• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೋಜನೆಗಳ ಸೌಲಭ್ಯ ತಲುಪಿಸುವ ಕಾರ್ಯವಾಗಲಿ: ಜಿಲ್ಲಾಧಿಕಾರಿ ಸಂಗಪ್ಪ
ವಿವಿಧ ಇಲಾಖೆಯ ಸಹಭಾಗೀತ್ವದಲ್ಲಿ ಮಹಿಳೆ ಮತ್ತು ಮಕ್ಕಳಿಗಾಗಿರುವ ಸರ್ಕಾರದ ಯೋಜನೆಯಗಳನ್ನು ಅರ್ಹ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಲುಪಿಸುವ ಕಾರ್ಯವಾಗಬೇಕೆಂದು ಜಿಲ್ಲಾಧಿಕಾರಿ ಸಂಗಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಮಕ್ಕಳಲ್ಲಿ ಬರವಣಿಗೆ ಕೌಶಲ್ಯ, ಏಕಾಗ್ರತೆ ಹೆಚ್ಚಿಸಿ: ಸಿಪಂ ಸಿಇಒ ಶಶಿಧರ ಕುರೇರ
ಕೆಲವು ವಿದ್ಯಾರ್ಥಿಗಳು ಮೌಖಿಕವಾಗಿ ಉತ್ತರ ನೀಡುತ್ತಾರೆ ಹೊರತು ಬರೆಯುವಲ್ಲಿ ಕಷ್ಟ ಪಡುತ್ತಿದ್ದಾರೆ. ಅಂತಹವರನ್ನು ಗುರುತಿಸಿ ದಿನನಿತ್ಯ ಶಾಲೆಗಳಲ್ಲಿ ೆ ಬರೆವಣಿಗೆ ಕೌಶಲ್ಯ ಮತ್ತು ಏಕಾಗ್ರತೆ ಹೆಚ್ಚಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದು ಜಿಪಂ ಸಿಇಒ ಶಶಿಧರ ಕುರೇರ ಹೇಳಿದರು.
ಹಾವು ಕಡಿತದ ಬಗ್ಗೆ ಜನ ಜಾಗೃತಿ ಅತ್ಯವಶ್ಯ: ಡಾ.ದಯಾನಂದ ಕರೆಯನ್ನವರ
ಹಾವು ಕಡಿತ ಒಂದು ಜಾಗತಿಕ ಸಮಸ್ಯೆಯಾಗಿದೆ. ಇದರಿಂದ ಸಾವು ನೋವುಗಳಾಗುತ್ತಿದ್ದು, ಸಾವಿನ ಪ್ರಮಾಣ ಪ್ರತಿವರ್ಷದಿಂದ ವರ್ಷಕ್ಕೆ ಏರಿಕೆಯಾಗಿದೆ. ಆದ್ದರಿಂದ ಸೆ.19ರಂದು ಜನರಲ್ಲಿ ಜಾಗೃತಿ ಮೂಡಿಸಲು ಅಂತಾರಾಷ್ಟ್ರೀಯ ಹಾವು ಕಡಿತದ ಜಾಗೃತಿ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆಂದು ಬಾಗಲಕೋಟೆ ಜಿಲ್ಲಾಸಮೀಕ್ಷಣಾಧಿಕಾರಿಗಳಾದ ಡಾ.ದಯಾನಂದ ಕರೆಯನ್ನವರ ಹೇಳಿದರು.
ವೀರಶೈವ ಲಿಂಗಾಯತರಲ್ಲಿ ಸಮಾಜ ಒಗ್ಗಟ್ಟು ಮುಖ್ಯ
ವೀರಶೈವ ಲಿಂಗಾಯತ ಸಮಾಜದವರು ಒಗ್ಗಟ್ಟಿನಿಂದಿರುವ ಜೊತೆಗೆ ಜನಗಣತಿಯಲ್ಲಿ ಧರ್ಮ ವೀರಶೈವ ಲಿಂಗಾಯತ ಬರೆಯಿಸಬೇಕು ಎಂಬುದು ಏಕತಾ ಸಮಾವೇಶ ಉದ್ದೇಶ
ಸಂತ್ರಸ್ತರಿಗೆ ಕೊಟ್ಟ ಮಾತಿನಂತೆ ನಡೆದಿದ್ದೇವೆ
ಪರಿಹಾರ, ಪುನರ್ವಸತಿ, ಪುನರ್ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿ ಬರುವ ಮೂರು ವರ್ಷಗಳ ಅವಧಿಯಲ್ಲಿ ಯೋಜನೆ ಮುಕ್ತಾಯ ಮಾಡುವ ಎಲ್ಲಾ ಸಿದ್ಧತೆ ನೆಡೆದಿದೆ
ವಿಶ್ವಕರ್ಮರು ಸಂಘಟಿತರಾಗಿ ಉತ್ತಮ ಶಿಕ್ಷಣ ಪಡೆಯಿರಿ
ಎಲ್ಲ ಉದ್ಯೋಗಗಳನ್ನು ವಿಶ್ವಕರ್ಮದವರು ಬಲ್ಲವರಾಗಿದ್ದು, ಇಡೀ ಮಾನವ ಕುಲಕ್ಕೆ ವಿಶ್ವಕರ್ಮರ ಕಾಯಕ ಅಗತ್ಯವಾಗಿದೆ
ಪ್ರಕರಣಗಳ ಇತ್ಯರ್ಥಕ್ಕೆ ದಾಖಲೆಗಳು ಅತಿ ಮುಖ್ಯ
ಯಾವುದೇ ಒಂದು ಪ್ರಕರಣ ದಾಖಲಾದಾಗ ಆ ಪ್ರಕರಣದ ಬಗ್ಗೆ ಸಾಕ್ಷಾಧಾರಗಳಲ್ಲಿ ಡಿಜಿಟಲ್ ಹಾಗೂ ಇತರೆ ದಾಖಲೆಗಳನ್ನು ಸಂಗ್ರಹಿಸಿಕೊಳ್ಳುವುದು ಮುಖ್ಯ
ಅಪೌಷ್ಟಿಕತೆ, ರಕ್ತಹೀನತೆ ತಡೆಯಲು ಜಾಗೃತಿ ಅಗತ್ಯ
ಗರ್ಭಿಣಿ, ಬಾಣಂತಿಯರ ಹಾಗೂ ಚಿಕ್ಕ ಮಕ್ಕಳಲ್ಲಿನ ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಯಲು ಸಾರ್ವಜನಿಕರಲ್ಲಿ ಹಾಗೂ ಸಮುದಾಯದಲ್ಲಿ ಜಾಗೃತಿ ಮೂಡಿಸುವುದು ಅಗತ್ಯ
ಮೋದಿಯಿಂದ ದೇಶ ಸರ್ವತೋಮುಖ ಅಭಿವೃದ್ಧಿ
ಮೋದಿಯವರು ದೇಶದ ಸರ್ವತೋಮುಖ ಅಭಿವೃದ್ಧಿ ಹಾಗೂ ದೇಶ ರಕ್ಷಣೆಗಾಗಿ ಕೈಗೊಂಡ ನಿರ್ಣಯಗಳು ಇಡೀ ಜಗತ್ತನ್ನೇ ಭಾರತದತ್ತ ತಿರುಗಿ ನೋಡುವ ಹಾಗೇ ಆಡಳಿತ ನೀಡುತ್ತಿದ್ದಾರೆ.
ರಾಷ್ಟ್ರಮಟ್ಟದ ಜಂಗಿ ನಿಕಾಲಿ ಕುಸ್ತಿ: ಜಟ್ಟಿಗಳ ಕಾದಾಟ
ಬನಹಟ್ಟಿಯ ಶ್ರೀ ಕಾಡಸಿದ್ಧೇಶ್ವರ ಜಾತ್ರೆ ನಿಮಿತ್ತ ಬುಧವಾರ ಜಗಜಟ್ಟಿಗಳ ನಡುವೆ ರಾಷ್ಟ್ರಮಟ್ಟದ ಜಂಗಿ ನಿಕಾಲಿ ಕುಸ್ತಿಗಳು ಅದ್ಧೂರಿಯಾಗಿ ಜರುಗಿದವು, ಕುಸ್ತಿ ವೀಕ್ಷಿಸಲು ಅನೇಕ ಗ್ರಾಮ ಮತ್ತು ಪಟ್ಟಣಗಳಿಂದ ಅಪಾರ ಪ್ರಮಾಣದ ಜನಸಾಗರವೇ ಹರಿದು ಬಂದಿತ್ತು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 412
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved