ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಚಿವ ನಾಗೇಂದ್ರ ರಾಜೀನಾಮೆ ನೀಡಲು ದೊಡ್ಡನಗೌಡ ಆಗ್ರಹ
ಅಧಿಕಾರಿ ಆತ್ಮಹತ್ಯೆಯಿಂದ ಕೈ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ
ಮುಟ್ಟು ಎಂಬುದು ಅಸ್ಪಷ್ಟತೆಯ ಅಂಶ: ಡಾ.ವಿದ್ಯಾಶ್ರೀ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ವಿದ್ಯಾಗಿರಿಯ ಬಸವೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಅಡಿಯಲ್ಲಿ ಮುಟ್ಟಿನ ನೈರ್ಮಲ್ಯ ದಿನವನ್ನು ಆಚರಿಸಲಾಯಿತು.
ಮತ ಎಣಿಕೆ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ: ಜಾನಕಿ ಕೆ.ಎಂ.
ಲೋಕಸಭೆ ಚುನಾವಣೆ ಮತ ಏಣಿಕೆ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿ ಹಾಗೂ ಸಿಬ್ಬಂದಿ ತಮ್ಮ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.
ಕಬ್ಬು ಬೀಜಕ್ಕೆ ಹೆಚ್ಚಿದ ಬೇಡಿಕೆ, ದರವೂ ದುಪ್ಪಟ್ಟು
ಜಮಖಂಡಿ ತಾಲೂಕಿನಾದ್ಯಂತ ಕಬ್ಬು ನಾಟಿ ಕೆಲಸ ಭರದಿಂದ ಸಾಗಿದೆ. ಕಬ್ಬಿನ ಬೀಜದ ಬೆಲೆ ₹ 3500 ರಿಂದ ₹ 4500ರ ಗಡಿ ದಾಟಿದೆ.
ಅಧ್ಯಯನದಲ್ಲಿ ನಿರ್ದಿಷ್ಟ ಗುರಿ, ಏಕಾಗೃತೆ ಅಗತ್ಯ: ಪ್ರೊ.ಆರ್. ಆರ್. ಬಿರಾದಾರ
ಬಾಗಲಕೋಟೆಯ ಬ.ವಿ.ವಿ ಸಂಘದ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಉದ್ಯಮಶೀಲತೆಯಿಂದ ವಿಕಸಿತ ಭಾರತ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಬಾಗಿಲು ತೆಗೆಯದ್ದಕ್ಕೆ ಪ್ರಿಯತಮೆ ಮೇಲೆ ಆ್ಯಸಿಡ್ ದಾಳಿ
ವಿವಾಹಿತ ಪ್ರಿಯತಮೆ ಮನೆ ಬಾಗಿಲು ತೆರೆಯಲಿಲ್ಲ ಎಂಬ ಕಾರಣಕ್ಕೆ ಕಿಟಕಿಯಿಂದ ನೀರು ಮಿಶ್ರಿತ ಆ್ಯಸಿಡ್ ಎರಚಿದ್ದರಿಂದ ಮಹಿಳೆ ಗಾಯಗೊಂಡ ಘಟನೆ ಬಾಗಲಕೋಟೆ ತಾಲೂಕಿನ ಗದ್ದನಕೇರಿ ಗ್ರಾಮದಲ್ಲಿ ನಡೆದಿದೆ.
ಶಿಕ್ಷಣ ಕ್ಷೇತ್ರ ಬಲವರ್ಧನೆಗೆ ಶ್ರಮಿಸಿ: ಡಿಡಿಪಿಐ
ಬಾಗಲಕೋಟೆ : 2024-25ನೇ ಸಾಲಿನ ಶೈಕ್ಷಣಿಕ ವರ್ಷ ಮೇ 29ರಿಂದ ಆರಂಭವಾಗುತ್ತಿದ್ದು, ಎಲ್ಲ ಮೇಲ್ವಿಚಾರಣಾಧಿಕಾರಿಗಳು ಶೈಕ್ಷಣಿಕ ಬಲವರ್ಧನೆಗೆ ಶ್ರಮಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಕೆ.ನಂದನೂರ ಸೂಚನೆ ನೀಡಿದರು.
ಮಾನಸಿಕ ಆರೋಗ್ಯ ಚಿಕಿತ್ಸೆಯಲ್ಲಿ ಹೋಮಿಯೋಪಥಿ ಪ್ರಭಾವಿ:ಡಾ.ಗೀತಾ
ಮಾನಸಿಕ ರೋಗಗಳ ಚಿಕಿತ್ಸೆಯಲ್ಲಿ ಹೋಮಿಯೋಪಥಿ ಅತ್ಯಂತ ಪ್ರಭಾವಿಯಾಗಿದೆ ಹಾಗೂ ಹೋಮಿಯೋಪಥಿ ವಿಧಾನ ಸಂಪೂರ್ಣ ಸುರಕ್ಷಿತ ಹಾಗೂ ನೈಸರ್ಗಿಕವಾಗಿದೆ ಎಂದು ಧಾರವಾಡದ ಪ್ರಾಧ್ಯಾಪಕಿ ಡಾ.ಗೀತಾ ಬೊಮ್ಮನಗೌಡ ಹೇಳಿದರು.
ಕನ್ನಡ ಭಾಷೆಯಲ್ಲಿ ಸಾಧನೆ ಮಾಡುವುದು ಕಠಿಣ ಕೆಲಸ: ಉಪನ್ಯಾಸಕ ಮೂಲಿಮನಿ
ಬಾದಾಮಿಯ ಜಯನಗರದ ತಾಲೂಕು ಕನ್ನಡ ಸಾಹಿತ್ಯ ಭವನದಲ್ಲಿ ತಾಲೂಕು ಕಸಾಪದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಮಾತೃಭಾಷೆಯಲ್ಲಿ 125ಕ್ಕೆ 125 ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಕನ್ನಡ ಭಾಷಾ ಶಿಕ್ಷಕರಿಗೆ ಸನ್ಮಾನಿಸಲಾಯಿತು.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಜ್ಞಾನವಂತರನ್ನಾಗಿಸಿ: ಜಾಸ್ಮಿನ್ ಕಿಲ್ಲೆದಾರ
ಇಂದಿನ ಸ್ಪರ್ಧಾತ್ಮ ಯುಗದಲ್ಲಿ ಶಾಲೆಗಳಿಗೆ ಬರುವ ಎಲ್ಲ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಜ್ಞಾನ ಹೆಚ್ಚಿಸಬೇಕು ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲ್ಲೆದಾರ ಹೇಳಿದರು.
< previous
1
...
196
197
198
199
200
201
202
203
204
...
338
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!