ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಿಂದೂಗಳ ಹತ್ಯೆಗೆ ಉಗ್ರ ಪ್ರತೀಕಾರ ಬೇಕಿದೆ: ಮಾದುಲಿಂಗ ಸ್ವಾಮೀಜಿ
ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಹಿಂದೂಗಳ ಹತ್ಯಾಕಾಂಡ ಖಂಡನೀಯ. ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವ ಉಗ್ರರನ್ನು ಮಟ್ಟಹಾಕಬೇಕು ಎಂದು ಜಕನೂರಿನ ಮಾದುಲಿಂಗ ಸ್ವಾಮಿಗಳು ಆಗ್ರಹಿಸಿದರು.
ವಚನ ಕಟ್ಟು ಹೊತ್ತು ಬಸವ ರಥ ಸ್ವಾಗತಿಸಿದ ಶಾಸಕ ಕಾಶಪ್ಪನವರ
ಬಸವ ತತ್ವಗಳು ಜಗತ್ತಿಗೆ ಮಾದರಿಯಾಗಿವೆ. ಅದಕ್ಕಾಗಿ ನಮ್ಮ ಸರ್ಕಾರ ಬಸವ ಜಯಂತಿಯನ್ನು ರಾಜ್ಯಮಟ್ಟದಲ್ಲಿ ಅತ್ಯಂತ ವೈಭವದಿಂದ ಆಚರಣೆ ಮಾಡಲಾಗುತ್ತಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಡಾ.ರಾಜಕುಮಾರ್ ದೇಶ ಕಂಡ ಶ್ರೇಷ್ಠ ನಟ: ಬಸವರಾಜ ಮೇಟಿ
ಡಾ.ರಾಜಕುಮಾರ್ ಅವರು ಕರ್ನಾಟಕ ಅಷ್ಟೇ ಅಲ್ಲದೆ ಭಾರತ ದೇಶ ಕಂಡ ಶ್ರೇಷ್ಠ ನಾಯಕ. ಅಭಿಮಾನಿಗಳನ್ನು ದೇವರು ಎಂದ ವ್ಯಕ್ತಿ. ಯಾವುದೇ ಪಾತ್ರ ಕೊಟ್ಟರೂ ಅದಕ್ಕೆ ಜೀವ ತುಂಬುವ ವ್ಯಕ್ತಿ ಎಂದು ಸಾಹಿತಿ, ಉಪನ್ಯಾಸಕ ಬಸವರಾಜ ಮೇಟಿ ಹೇಳಿದರು.
ಬೀಳಗಿ ಉತ್ಸವ ಅದ್ಧೂರಿ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ: ಶಾಸಕ ಜೆ.ಟಿ. ಪಾಟೀಲ
ಬೀಳಗಿ ಸಾಂಸ್ಕೃತಿಕ ಉತ್ಸವ ವೈಭವ ಕಾರ್ಯಕ್ರಮವನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಾಸಕ ಜೆ.ಟಿ. ಪಾಟೀಲ ಸಲಹೆ ನೀಡಿದರು.
ಬಿರುಗಾಳಿ ಮಳೆಗೆ ಧರೆಗುರುಳಿದ ಮರಗಳು
ಅಮೀನಗಡ ಪಟ್ಟಣದಲ್ಲಿ ಸಂಜೆ ಸುರಿದ ಭಾರೀ ಬಿರುಗಾಳಿ ಮಳೆಗೆ ಭಾರಿ ಗಾತ್ರದ ಮರಗಳು ಧರೆಗುರುಳಿವೆ.
ಉಗ್ರ ಕೃತ್ಯದ ವಿರುದ್ಧ ಭುಗಿಲೆದ್ದ ಸಾರ್ವಜನಿಕರ ಆಕ್ರೋಶ
ಕಾಶ್ಮೀರದ ಪಹಲ್ಗಾಮ್ದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ಖಂಡಿಸಿ ಮಹಾಲಿಂಗಪುರದಲ್ಲಿ ಹಿಂದೂ ಸಂಘಟನೆ ಒಕ್ಕೂಟ ಮತ್ತು ಭಾರತೀಯ ಜನತಾ ಪಕ್ಷ ನೇತೃತ್ವದಲ್ಲಿ ಗುರುವಾರ ಸಂಜೆ ಬೃಹತ್ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.
ಬ್ರಿಟಿಷರದ್ದು ಪುಸ್ತಕ ಜ್ಞಾನ, ಭಾರತೀಯರದ್ದು ಮಸ್ತಕ ಜ್ಞಾನ: ಡಾ.ವೀರೇಶ ಬಡಿಗೇರ
ಬ್ರಿಟಿಷರು ಪುಸ್ತಕ ಜ್ಞಾನಿಗಳಾದರೆ ಭಾರತೀಯರು ಮಸ್ತಕ ಜ್ಞಾನಿಗಳು, ಸಂವಿಧಾನ ಹಾಗೂ ನೈತಿಕ ಶಿಕ್ಷಣದ ಮೂಲ ತತ್ವಗಳನ್ನು ಜನಪದ ನಮಗೆ ಕಲಿಸುತ್ತದೆ, ಜನಪದರು ಬರೆಯದ ಜ್ಞಾನಿಗಳು ಎಂದು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಹಸ್ತ್ರಪ್ರತಿ ವಿಭಾಗದ ಮುಖ್ಯಸ್ಥ ಡಾ.ವೀರೇಶ ಬಡಿಗೇರ ಹೇಳಿದರು.
ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ: ಚಕ್ರವರ್ತಿ ಸೂಲಿಬೆಲೆ
ಗುಳೇದಗುಡ್ಡನಮ್ಮ ಹಿರಿಯರು ದೇವರ ಋಣ, ಋಷಿ ಋಣ, ಪಿತೃ ಋಣ, ಭೂತ ಋಣ, ನರ ಋಣ ಹೀಗೆ 5 ಋಣಗಳನ್ನು ತೀರಿಸಲು ಹೇಳಿದ್ದು, ಅವುಗಳೊಂದಿಗೆ ದೇಶದ ಋಣವನ್ನು ತೀರಿಸಬೇಕಿದೆ ಎಂದು ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.
ವರನಟ ಡಾ.ರಾಜಕುಮಾರ್ ಕಲಾದೇವಿ ಆರಾಧಕರು: ಪಿ.ಎಚ್. ಪೂಜಾರ
ಕಲಾವಿದರ ಕುಟುಂಬದಲ್ಲಿ ಜನಿಸಿ ರಂಗಭೂಮಿಯಲ್ಲಿ ತನ್ನ ಪ್ರತಿಭೆ ತೋರಿಸಿ ಚಲನಚಿತ್ರದಲ್ಲಿ ಮಿಂಚಿ ದೇಶದ ಪ್ರತಿಷ್ಠಿತ ದಾದಾಸಾಹೇಬ ಫಾಲಕೆ ಪ್ರಶಸ್ತಿ ಪುರಷ್ಕೃತರಾದ ಡಾ.ರಾಜಕುಮಾರ್ ಕಲಾದೇವಿ ಆರಾಧಕರಾಗಿದ್ದಾರೆಂದು ವಿಧಾನ ಪರಿಷತ್ ಶಾಸಕ ಪಿ.ಎಚ್. ಪೂಜಾರ ಹೇಳಿದರು.
ಸಂಚಾರಿ ನಿಯಮ ಕಡ್ಡಾಯವಾಗಿ ಪಾಲಿಸಿ
ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ವಾಹನ ಚಾಲನೆ ಮಾಡುವುದು ಅಪರಾಧವಾಗಿದೆ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ವಾಹನ ಚಾಲನಾ ಪರವಾನಗಿ ಪಡೆದುಕೊಳ್ಳಬೇಕು
< previous
1
2
3
4
5
6
7
8
9
10
...
332
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!