• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ!
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ಎರಡುವರೆ ವರ್ಷದ ಪುಟ್ಟ ಪೋರನೊಬ್ಬ ತನ್ನ ಅದ್ಭುತ ಜ್ಞಾಪಕ ಶಕ್ತಿಯಿಂದಾಗಿ ೨೦೨೪ರ ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಸೇರ್ಪಡೆಗೊಂಡು ಅಪೂರ್ವ ಸಾಧನೆ ಮಾಡಿದ್ದಾನೆ.
ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಗೆದ್ದ ಅಭ್ಯರ್ಥಿಗಳು
ಬಾಗಲಕೋಟೆ ಲೋಕಸಭೆ ಕ್ಷೇತ್ರದಲ್ಲಿ ಗೆದ್ದ ಅಭ್ಯರ್ಥಿಗಳ
ಗದ್ದಿಗೌಡರ ಗೆಲುವು ಸಭ್ಯತೆ, ಪ್ರಾಮಾಣಿಕತೆಗೆ ಸಂದ ಜಯ: ಮಹಾವೀರ.
ಬಾಗಲಕೋಟೆ ಲೋಕಸಭೆ ಕ್ಷೇತ್ರದಲ್ಲಿ ಸತತ ಐದನೇ ಬಾರಿಗೆ ಗೆಲುವಿನ ದಾಖಲೆ ಬರೆದ ಸಂಸದ ಪಿ.ಸಿ.ಗದ್ದಿಗೌಡರ ತಮ್ಮ ಸಭ್ಯತೆಯ ನಡೆ ಮತ್ತು ಪ್ರಾಮಾಣಿಕತೆಯಿಂದ ಜನರ ಒಲವು ಸಂಪಾದಿಸಿ ಪಡೆದ ನೈಜ ವಿಜಯವಾಗಿದೆ ಎಂದು ರೈತ ಹೋರಾಟಗಾರ, ಬಿಜೆಪಿ ಧುರೀಣ ಮಹಾವೀರ ಭಿಲವಡಿ ಪ್ರಶಂಸಿಸಿದರು.
ಅಭಿವೃದ್ಧಿ ಪರ, ದೇಶದ ಭದ್ರತೆಗೆ ಸಿಕ್ಕ ಗೆಲುವು: ಚರಂತಿಮಠ
ಭಾರತೀಯ ಜನತಾ ಪಕ್ಷ 5ನೇ ಬಾರಿಗೆ ಐತಿಹಾಸಿಕ ಗೆಲುವು ಸಾಧಿಸಿದ್ದು, ಇದು ಅಭಿವೃದ್ಧಿ ಪರ ಹಾಗೂ ದೇಶದ ಭದ್ರತೆಗಾಗಿ ಸಿಕ್ಕ ಗೆಲುವಾಗಿದೆ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ಗ್ಯಾರಂಟಿಗಳಿಗೆ ಕಿಮ್ಮತ್ತು ಕೊಡದ ಜನ: ಶೀಲವಂತ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಗ್ಯಾರಂಟಿ ಯೋಜನೆಯಿಂದ 14ಕ್ಕೂ ಅಧಿಕ ಅಥವಾ 20 ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದಿದ್ದರು.
ಸರಳತೆ, ಪ್ರಾಮಾಣಿಕತೆಗೆ ಗೆಲುವು: ಶಾಸಕ ಸವದಿ
ಬಾಗಲಕೋಟೆ ಲೋಕಸಭೆ ಚುನಾವಣೆಯಲ್ಲಿ ಸತತ ೫ನೇ ಬಾರಿಗೆ ಸಂಸದರಾಗಿ ಪಿ.ಸಿ. ಗದ್ದಿಗೌಡರ ಆಯ್ಕೆಯಾಗಿರುವುದು ಅವರ ಸರಳತೆ ಹಾಗು ಪ್ರಾಮಾಣಿಕತೆಗೆ ಸಂದ ಗೆಲುವಾಗಿದೆ ಎಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು.
ಐದು ಬಾರಿ ಗೆದ್ದು ದಾಖಲೆ ಬರೆದ ಗದ್ದಿಗೌಡರ
ಅಖಂಡ ವಿಜಯಪುರ ಜಿಲ್ಲೆ ಅಸ್ಥಿತ್ವ ಬಂದಾಗಿನಿಂದ, ಸ್ವಾತಂತ್ರ್ಯಾ ನಂತರದಲ್ಲಿ ನಡೆದ ಎಲ್ಲ ಚುನಾವಣೆಗಳನ್ನು ಅವಲೋಕಿಸಿದಾಗ ಐದು ಬಾರಿ ಗೆದ್ದು ದಾಖಲೆ ನಿರ್ಮಿಸಿದ ಕೀರ್ತಿ ಬಾಗಲಕೋಟೆ ಸಂಸದರಾಗಿ ಪುನರ್‌ ಆಯ್ಕೆಯಾದ ಪಿ.ಸಿ.ಗದ್ದಿಗೌಡರ ಅವರಿಗೆ ಸಲ್ಲುತ್ತದೆ.
ಮಹಿಳೆ ಮೇಲೆ ಹಲ್ಲೆ: ಪತಿ ಸೇರಿ 6 ಜನರ ವಿರುದ್ಧ ದೂರು
ಕಲಾದಗಿ ಹತ್ತಿರದ ಶಾರದಾಳದಲ್ಲಿ ಪತ್ನಿಯನ್ನು ಒತ್ತಾಯಪೂರ್ವಕವಾಗಿ ಮನೆಗೆ ಕರೆದೊಯ್ಯಲು ಒತ್ತಾಯ ಮಾಡಿ ಹಲ್ಲೆ ನಡೆಸಿದ್ದಲ್ಲದೆ, ಅವಾಚ್ಯ ಶಬ್ಧಗಳಿಂದ ನಿಂದಿಸಿದ ಬಗ್ಗೆ ಕಲಾದಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಶಿಫಾರಸು ಮಾಡುವೆ
ಭ್ರೂಣ ಹತ್ಯೆ ಆರೋಪಿ ಮನೆಗೆ ಮಾನವ ಹಕ್ಕುಗಳ ಆಯೋಗ ಸದಸ್ಯ ನ್ಯಾ.ವಂಟಗೋಡಿ ಭೇಟಿ ನೀಡಿ ಭರವಸೆ
ಒಳಜಗಳದಿಂದಲೇ ಕಾಂಗ್ರೆಸ್‌ ಸರ್ಕಾರ ಪತನ; ಮುರುಗೇಶ ನಿರಾಣಿ
ಕಾಂಗ್ರೆಸ್ ಸರ್ಕಾರದಲ್ಲಿ ಈಗ ಒಬ್ಬರು ಡಿಸಿಎಂ ಇದ್ದು, ಮುಂದೆ ಐದು ಜನ ಡಿಸಿಎಂಗೆ ಬೇಡಿಕೆ ಹುಟ್ಟಲಿದೆ. ಹೀಗಾಗಿ ಒಳಜಗಳಗಳೇ ಕಾಂಗ್ರೆಸ್ ಸರ್ಕಾರದ ಪತನಕ್ಕೆ ಕಾರಣವಾಗಲಿವೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 338
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved