• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣದಲ್ಲಿ ನೈತಿಕ ಮೌಲ್ಯಗಳ ಪಾಠ ಅವಶ್ಯಕ
ಇಂದಿನ ವಿದ್ಯಾರ್ಥಿಗಳು ಹಾಗೂ ಯುವ ಜನಾಂಗವು ನೈತಿಕ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಮುಖ್ಯವಾಗಿ ನೈತಿಕ ಮೌಲ್ಯಗಳ ಮಹತ್ವವನ್ನು ತಿಳಿಸುವ ಮೂಲಕ ಯುವ ಪೀಳಿಗೆಯನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು ನಿವೃತ್ತ ಡಿಡಿಪಿಐ ಎಂ.ಜಿ.ದಾಸರ ಹೇಳಿದರು.
ಶೆಡ್‌ಗೆ ಬೆಂಕಿ: ಮತ್ತೊಬ್ಬ ಸಾವು, ಮೃತರ ಸಂಖ್ಯೆ ಮೂರಕ್ಕೆರಿಕೆ
ಸಮೀಪದ ರನ್ನಬೆಳಗಲಿ ಸರಹದ್ದಿನ ಪೆಂಡಾರಿ ಮಲ್ಲಾ ತೋಟದ ಶೆಡ್ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಸಂಬಂಧಿಸಿದಂತೆ ಗುರುವಾರ ಮತ್ತೊಬ್ಬ ಅಸುನೀಗಿದ್ದು, ಈ ಮೂಲಕ ಮೃತರ ಸಂಖ್ಯೆ ಮೂರಕ್ಕೇರಿದೆ.
ಸಂಸದ ಪಿ.ಸಿ.ಗದ್ದಿಗೌಡರಗೆ ಸನ್ಮಾನ
ಲೋಕಾಪುರ ಪಟ್ಟಣದ ಶಂಭುಲಿಂಗಾನಂದ ಮಠದಲ್ಲಿ ಹಿರಿಯ ನಾಗರಿಕ ವೇದಿಕೆಯಿಂದ ವತಿಯಿಂದ ಸಂಸದ ಪಿ.ಸಿ.ಗದ್ದಿಗೌಡರ ಅವರನ್ನು ಸನ್ಮಾನಿಸಲಾಯಿತು.
ಯೋಜನೆಗಳ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಿ
ಪ್ರತಿಯೊಂದು ಸಭೆಯಲ್ಲಿ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯೊಂದಿಗೆ ಸಭೆಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಸೂಚಿಸಿದರು.
ಕಿರು ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ
ಹಿರೇಪಡಸಲಗಿ ಗ್ರಾಮದ ಹಟ್ಟಿ ತೋಟದ ವಸ್ತಿಯಿಂದ ಅಡಿಹುಡಿಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮಧ್ಯದಲ್ಲಿ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಕಿರು ಸೇತುವೆಯ ಕಾಮಗಾರಿ ಕಳೆದ ಎರಡು ವರ್ಷಗಳಿಂದ ಅರ್ಧಕ್ಕೆ ನಿಂತು ಹೋಗಿದೆ. ಕೂಡಲೇ ಅದನ್ನು ಪೂರ್ಣಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ಶಿಸ್ತಿನ ಜೀವನ ಕಳಿಸುವ ಎನ್‌ಎಸ್‌ಎಸ್‌
ಗ್ರಾಮದ ಸ್ವಚ್ಛತೆ, ಜೀವನದ ಶಿಸ್ತು ಮತ್ತು ಸೌಹಾರ್ದತೆ ಎನ್.ಎಸ್.ಎಸ್ನ ಮುಖ್ಯ ಉದ್ದೇಶಗಳಾಗಿವೆ ಎಂದು ಮುಚಖಂಡಿ ವೀರಭದ್ರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಪ್ರಭುಸ್ವಾಮಿ ಸರಗಣಾಚಾರಿ ಹೇಳಿದರು.
ಅಪಘಾತ ವಿಮೆ ಸಾಮಾಜಿಕ ಭದ್ರತೆಗೆ ಸಹಕಾರಿ
ಕೇಂದ್ರ ಸರ್ಕಾರ ಘೋಷಿಸಿದ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯು ಸಾಮಾಜಿಕ ಭದ್ರತೆ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, ಅದರಂತೆ ಜೀವನ್ ಜ್ಯೋತಿ ಹಾಗೂ ಅಟಲ್ ಪಿಂಚಣಿ ಯೋಜನೆಗಳೂ ಜೀವನಕ್ಕೆ ಆಸರೆಯಾಗಿವೆ ಎಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು.
ವಾರ್ಡ್‌ಗೊಂದು ಯೋಗ ಕಕ್ಷೆ ಆರಂಭಿಸುವ ಗುರಿ
ನಗರದ ನಾಗರಿಕರೆಲ್ಲರನ್ನು ಸದೃಢರನ್ನಾಗಿಸಲು ವಾರ್ಡ್ಗೊಂದು ಯೋಗ ಕಕ್ಷೆ ಆರಂಭಿಸುವುದೇ ನಮ್ಮ ಪ್ರಮುಖ ಗುರಿಯಾಗಿದೆ ಎಂದು ಕರ್ನಾಟಕ ರಾಜ್ಯ ಪತಂಜಲಿ ಯೋಗ ಸಮಿತಿಯ ಮುಖ್ಯ ಪ್ರಭಾರಿ ಭವರಲಾಲ್ ಆರ್ಯಾಜಿ ಹೇಳಿದರು.
ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ
ಪ್ರತಿಭೆ ಎನ್ನುವುದು ಯಾರ ಸ್ವತ್ತಲ್ಲ. ಪ್ರತಿಯೊಬ್ಬರಲ್ಲೂ ಒಂದೊಂದು ಪ್ರತಿಭೆ ಅಡಗಿರುತ್ತದೆ. ಅಂತವರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕು ಎಂದು ರಬಕವಿಯ ಹಿರಿಯ ಸಾಹಿತಿ ಸಿದ್ದರಾಜ ಪೂಜಾರಿ ಹೇಳಿದರು.
ಕಾರ್ಗಿಲ್‌ಗೆ ಇದೀಗ ರಜತ ಸಂಭ್ರಮ
ಭಾರತೀಯ ಸೇನೆಯು ಆಕ್ರಮಣಕಾರಿ ಪಾಕ್ ಸೇನೆಯನ್ನು ಮಾತೃಭೂಮಿಯಿಂದ ಹೊಡೆದಟ್ಟಿ ಕಾರ್ಗಿಲ್ ಪ್ರದೇಶದಲ್ಲಿ ವಿಜಯಧ್ವಜ ಹಾರಿಸಿ ಸಂಭ್ರಮಿಸಿದ ಕಾರ್ಗಿಲ್ ಯುದ್ಧದ ಗೆಲುವಿಗೆ ಈಗ ರಜತ ವರ್ಷದ ಸಂಭ್ರಮ. ೧೯೯೯ರ ಜುಲೈ ೨೬ರಂದು ಪಾಕ್ ಸೇನೆಯನ್ನು ಹಿಮ್ಮೆಟ್ಟಿಸಿ ಸಾಮರ್ಥ್ಯ ಮೆರೆದಿದ್ದ ಭಾರತೀಯ ಸೇನೆಯ ಅಭೂತಪೂರ್ವ ವಿಜಯೋತ್ಸವ ಇದಾಗಿದೆ ಎಂದು ಹಿಂದು ಸಂಘಟನೆ ಮುಖಂಡ ಶಿವಾನಂದ ಗಾಯಕವಾಡ ಹೇಳಿದರು.
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 379
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved