• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅವೈಜ್ಞಾನಿಕ ರಸ್ತೆ ಕಾಮಗಾರಿ ಜನರಿಗೆ ಕಿರಿಕಿರಿ
ಒಂದು ವರ್ಷದಿಂದ ನಿರ್ಮಾಣ ಹಂತದಲ್ಲಿರುವ ರಸ್ತೆ ಕಾಮಗಾರಿ ಆಮೆಗತಿಯಲ್ಲಿಯೇ ಸಾಗುತ್ತಿದೆ. ಇದರಿಂದ ಸವಾರರು, ಸಾರ್ವಜನಿಕರ ನಿತ್ಯ ವ್ಯವಹಾರಗಳಿಗೆ ಅಲೆದಾಡಲು ಅಡೆತಡೆ ಉಂಟಾಗುತ್ತಿದೆ.
ಡಾ.ದರಕಗೆ ನಾರಾಯಣ ಹೃದಯಾಲಯದ ಗೌರವ ಪ್ರಶಸ್ತಿ
ಇಳಕಲ್ಲ ನಗರದ ಚಿಕ್ಕ ಮಕ್ಕಳ ವೈದ್ಯ ಡಾ. ಪವನ ದರಕ ಅವರ ಅಮೋಘ ಸೇವೆ ಕಂಡು ಬೆಂಗಳೂರಿನ ನಾರಾಯಣ ಹೃದಯಾಲಯದವರು ಸಮಾಜ ಸೇವೆಗೆ ಕೋಡುವ ವಿಶೇಷ ಪ್ರಶಸ್ತಿ ನೀಡಿ ಗೌರವಿಸಿದರು.
ಜನರನ್ನು ದೋಚಿ ಗ್ಯಾರಂಟಿ ನೀಡಿರುವುದೇ ಮಹಾ ಸಾಧನೆ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಅರ್ದಂಬರ್ಧ ಗ್ಯಾರಂಟಿ ನೀಡಿ ಜನರನ್ನು ದೋಚಿ ಗ್ಯಾರಂಟಿ ನೀಡಿರುವುದೇ ಒಂದು ವರ್ಷದ ಕಾಂಗ್ರೆಸ್ ಸರ್ಕಾರದ ಮಹಾ ಸಾಧನೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಕಾಂಗ್ರೆಸ್ ಸರ್ಕಾರದ ಜನರಿಗೆ ನೀಡಿದ ಕೊಡುಗೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಆಕ್ರೋಶ ವ್ಯಕ್ತಪಡಿಸಿದರು.
ಹೊಳಬಸು ಶೆಟ್ಟರಗೆ ಪರಿಷತ್‌ ಸ್ಥಾನ ನೀಡಲು ಮನವಿ
ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ಸೋಮವಾರ ಬೆಂಗಳೂರಿನ ಮುಖ್ಯಮಂತ್ರಿಗಳ ಕಚೇರಿ ಕೃಷ್ಣಾದಲ್ಲಿ ಹೊಳಬಸು ಶೆಟ್ಟರ್‌ಗೆ ವಿಧಾನ ಪರಿಷತ್‌ ಚುನಾವಣೆಯಲ್ಲಿ ಅವಕಾಶ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.
ಅಲ್ಲಮಪ್ರಭು ವಚನಗಳಲ್ಲಿ ವಿಶ್ವಮಾನವತೆ ಅಡಗಿದೆ: ಹೊಸಮನಿ
ಕನ್ನಡಪ್ರಭವಾರ್ತೆ ಅಮೀನಗಡ ಅಲ್ಲಮಪ್ರಭುವಿನ ವಚನಗಳಲ್ಲಿ ವಿಶ್ವಕುಟುಂಬದ ಪರಿಕಲ್ಪನೆಗಳಿವೆ ಎಂಧು ಪಟ್ಟಣದ ಸಂಗಮೇಶ್ವರ ಪಪೂ ಕಾಲೇಜಿನ ಪ್ರೌಢಶಾಲಾ ವಿಭಾಗದ ಕನ್ನಡ ಶಿಕ್ಷಕ ಶ್ರೀಕಾಂತ.ಎಚ್. ಹೊಸಮನಿ ಹೇಳಿದರು
ಚಿಕಿತ್ಸೆ ಮೂಲಕ ಸ್ಕಿಜೋಫ್ರೀನಿಯಾ ರೋಗ ವಾಸಿ ಮಾಡಲು ಸಾಧ್ಯ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ರೋಗಿಯನ್ನು ಆಸ್ಪತ್ರೆಗೆ ಸೇರಿಸದೇ ಮನೆಯಲ್ಲಿಯೇ ಪರಿಣಾಮಕಾರಿ ಹಾಗೂ ಸರಳ ಔಷಧಿಗಳ ಆವಿಷ್ಕಾರದಿಂದ ಸ್ಕಿಜೋಫ್ರೀನಿಯಾ ರೋಗ ಗುಣಪಡಿಸಬಹುದಾಗಿದೆ ಎಂದು ಮನೋರೋಗ ತಜ್ಞರಾದ ಡಾ.ರವಿ ಸಿ.ಎ. ಹೇಳಿದರು.
ಸಿಮಿಕೇರಿಯಲ್ಲಿ ವೈಭವದ ಆಂಜನೇಯನ ಓಕಳಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಸಮೀಪದ ಸಿಮಿಕೇರಿ ಗ್ರಾಮದಲ್ಲಿ 28 ವರ್ಷದ ಬಳಿಕ ಆಂಜನೇಯನ ಓಕಳಿ 28 ವರ್ಷದ ಬಳಿಕ ಸಂಭ್ರಮದ ಜರುಗಿ ಗತವೈಭವಕ್ಕೆ ಸಾಕ್ಷಿಯಾಯಿತು. ಗ್ರಾಮದಲ್ಲಿ ಗ್ರಾಮ ದೇವತೆಯ ಉಡಿ ತುಂಬುವ ಕಾರ್ಯಕ್ರಮ ಹಾಗೂ ಹನುಮಂತ ದೇವರ ಓಕುಳಿ ಉತ್ಸವ ಅಂಗವಾಗಿ ಬೆಳಗಿನ ಜಾವ ಆಂಜನೇಯನಿಗೆ ಪಂಚಾಮೃತ ಅಭಿಷೇಕ, ಎಲಿ ಪೂಜೆ, ಶ್ರೀರಾಮನಾಮ ಜಪ, ಹನುಮಾನ್‌ ಚಾಲೀಸ್ ಪಠಣ, ಪುಷ್ಪಾಲಂಕಾರ, ಮಹಾಮಂಗಳಾರತಿಯೊಂದಿಗೆ ವಿಶೇಷ ಪೂಜಾ ಕೈಕಂರ್ಯಗಳು ಜರುಗಿದವು.
ಬಿಡಿಸಿಸಿ ಬ್ಯಾಂಕ್‌ ಅಮೀನಗಡ ಶಾಖೆ ಎದುರು ರೈತರ ಪ್ರತಿಭಟನೆ
2022ರಲ್ಲಿ ಅಮೀನಗಡ ಬಿಡಿಸಿಸಿ ಬ್ಯಾಂಕ್‌ ಸಿಬ್ಬಂದಿಯಿಂದ ನಡೆದ ಬಹುಕೋಟಿ ಅವ್ಯವಹಾರದಲ್ಲಿ ಸಿಒಡಿ ಅಧಿಕಾರಿಗಳು ರೈತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಿದರು.
ಮತ್ತೆ ಚುರುಕುಗೊಂಡ ಮಹಿಷವಾಡಗಿ ಸೇತುವೆ ಕಾಮಗಾರಿ
ರಬಕವಿಯ ಮಹತ್ತರ ಯೋಜನೆಯಾಗಿರುವ ಮಹಿಷವಾಡಗಿ ಸೇತುವೆ ಕಾಮಗಾರಿಗೆ ಇದೀಗ ವೇಗ ಪಡೆದುಕೊಂಡಿದೆ.
ಹಿಂದು ಸಂಘಟನೆಗಳ ಕಾರ್ಯಕರ್ತರಿಂದ ರುದ್ರಭೂಮಿ ಸ್ವಚ್ಛತೆ
ಮಹಾಲಿಂಗಪುರ ಹಿಂದು ಸಂಘಟನೆಗಳ ಸದಸ್ಯರು ಪುರಸಭೆ ಸದಸ್ಯ ರವಿ ಜವಳಗಿ ನೇತೃತ್ವದಲ್ಲಿ ರುದ್ರಭೂಮಿ ಸ್ವಚ್ಛತಾ ಕಾರ್ಯ ನಡೆಸಿದರು.
  • < previous
  • 1
  • ...
  • 197
  • 198
  • 199
  • 200
  • 201
  • 202
  • 203
  • 204
  • 205
  • ...
  • 338
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved