• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೈ ಮಗ್ಗ, ಹಿಂದುಳಿದ ಇಲಾಖೆಯಲ್ಲೂ ಅವ್ಯವಹಾರ : ತನಿಖೆ ವೇಳೆ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ

  ಐಡಿಬಿಐ ಬ್ಯಾಂಕ್‌ ಮಾರಾಟ ಪ್ರತಿನಿಧಿ ಸೂರಜ್‌ ಸಾಗರ ತನಿಖೆ ವೇಳೆ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾನೆ.ಇದನ್ನು ಸ್ವತಃ ಬೆಳಗಾವಿ ಉತ್ತರ ವಲಯದ ಪೊಲೀಸ್ ಮಹಾ ನಿರೀಕ್ಷಕ ವಿಕಾಸಕುಮಾರ ಅವರೇ ಬಹಿರಂಗಪಡಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಿ: ಡಾ.ತುಂಗಳ
ಕನ್ನಡಪ್ರಭ ವಾರ್ತೆ ಜಮಖಂಡಿ ಪತ್ರಿಕಾ ವರದಿಗಳಲ್ಲಿ ವಸ್ತುನಿಷ್ಠತೆಯನ್ನು ಕಾಪಾಡಬೇಕು. ಪತ್ರಿಕಾರಂಗದ ಪಾವಿತ್ರ‍್ಯತೆಯನ್ನು ಕಾಪಾಡುವ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಪತ್ರಕರ್ತರು ಗಟ್ಟಿಗೊಳಿಸಬೇಕು ಎಂದು ರಾಜ್ಯ ಬಿಜೆಪಿ ಮಹಿಳಾ ಘಟಕದ ಉಪಾಧ್ಯಕ್ಷೆ ಡಾ.ವಿಜಯಲಕ್ಷ್ಮಿ ತುಂಗಳ ಸಲಹೆ ನೀಡಿದರು.ಪಟ್ಟಣದ ಪತ್ರಿಕಾ ಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮನುಕುಲದ ಉಳಿವಿಗೆ ಸಸಿ ನೆಟ್ಟು ಪೋಷಿಸಿ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ಮನುಕುಲ ಇಂದು ನೈಸರ್ಗಿಕ ಅಸಮತೋಲನದಿಂದ ತೋಳಲಾಡುತ್ತಿದೆ. ಹವಾಮಾನ ವೈಪರೀತ್ಯದಿಂದಾಗಿ ನಿತ್ಯ ಅವಘಡಗಳು ಸಂಭವಿಸುತ್ತಿವೆ. ಆದರೂ ನಾವು ಎಚ್ಚೆತ್ತುಕೊಳ್ಳದೇ ನಿತ್ಯ ಮರಗಳ ಮಾರಣಹೋಮದಲ್ಲೇ ತೊಡಗಿದ್ದೇವೆ. ವಿಶ್ವದ ಮನುಕುಲದ ಉಳಿಯುವಿಕೆಗೆ ಪ್ರತಿಯೊಬ್ಬರೂ ಸಸಿ ನೆಟ್ಟು ಬೆಳೆಸುವುದು ಅಗತ್ಯವಾಗಿದೆ ಎಂದು ಸಾವಳಗಿಯ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಅರ್ಥಶಾಸ್ತ್ರ ಉಪನ್ಯಾಸಕ ಯುವರಾಜ ಹಳೆಮನಿ ಕಿವಿಮಾತು ಹೇಳಿದರು.
ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೌಷ್ಠಿಕ ಅಹಾರ ಮುಖ್ಯ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೌಷ್ಠಿಕ ಆಹಾರ ಮುಖ್ಯವಾಗಿದ್ದು, ಸಜ್ಜಲಶ್ರೀ ಆರೋಗ್ಯ ಮಹಾವಿದ್ಯಾಲಯ ಗ್ರಾಮೀಣ ಭಾಗದಲ್ಲಿ ಗ್ರಾಮ ಸ್ವಚ್ಚತೆ, ಮಕ್ಕಳಲ್ಲಿ ಪೌಷ್ಠಿಕ ಆಹಾರ ಜಾಗೃತಿ ಮೂಡಿಸುತ್ತದೆ ಎಂದು ಪ್ರಾಧ್ಯಾಪಕ ರೇಣುಕರಾಜ ನಾಗಮ್ಮನವರ ಹೇಳಿದರು.
ಬಿಜೆಪಿ - ಕಾಂಗ್ರೆಸ್ ಹೊಂದಾಣಿಕೆ ರಾಜಕಾರಣ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಬಿಜೆಪಿ- ಕಾಂಗ್ರೆಸ್ ನಡುವೆ ಹೊಂದಾಣಿಕೆ ರಾಜಕಾರಣವಿದೆ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಹೇಳಿಕೆಯಲ್ಲಿ ಯಾವುದೇ ಸಂಶಯವಿಲ್ಲ. ಹೊಂದಾಣಿಕೆ ರಾಜಕಾರಣ ನಡಿತಿದೆ. ಅದು ನಿಜ. ಯತ್ನಾಳ ಹೇಳುವುದರಲ್ಲಿ ಯಾವುದೇ ಸಂಶಯವೇ ಇಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಹೇಳಿದರು.
ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿ ಪೂಜೆ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ತಾಲೂಕಿನ ನಾವಲಗಿಯಿಂದ ಕುಳಲಿಯ ತಾಲೂಕು ಗಡಿಯವರೆಗೆ ರಾಜ್ಯ ಹೆದ್ದಾರಿ ₹೭೦ ಲಕ್ಷ ವೆಚ್ಚದ ರಸ್ತೆ ಸುಧಾರಣೆ ಕಾಮಗಾರಿಗೆ ತೇರದಾಳ ಮತ ಕ್ಷೇತ್ರದ ಶಾಸಕ ಸಿದ್ದು ಸವದಿ ಭೂಮಿ ಪೂಜೆ ನೆರವೆರಿಸಿದರು. ಈ ವೇಳೆ ಮಾತನಾಡಿದ ಅವರು, ಉತ್ತಮ ರಸ್ತೆ ಸೇರಿದಂತೆ ಕ್ಷೇತ್ರದ ಪ್ರಮುಖ ಮೂಲಭೂತ ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಕಾಮಗಾರಿ ಉತ್ತಮ ಗುಣಮಟ್ಟದಿಂದ ಕೂಡಿರಲಿ, ಆದಷ್ಟು ಬೇಗನೆ ಕಾಮಗಾರಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಹೇಳಿದರು.
ಪತ್ರಕರ್ತರ ಸಂಘಟನೆಗಳಿಗೆ ಉಚಿತ ನಿವೇಶನ ಮತ್ತು ಕಚೇರಿ ನಿರ್ಮಾಣಕ್ಕೆ ಅಗತ್ಯ ಧನಸಹಾಯ ಪ್ರಯತ್ನ

ಅಧಿವೇಶನದ ಶೂನ್ಯ ವೇಳೆಯಲ್ಲಿ ತಾಲೂಕು ಮಟ್ಟದ ಪತ್ರಕರ್ತರ ಸಂಘಟನೆಗಳಿಗೆ ಉಚಿತ ನಿವೇಶನ ಮತ್ತು ಕಚೇರಿ ನಿರ್ಮಾಣಕ್ಕೆ ಅಗತ್ಯ ಧನಸಹಾಯ ನೀಡಲು ಸರ್ಕಾರದ ಗಮನ ಸೆಳೆದು ಆಗ್ರಹಿಸಲಾಗುವುದು ಎಂದು ಶಾಸಕ ಸಿದ್ದು ಸವದಿ ಹೇಳಿದರು.

ವಾಸ್ತವ ಸುದ್ದಿಗಳ ಹುಡುಕುವ ಕಾರ್ಯವಾಗಲಿ
ಮಾಧ್ಯಮಗಳ ನಿಜವಾದ ಮಾಲೀಕರು ಯಾರು ಎಂದರೆ ಓದುಗರು, ನೋಡುಗರು, ಕೇಳುಗರು ಮತ್ತು ವೀಕ್ಷಕರಾಗಿದ್ದಾರೆ. ಇದನ್ನು ಅರಿತುಕೊಂಡು ಪತ್ರಕರ್ತರು ಸಾರ್ವಜನಿಕರ ಸಮಸ್ಯೆಗಳಿಗೆ ಮತ್ತು ಬೇಕು ಬೇಡಿಕೆಗಳಿಗೆ ಸ್ಪಂದಿಸಿ ನ್ಯಾಯ ಕೊಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಈ ನಿಟ್ಟಿನಲ್ಲಿ ಮಾಧ್ಯಮದ ಮಿತ್ರರು ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ಕನ್ನಡಪ್ರಭ ಹುಬ್ಬಳ್ಳಿ ಆವೃತ್ತಿಯ ಸ್ಥಾನಿಕ ಸಂಪಾದಕ ಮಲ್ಲಿಕಾರ್ಜುನ ಸಿದ್ದಣ್ಣವರ ಹೇಳಿದರು.
ಜೆಮ್ ಶುಗರ್ಸ್‌ ನಿರ್ದೇಶಕ ಬಸವರಾಜ ಖೋತಗೆ ಸನ್ಮಾನ
ಜಿಲ್ಲೆಯಲ್ಲಿನ ಪ್ರತಿಷ್ಠಿತ ಸಕ್ಕರೆ ಕಾರ್ಖಾನೆಗಳಲ್ಲೊಂದಾದ ಜೆಮ್ ಶುಗರ್ಸ್ ಲಿ ಕುಂದರಗಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಆಯ್ಕೆಯಾದ ಬಸವರಾಜ.ಬ.ಖೋತ ಅವರನ್ನು ಕಲಾದಗಿಯ ಬಾಜಪ ಯುವ ಮುಖಂಡರು, ಖೋತ ಅಭಿಮಾನಿ ಬಳಗ ಯುವಕ ಮಿತ್ರರು ಸನ್ಮಾನಿಸಿದರು.
ಹಗರಣಗಳಿಂದ ಆರೇ ತಿಂಗಳಲ್ಲಿ ಸರ್ಕಾರ ಪತನ
ವಾಲ್ಮೀಕಿ ನಿಗಮದ ಹಗರಣ, ಮೈಸೂರು ಮುಡಾ ಹಗರಣದಲ್ಲಿ ಮುಳುಗಿರುವ ರಾಜ್ಯ ಸರ್ಕಾರ ಮುಂದಿನ ಆರು ತಿಂಗಳಲ್ಲಿ ಪತನವಾಗುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ ಭವಿಷ್ಯ ನುಡಿದರು.
  • < previous
  • 1
  • ...
  • 192
  • 193
  • 194
  • 195
  • 196
  • 197
  • 198
  • 199
  • 200
  • ...
  • 379
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved