಗಿದೆ.
ಇಂದು ಬದರಿಧಾಮದ ತಪೋನಿಧಿ ಕೃತಿ ಬಿಡುಗಡೆ
ನಮ್ಮ ದೇಶದ ಶ್ರೇಷ್ಠ ವೀಣಾವಾದಕ, ದತ್ತಾತ್ರೇಯ ವೀಣೆ ಸಂಶೋಧಕ ದಿ.ದತ್ತಾತ್ರೇಯ ಪರ್ವತೀಕರ ಅವರ ಸಂಗೀತಮಯ ಬದುಕಿನ ಕುರಿತ ''''ಬದರಿಧಾಮದ ತಪೋನಿಧಿ'''' ಕೃತಿ ಬಿಡುಗಡೆ ಸಮಾರಂಭ ಸೆ.22ರಂದು ಸಂಜೆ 5 ಗಂಟೆಗೆ ಇಲ್ಲಿನ ನವನಗರ ಕಲಾಭವನದಲ್ಲಿ ನಡೆಯಲಿದೆ ಎಂದು ಕೃತಿ ಲೇಖಕ ರಾಜೇಂದ್ರ ಪರ್ವತೀಕರ ತಿಳಿಸಿದರು.
ಊರಿಗೊಂದು ಸುಸಜ್ಜಿತ ಗರಡಿಮನೆ ಆಗಲಿ
ಕುಸ್ತಿ ಕಲೆಯನ್ನು ಜಾತ್ರೆಗಳು ಮಾತ್ರ ಉಳಿಸಿ ಬೆಳೆಸುತ್ತಿವೆ. ಇದಕ್ಕೆ ಆಧುನಿಕ ಸ್ಪರ್ಶ ಕೊಟ್ಟು ಯುವಕರು ಕುಸ್ತಿ ಕಡೆ ವಾಲುವಂತೆ ಸರ್ಕಾರ ಪ್ರತಿ ಊರಿಗೊಂದು ಸುಸಜ್ಜಿತ ಗರಡಿ ನಿರ್ಮಿಸುವ ವ್ಯವಸ್ಥೆ ಮಾಡಿ, ಈ ಪುರಾತನ ಕಲೆಯನ್ನು ಉಳಿಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಶಾಸಕ ಸಿದ್ದು ಸವದಿ ಹೇಳಿದರು.
< previous
1
...
190
191
192
193
194
195
196
197
198
...
415
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?