• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರ್ಧಕ್ಕೆ ನಿಂತ ಕಾಮಗಾರಿ: ಪ್ರಯಾಣಿಕರಿಗೆ ಕಿರಿಕಿರಿ
ಟಕ್ಕೊಡ ಕ್ರಾಸ್‌-ಹಿರೇಪಡಸಲಗಿ ರಸ್ತೆ - ಮೆಟ್ಲಿಂಗ್‌ ಮಾಡಿ ಅರ್ಧಕ್ಕೆ ಬಿಟ್ಟುಹೋದ ಗುತ್ತಿಗೆದಾರ
ಮೋದಿ ಮತ್ತೆ ಪ್ರಧಾನಿಯಾಗಲೆಂದು ಸಂಕಲ್ಪ ಪೂಜೆ
ಪ್ರಧಾನಿ ಮೋದಿ ಮತ್ತೆ ಪ್ರಧಾನಿ ಆಗಲೆಂದು ಪ್ರಾರ್ಥಿಸಿ ಗುಳೇದಗುಡ್ಡ ಬಾಗಲಕೋಟೆ ರಸ್ತೆಗಿರುವ ಹೊಸ ಅಂಭಾಭವಾನಿ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರು ಸೋಮವಾರ ಅಭಿಷೇಕ ಮತ್ತು ಪೂಜಾ ನೆರವೇರಿಸಿದರು.
ಉತ್ತಮ ಸೇವೆಯಿಂದ ನಿವೃತ್ತಿ ನಂತರವೂ ಸಮಾಜದಲ್ಲಿ ಗೌರವ: ಬಿ.ಕೆ. ನಂದನೂರ
ಸರ್ಕಾರಿ ನೌಕರರು ನಡಿಗೆ ಜೊತೆಗೆ ಉತ್ತಮ ನಡುವಳಿಕೆ ಬೆಳೆಸಿಕೊಂಡರೆ ನಿವೃತ್ತಿಯ ನಂತರವೂ ಸಮಾಜದಲ್ಲಿ ಗೌರವ ಸಿಗುತ್ತದೆ ಎಂದು ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಕೆ. ನಂದನೂರ ಹೇಳಿದರು.
ಕೋಟೆನಾಡಿಗೆ ಯಾರಾಗ್ತಾರೆ ಹೊಸ ಎಂಪಿ?
ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಮಂಗಳವಾರ ಮಧ್ಯಾಹ್ನದ ಹೊತ್ತಿಗೆ ಫಲಿತಾಂಶ ಹೊರಬೀಳುವ ಸಾಧ್ಯತೆಗಳು ನಿಚ್ಚಳವಾಗಿವೆ.
ಮತ ಎಣಿಗೆಕೆ ಜಿಲ್ಲಾಡಳಿತ ಸಕಲ ಸಿದ್ಧತೆ
ಜೂ.4ರಂದು ಲೋಕಸಭೆ ಚುನಾವಣೆಯ ಮತ ಎಣಿಕೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಬೆಳಗ್ಗೆ 8 ರಿಂದ ಮತ ಎಣಿಕೆ ಪ್ರಾರಂಭಗೊಳ್ಳಲಿದೆ.
ಹಸಿರಿನಿಂದ ಕಂಗೊಳಿಸುತ್ತಿದೆ ಶಿವಗಿರಿ ಆಯುರ್ವೇದ ವನ
2-3 ಎಕರೆಯಲ್ಲಿ ಹರಡಿದ ಶಿವಗಿರಿ ವನದಲ್ಲಿ ಅನೇಕ ಔಷಧೀಯ ಸಸ್ಯಗಳ ಸಂರಕ್ಷಣೆ ಮಾಡಲಾಗಿದೆ.
ಬನಶಂಕರಿ ದೇವಿ ಜನ್ಮ ದಿನೋತ್ಸವ ನಾಳೆ
ಬಾದಾಮಿ: ಶ್ರೀ ಬನಶಂಕರಿ ದೇವಿ ಜನ್ಮ ದಿನೋತ್ಸವ ಕಾರ್ಯಕ್ರಮ ಜೂ.5ರಂದು ನಡೆಯಲಿದೆ.
ಸಹನಶೀಲತೆ, ದಕ್ಷತೆ ನೌಕರಲ್ಲಿರ ನೈಜ ಆಸ್ತಿಗಳು: ಮಲ್ಲಿಕಾರ್ಜುನ ಬಿರಾದಾರ
ತೇರದಾಳ ಪುರಸಭೆ ಅಭಿಯಂತರ ಸಿದ್ದು ಬಿ.ಮಾತಾಳಿ ನಿವೃತ್ತಿಯ ಕಾರಣ ನಡೆದ ಬೀಳ್ಕೊಡಗೆ ಸಮಾರಂಭದಲ್ಲಿ ಕಚೇರಿ ವ್ಯವಸ್ಥಾಪಕ ಮಲ್ಲಿಕಾರ್ಜುನ ಬಿರಾದಾರ ಮಾತನಾಡಿದರು.
ದೇಶ ನಿರ್ಮಾಣದಲ್ಲಿ ಸದೃಢ ಯುವಕರ ಪಾತ್ರ ಪ್ರಮುಖ: ಜಿ.ಎನ್. ಪಾಟೀಲ
ಬಾಗಲಕೋಟೆಯ ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರವನ್ನು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ ಜಿಲ್ಲಾ ಉಪಾಧ್ಯಕ್ಷ ಜಿ.ಎನ್. ಪಾಟೀಲ ಉದ್ಘಾಟಿಸಿದರು.
ರಸ್ತೆ ಮಧ್ಯದ ಗುಂಡಿ ಮುಚ್ಚಿ ಅಪಘಾತ ತಪ್ಪಿಸಲು ಆಗ್ರಹ
ಹಿರೇಪಡಸಲಗಿ ಗ್ರಾಮದಿಂದ ಸಾವಳಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ತಾಲೂಕು ಮುಖ್ಯ ರಸ್ತೆಯ ಮಧ್ಯದಲ್ಲಿ ಬೃಹದಾಕಾರದ ಗುಂಡಿ ಬಿದ್ದಿದ್ದು, ಕೂಡಲೇ ಮುಚ್ಚಿಸುವಂತೆ ತಾಲೂಕು ರೈತ ಸಂಘದ ಅಧ್ಯಕ್ಷ ಸಿದ್ದನಗೌಡ ಪಾಟೀಲ ಆಗ್ರಹಿಸಿದ್ದಾರೆ.
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 338
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved