• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೌದ್ಧಿಕ ಆಸ್ತಿ ಹಕ್ಕುಗಳ ರಕ್ಷಣೆ ಅತ್ಯಂತ ಮುಖ್ಯ: ಡಾ.ಸತೀಶ ಡಿ
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬೌದ್ದಿಕ ಆಸ್ತಿ ಹಕ್ಕುಗಳನ್ನು ಅರ್ಥ ಮಾಡಿಕೊಳ್ಳುವುದು ಮತ್ತು ರಕ್ಷಿಸುವುದು ಅತ್ಯಂತ ಅವಶ್ಯವಾಗಿದೆ ಎಂದು ತೋಟಗಾರಿಗಾಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ಮತ್ತು ಬೆಳೆ ಸುಧಾರಣೆ ವಿಭಾಗದ ಸಹ ಪ್ರಾಧ್ಯಾಪಕ ಡಾ.ಸತೀಶ ಡಿ ಹೇಳಿದರು.
ಡಿಸಿ ಆಗುವ ಕನಸು ನನಸು ಮಾಡಿದ ಬಾಗಲಕೋಟೆ ಜಿಲ್ಲೆ: ಜಾನಕಿ ಕೆ.ಎಂ
ಬಾಲ್ಯದಲ್ಲಿ ಕಂಡಿದ್ದ ಜಿಲ್ಲಾಧಿಕಾರಿಯಾಗುವ ಕನಸನ್ನು ಬಾಗಲಕೋಟೆ ಜಿಲ್ಲೆ ಈಡೇರುವಂತೆ ಮಾಡಿದೆ ಎಂದು ನಿಕಟಪೂರ್ವ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು.
ಕಮತಗಿ ಪಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ
ಕಮತಗಿ ಪಟ್ಟಣ ಪಂಚಾಯತಿ ಹಾಲಿ ಅಧ್ಯಕ್ಷ ರಮೇಶ ಎಸ್. ಜಮಖಂಡಿ ವಿರುದ್ಧ ಅವರದೇ ಪಕ್ಷದ ಸದಸ್ಯರು ಹಾಗೂ ಬಿಜೆಪಿ ಸದಸ್ಯರು ಸೇರಿ ಅವಿಶ್ವಾಸ ಗೊತ್ತುವಳಿ ಮಂಡಿಸಲು ವಿಶೇಷ ಸಾಮಾನ್ಯ ಸಭೆ ಕರೆಯುವಂತೆ ಆಗ್ರಹಿಸಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಎಫ್.ಎನ್. ಹುಲ್ಲಿಕೇರಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ನಕಲಿ ರಸಗೊಬ್ಬರ ತಯಾರಕರ, ಮಾರುವವರ ವಿರುದ್ಧ ಕ್ರಮಕ್ಕೆ ಆಗ್ರಹ
ಬಾಗಲಕೋಟೆ ಜಿಲ್ಲಾದ್ಯಂತ ಡಿಎಪಿ ನಕಲಿ ರಸಗೊಬ್ಬರ ಪೂರೈಕೆ ಹಾವಳಿ ನಡೆಯುತ್ತಿದ್ದು, ನಕಲಿ ರಸಗೊಬ್ಬರ ತಯಾರಕರ ಹಾಗೂ ಪೂರೈಕೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಭಾರತೀಯ ಕಿಸಾನ್‌ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಹಿರೇಮಠ ಆಗ್ರಹಿಸಿದ್ದಾರೆ.
