ಕಾರ್ಖಾನೆ ಅಭಿವೃದ್ಧಿಯತ್ತ ಕೊಂಡೊಯ್ಯಲು ಪ್ರಾಮಾಣಿಕ ಪ್ರಯತ್ನ: ಎಸ್.ಆರ್. ಪಾಟೀಲರೈತರು ಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟದ ಕಬ್ಬು ಪೂರೈಸಿ ಕಾರ್ಖಾನೆಯ ಅಭಿವೃದ್ಧಿ ಮತ್ತು ಉತ್ಪಾದನೆಯ ಪ್ರಗತಿಯಲ್ಲಿ ಸಹಕಾರ ನೀಡಬೇಕು. ಬೆಳೆಗಾರರ ಬೆಂಬಲ, ಕಾರ್ಖಾನೆಯ ಶಕ್ತಿ. ಎಲ್ಲರ ಸಹಕಾರದಿಂದ ಪ್ರಸಕ್ತ ಹಂಗಾಮಿನಲ್ಲಿ ೬ ಲಕ್ಷ ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ ಎಂದು ಬೀಳಗಿ ಶುಗರ್ಸ್ ಅಧ್ಯಕ್ಷ, ಮಾಜಿ ಸಚಿವ ಎಸ್.ಆರ್. ಪಾಟೀಲ ಹೇಳಿದರು.