ಹಿಂದು ಪರಂಪರೆಯ ರಕ್ಷಣೆಗಾಗಿ ಸಂತ ಸಮಾವೇಶ: ಮಾದುಲಿಂಗ ಮಹಾರಾಜರು
ಹಿಂದೂ ಪರಂಪರೆಯ ರಕ್ಷಣೆ ಭಾಗವಾಗಿ ವಿ.ಎಚ್.ಪಿ ಮತ್ತು ಭಜರಂಗದಳ ವತಿಯಿಂದ ಜಿಲ್ಲಾಮಟ್ಟದ ಸಂತ ಸಮಾವೇಶ ಹಮ್ಮಿಕೊಂಡಿದೆ ಎಂದು ಜಕನೂರಿನ ಮಾದಣ್ಣ ಮದಗೊಂಡ ಸಿದ್ದಮಠದ ಮಾದುಲಿಂಗ ಮಹಾರಾಜರು ಹೇಳಿದರು.
ಬೀದಿ ದನಗಳ ಕಾಟಕ್ಕೆ ಅವಳಿನಗರ ಜನತೆ ಹೈರಾಣ
ರಬಕವಿ-ಬನಹಟ್ಟಿ: ನಗರದಲ್ಲಿ ಬೀದಿ ದನಕರುಗಳು ಹಾಗೂ ಕತ್ತೆಗಳ ಕಾಟದಿಂದ ಜನ ಬೇಸತ್ತು ಹೋಗಿದ್ದಾರೆ. ಇದರಿಂದ ಮಕ್ಕಳು, ವೃದ್ಧರು ಮಾರುಕಟ್ಟೆಯಲ್ಲಿ ಭಯದ ವಾತಾವರಣದಲ್ಲಿ ತಿರುಗಾಡುವಂತಾಗಿದೆ ಎಂದು ಅವಳಿ ನಗರದ ನಾಗರಿಕರು ಆರೋಪಿಸುತ್ತಿದ್ದಾರೆ.
ನಗರದ ಹೃದಯಭಾಗದಲ್ಲೇ ಶಿಥಿಲ ಕಟ್ಟಡ!
ಬನಹಟ್ಟಿಯ ಹೃದಯಭಾಗದಲ್ಲಿರುವ ಕಂದಾಯ ಇಲಾಖೆಯ ಪಾಳು ಬಿದ್ದ ಕಟ್ಟಡ ತೆರವುಗೊಳಿಸಬೇಕೆಂದು ಹಲವು ವರ್ಷಗಳಿಂದ ಬೇಡಿಕೆಯಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಾಗೆಯೇ ಉಳಿದಿದೆ. ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಇದರತ್ತ ಗಮನಹರಿಸಿ ತೆರವುಗೊಳಿಸುವಂತೆ ನಾಗರಿಕರು ಮತ್ತೊಮ್ಮೆ ಒತ್ತಾಯಿಸಿದ್ದಾರೆ.
ಜಿಪಂ ಸಿಇಒ ಶಶಿಧರ ಕುರೇರ ವಿವಿಧೆಡೆ ಭೇಟಿ
ಬನಹಟ್ಟಿ ತಾಲೂಕಿನ ಗೋಲಭಾವಿ ಗ್ರಾಮದ ಪ್ರಾಥಮಿಕ ಆರೋಗ್ಯ ಉಪ ಕೇಂದ್ರಕ್ಕೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುಭದ್ರ ಬದುಕಿಗೆ ಉದ್ಯೋಗ ಅತ್ಯವಶ್ಯಕ
ವಿದ್ಯಾರ್ಥಿಗಳ ಬದುಕಿನಲ್ಲಿ ಉದ್ಯೋಗವು ಅತ್ಯಂತ ಮಹತ್ವದ ಪಾತ್ರವನ್ನು ವಹಿಸುತ್ತದೆ. ವಿದ್ಯಾರ್ಥಿಗಳು ಉದ್ಯೋಗಿಗಳಾಗಿ, ಉದ್ಯಮಿಗಳಾಗಬೇಕು
ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಜಾರಿಗೆ ತನ್ನಿ
ಬೀಳಗಿ ತಹಸೀಲ್ದಾರ್ ವಿನೋದ್ ಹತ್ತಳ್ಳಿ ಅವರಿಗೆ ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಹೋರಾಟ ಸಮಿತಿ‌ ವತಿಯಿಂದ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 372
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved